Advertisement

Tag: literature

ಸವಾರಿ ಹೊರಟಳು ಮಳೆ ಮಹಾರಾಜ್ಞಿ

ಅಲ್ಲಿಯವರೆಗೆ ಹೂವುಗಳೆಲ್ಲ ಮಳೆಮಾಯಿಯನ್ನೇ ಭಜಿಸುತ್ತ, ಮಳೆಗಾಲದಲ್ಲೇ ಅರಳುತ್ತಿದ್ದವು. ಆದರೆ ಒಂದು ದಿನ  ಪುಷ್ಪರಾಜ ತನ್ನವರನ್ನೆಲ್ಲ ಕರೆದು ಆಜ್ಞಾಪಿಸಿದ. “ನೋಡಿ ಹೂಗಿಡಗಳೆ, ಇನ್ನುಮುಂದೆ ನೀವೆಲ್ಲಾ ಬೇಸಿಗೆಯಲ್ಲಿಯೇ ಅರಳಬೇಕು. ಬೇಸಿಗೆಯಲ್ಲಿ ಭೂಮಿಯಮ್ಮ ತುಂಬ ಬಳಲಿರುತ್ತಾಳೆ. ನಮಗೆಲ್ಲ ಆಧಾರವಾಗಿರುವ ಭೂಮಿಯಮ್ಮನಿಗೆ ನಾವು ಸ್ವಲ್ಪವಾದರೂ ಸಂತೋಷವನ್ನು ಮೂಡಿಸಬೇಕು’’ ಎಂದು ಆದೇಶಿಸಿದ.  ಅಂದಿನಿಂದ ಹೂವುಗಳೆಲ್ಲ ಬೇಸಿಗೆಯಲ್ಲಿ ಅರಳಲು ಶುರುವಾದವು. ‘ಹೂ ತುಂಬಿದ ಮರದ ನೆರಳು ಹೂವಿಗಿಂತ ಹಗುರ’ ಎಂದು ಭೂಮಿಯಮ್ಮ ನಕ್ಕಳು. ಮಳೆಮಾಯಿಯ ಸವಾರಿ ಕತೆಯೊಂದನ್ನು ಹೆಣೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ

Read More

ಡಾ. ಜ್ಯೋತಿ ಬರೆದ ಈ ಭಾನುವಾರದ ಕತೆ

ನಾನು, ಮಕ್ಕಳೊಂದಿಗೆ ಕಾಡು ಮೇಡು ಸುತ್ತುತ್ತಾ ಕಷ್ಟನಷ್ಟ ಅನುಭವಿಸುವಾಗ ಜೊತೆಗಿದ್ದು, ಅಂತೂ ಈಗ ಗದ್ದುಗೆ ಸಿಕ್ಕ ಮೇಲೆ ವೈರಾಗ್ಯ ಮೂಡಿ, ಅಕ್ಕ ಭಾವನ ಹಿಂದೆ ಹೆಜ್ಜೆಯಿಡುವ ನಿರ್ಧಾರ ಮಾಡಿ, ಕಾಡಿನತ್ತ ಮುಖ ಮಾಡಿದೆ. ನನ್ನ ಮಕ್ಕಳಿಗೆ ತಕ್ಷಣ ನಂಬಲಾಗಲಿಲ್ಲ. ಮೊದಲು ನಾನೂ ಹಾಗೆಯೇ ಅಂದುಕೊಂಡಿದ್ದೆ. ಆದರೆ ಕುರುಕ್ಷೇತ್ರ ಯುದ್ಧರಂಗ ನೋಡಿದ ಮೇಲೆ ನನಗೆ ವೈರಾಗ್ಯ ಮೂಡಿತು. ಈ ವೈಭೋಗ, ಒಣ ಪ್ರತಿಷ್ಠೆ ಯಾವುದೂ ನನಗೆ ಬೇಕಿಲ್ಲವೆನಿಸಿತು. -ಡಾ.ಜ್ಯೋತಿ ಬರೆದ ಕತೆ ‘ಕುಂತಿಯ ಮುಸ್ಸಂಜೆ ಮಾತು’ ಇಂದಿನ ಓದಿಗಾಗಿ. 

Read More

ಮತ್ತೆ ಮಳೆ ಹೊಯ್ಯುತಿದೆ ಎಲ್ಲ ನೆನಪಾಗುತಿದೆ!

ಅನಂತಮೂರ್ತಿ ಬರೆಯುತ್ತಿದ್ದ ಪತ್ರಗಳನ್ನು ನಾನು ಜೋಪಾನವಾಗಿ ಇಡಬೇಕಿತ್ತು. ಎಂಥ ಪತ್ರಗಳವು! ಅವರು ಚೆನ್ನೈ ಹೋಗಿದ್ದಾಗ ಅಲ್ಲಿ ಅನಿರೀಕ್ಷಿತವಾಗಿ ಸುರಿದ ಮಳೆಯನ್ನು ನೆನೆದು ಪುಳಕಿತರಾಗಿ ನನಗೆ ಬರೆದ ಪತ್ರದಲ್ಲಿ ಒಂದು ಕವನವನ್ನೇ ಬರೆದು ಕಳುಹಿಸಿದ್ದರು: `ಮತ್ತೆ ಮಳೆ ಹೊಯ್ಯುತ್ತಿದೆ!’ ಒಮ್ಮೆ `ಓದು’ ಅಂತ ಗೋಪಾಲಕೃಷ್ಣ ಅಡಿಗರ `ಭೂಮಿಗೀತ’ ಕವನವನ್ನು ಕಳುಹಿಸಿಕೊಟ್ಟಿದ್ದರು. ಡಾ. ಪೃಥ್ವೀರಾಜ ಕವತ್ತಾರು ನಿರೂಪಣೆಯ ಎಸ್ತರ್ ಅನಂತಮೂರ್ತಿಯವರ ಆತ್ಮಕತೆ ‘ನೆನಪು ಅನಂತ’ ಕೃತಿಯ ಅಧ್ಯಾಯವೊಂದು ನಿಮ್ಮ ಓದಿಗೆ

Read More

ನಿಜವನ್ನು ಬರೆಯಬೇಕೋ ಪ್ರಿಯವಾಗಿ ಬರೆಯಬೇಕೋ:ಪಾಮುಕ್ ಭಾಷಣ ಮಾಲಿಕೆ

”ಓದುಗರ ಸಂಭಾವ್ಯ ವ್ಯಾಖ್ಯಾನಗಳನ್ನು ಊಹಿಸುತ್ತಲೇ ಲೇಖಕ ಕಾದಂಬರಿ ಬರೆಯುತ್ತಾನೆಂಬುದನ್ನು ಮರೆಯಬಾರದು.ಲೇಖಕ ಅಂಥ ಊಹೆ ಮಾಡಿಕೊಂಡೇ ಬರೆದಿದ್ದಾನೆ ಅನ್ನುವುದನ್ನು ಅರಿತೇ ಓದುಗನೂ ಕಾದಂಬರಿ ಓದು ತನ್ನ ಊಹೆಗಳನ್ನು ಮಾಡಿಕೊಳ್ಳುತ್ತಾನೆ.”

Read More

ತಾಯಿಗೆ ಮಾಬಲ ತಂದೆಗೆ ಈಶ್ವರ: ಹಿರಿಯ ಜೀವದ ಬಾಲ್ಯದ ಪುಟಗಳು

ನೀರ್ಕಜೆ ಮಹಾಬಲೇಶ್ವರ ಭಟ್ಟರು ನಿನ್ನೆಯ ಇರುಳು ತಮ್ಮ ತೊಂಬತ್ತೊಂದನೆಯ ಪ್ರಾಯದಲ್ಲಿ ತೀರಿಹೋದರು. ಇಳಿವಯಸಿನಲ್ಲೂ ಓಶೋ, ಹಿಮಾಲಯ, ಕಾಂಗ್ರೆಸ್, ಕನ್ನಡ ಸಾಹಿತ್ಯ ಎಂದೆಲ್ಲ ಚುರುಕಾಗಿ ಓಡಾಡಿಕೊಂಡಿದ್ದ ಅವರ ಆತ್ಮಕಥೆ ‘ಅವತಾರ’ದ ಕೆಲವು ಪುಟಗಳು ಇಲ್ಲಿವೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ