Advertisement

Tag: literature

ಬೇಸಿಗೆಯ ಬೇಗೆಗೆ ನೆನಪುಗಳ ಸಿಂಚನ: ಚಂದ್ರಮತಿ ಸೋಂದಾ ಸರಣಿ

ವಸಂತ ಋತುಗಳನ್ನು ಎಲ್ಲ ಕಾಲಕ್ಕೂ ಕವಿಗಳು ಹಾಡಿಹೊಗಳುತ್ತ ಬಂದಿದ್ದಾರೆ. ಮಾವಿನ ಚಿಗುರು, ಕೋಗಿಲೆಯ ಕುಕಿಲು, ಮುಂಗಾರಿನ ಆರ್ಭಟ ಎಲ್ಲವೂ ಅವರ ವರ್ಣನೆಗೆ ಕಾರಣವಾಗಿವೆ. ಅದೇಕೋ ಬಿರುಬೇಸಗೆಯ, ಸುಡುಬಿಸಿಲಿನ ಅನಭವಗಳು ಅವರನ್ನು ಕಾಡಿದಂತೆ ಕಾಣುತ್ತಿಲ್ಲ. ಪ್ರಸ್ತುತ ಸನ್ನಿವೇಶದಲ್ಲಿ ಭೂಮಿಯ ದಗೆಯನ್ನು ಮೀರಿಸುವಂತೆ ಚುನಾವಣೆಯ ಕಾವು ಏರುತ್ತಿದೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಹದಿನೆಂಟನೆಯ ಕಂತು ನಿಮ್ಮ ಓದಿಗೆ

Read More

‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ನಾಗರೇಖಾ ಗಾಂವಕರ ಕತೆ

ಕಪಿಲೆ… ಈಗಲೂ ಅದೇ ನೋವಿನ ದನಿ ಕೇಳಿದಂತಾಗುತ್ತಿದೆ. ಈ ನೋವಿನ ಮೂಲದಲ್ಲೂ ಆಕೆಯ ನೆನಪು. ಹೌದು ಆಕೆಯೂ ನನ್ನಂತೆ ಹೆಣ್ಣು. ಹೆಣ್ಣಿನ ನೋವು ಆ ಸೂಕ್ಷ್ಮ ಅವಳಿಗೆ ತಾನೆ ಅರ್ಥವಾಗೋದು. ಏನು ಮಾಡಲಿ.. ಏನು ಆಡಲಿ.. ಚಿಟಿಚಿಟಿ ಎನ್ನುತ್ತಿರುವ ತಲೆ, ಸುತ್ತಿದ ಬಟ್ಟೆ. ಆ ಡಾಕ್ಟರಮ್ಮ ಬರುವವರೆಗೂ ನಿಲ್ಲಬೇಕು. ಕಪಿಲೆ ಏನು ಮಾಡುತ್ತಿದ್ದಾಳೋ? ಬಾಣಂತಿ ಬೇರೆ..
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ನಾಗರೇಖಾ ಗಾಂವಕರ ಕತೆ “ಸ್ಟಾಕ್‌ಹೋಮ್ ಸಿಂಡ್ರೋಮ್”

Read More

ಸವಾರಿ ಹೊರಟಳು ಮಳೆ ಮಹಾರಾಜ್ಞಿ

ಅಲ್ಲಿಯವರೆಗೆ ಹೂವುಗಳೆಲ್ಲ ಮಳೆಮಾಯಿಯನ್ನೇ ಭಜಿಸುತ್ತ, ಮಳೆಗಾಲದಲ್ಲೇ ಅರಳುತ್ತಿದ್ದವು. ಆದರೆ ಒಂದು ದಿನ  ಪುಷ್ಪರಾಜ ತನ್ನವರನ್ನೆಲ್ಲ ಕರೆದು ಆಜ್ಞಾಪಿಸಿದ. “ನೋಡಿ ಹೂಗಿಡಗಳೆ, ಇನ್ನುಮುಂದೆ ನೀವೆಲ್ಲಾ ಬೇಸಿಗೆಯಲ್ಲಿಯೇ ಅರಳಬೇಕು. ಬೇಸಿಗೆಯಲ್ಲಿ ಭೂಮಿಯಮ್ಮ ತುಂಬ ಬಳಲಿರುತ್ತಾಳೆ. ನಮಗೆಲ್ಲ ಆಧಾರವಾಗಿರುವ ಭೂಮಿಯಮ್ಮನಿಗೆ ನಾವು ಸ್ವಲ್ಪವಾದರೂ ಸಂತೋಷವನ್ನು ಮೂಡಿಸಬೇಕು’’ ಎಂದು ಆದೇಶಿಸಿದ.  ಅಂದಿನಿಂದ ಹೂವುಗಳೆಲ್ಲ ಬೇಸಿಗೆಯಲ್ಲಿ ಅರಳಲು ಶುರುವಾದವು. ‘ಹೂ ತುಂಬಿದ ಮರದ ನೆರಳು ಹೂವಿಗಿಂತ ಹಗುರ’ ಎಂದು ಭೂಮಿಯಮ್ಮ ನಕ್ಕಳು. ಮಳೆಮಾಯಿಯ ಸವಾರಿ ಕತೆಯೊಂದನ್ನು ಹೆಣೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ

Read More

ಡಾ. ಜ್ಯೋತಿ ಬರೆದ ಈ ಭಾನುವಾರದ ಕತೆ

ನಾನು, ಮಕ್ಕಳೊಂದಿಗೆ ಕಾಡು ಮೇಡು ಸುತ್ತುತ್ತಾ ಕಷ್ಟನಷ್ಟ ಅನುಭವಿಸುವಾಗ ಜೊತೆಗಿದ್ದು, ಅಂತೂ ಈಗ ಗದ್ದುಗೆ ಸಿಕ್ಕ ಮೇಲೆ ವೈರಾಗ್ಯ ಮೂಡಿ, ಅಕ್ಕ ಭಾವನ ಹಿಂದೆ ಹೆಜ್ಜೆಯಿಡುವ ನಿರ್ಧಾರ ಮಾಡಿ, ಕಾಡಿನತ್ತ ಮುಖ ಮಾಡಿದೆ. ನನ್ನ ಮಕ್ಕಳಿಗೆ ತಕ್ಷಣ ನಂಬಲಾಗಲಿಲ್ಲ. ಮೊದಲು ನಾನೂ ಹಾಗೆಯೇ ಅಂದುಕೊಂಡಿದ್ದೆ. ಆದರೆ ಕುರುಕ್ಷೇತ್ರ ಯುದ್ಧರಂಗ ನೋಡಿದ ಮೇಲೆ ನನಗೆ ವೈರಾಗ್ಯ ಮೂಡಿತು. ಈ ವೈಭೋಗ, ಒಣ ಪ್ರತಿಷ್ಠೆ ಯಾವುದೂ ನನಗೆ ಬೇಕಿಲ್ಲವೆನಿಸಿತು. -ಡಾ.ಜ್ಯೋತಿ ಬರೆದ ಕತೆ ‘ಕುಂತಿಯ ಮುಸ್ಸಂಜೆ ಮಾತು’ ಇಂದಿನ ಓದಿಗಾಗಿ. 

Read More

ಮತ್ತೆ ಮಳೆ ಹೊಯ್ಯುತಿದೆ ಎಲ್ಲ ನೆನಪಾಗುತಿದೆ!

ಅನಂತಮೂರ್ತಿ ಬರೆಯುತ್ತಿದ್ದ ಪತ್ರಗಳನ್ನು ನಾನು ಜೋಪಾನವಾಗಿ ಇಡಬೇಕಿತ್ತು. ಎಂಥ ಪತ್ರಗಳವು! ಅವರು ಚೆನ್ನೈ ಹೋಗಿದ್ದಾಗ ಅಲ್ಲಿ ಅನಿರೀಕ್ಷಿತವಾಗಿ ಸುರಿದ ಮಳೆಯನ್ನು ನೆನೆದು ಪುಳಕಿತರಾಗಿ ನನಗೆ ಬರೆದ ಪತ್ರದಲ್ಲಿ ಒಂದು ಕವನವನ್ನೇ ಬರೆದು ಕಳುಹಿಸಿದ್ದರು: `ಮತ್ತೆ ಮಳೆ ಹೊಯ್ಯುತ್ತಿದೆ!’ ಒಮ್ಮೆ `ಓದು’ ಅಂತ ಗೋಪಾಲಕೃಷ್ಣ ಅಡಿಗರ `ಭೂಮಿಗೀತ’ ಕವನವನ್ನು ಕಳುಹಿಸಿಕೊಟ್ಟಿದ್ದರು. ಡಾ. ಪೃಥ್ವೀರಾಜ ಕವತ್ತಾರು ನಿರೂಪಣೆಯ ಎಸ್ತರ್ ಅನಂತಮೂರ್ತಿಯವರ ಆತ್ಮಕತೆ ‘ನೆನಪು ಅನಂತ’ ಕೃತಿಯ ಅಧ್ಯಾಯವೊಂದು ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ