Advertisement

Tag: London

ಎರಡು ತೀರಗಳ ಸೇರಿಸಿದ ಹಿರಿಯಜ್ಜ

ಮೂರು ದಶಕಗಳ ರಾಜಕೀಯ ಜೀವನದಲ್ಲಿ ದಾದಾಬಾಯಿ ನವರೋಜಿ ಏಳು ಬಾರಿ ಬ್ರಿಟನ್‌ಗೆ ಭೇಟಿ ನೀಡಿದರು, ಐದು ಬಾರಿ ಲಂಡನ್ ನ ಬೇರೆ ಬೇರೆ ವಿಳಾಸಗಳಲ್ಲಿ ಉಳಿದರು. ಭಾರತದಲ್ಲಿ ಬ್ರಿಟಿಷ್ ಆಡಳಿತದ ಬಗ್ಗೆ ಬ್ರಿಟನ್ನಿನ ಬೇರೆ ಬೇರೆ ಭಾಗಗಳಿಗೆ ತನ್ನ ಯೋಚನೆಗಳನ್ನು ತಿಳಿಸಲು ತಿರುಗಾಡಿದರು. 1906, ಎಂಭತ್ತರ ವಯಸ್ಸಿನಲ್ಲಿ ಮತ್ತೆ ಸಂಸತ್ತಿಗೆ ಮರಳುವ ಯತ್ನ ಮಾಡಿದರು. ಆದರೆ ಚುನಾವಣೆಯಲ್ಲಿ ಸೋತರು. ಲಂಡನ್‌ನ ಲಾಂಬೆತ್ ಪ್ರದೇಶದಲ್ಲಿ, ಒಂದು ಕಾಲಕ್ಕೆ ತಾವು ಸಮರ್ಥಿಸುತ್ತಿದ್ದ ಲಿಬರಲ್ ಪಕ್ಷದ ಅಭ್ಯರ್ಥಿಯ ಎದುರು ಅವರು ನಿಂತಿದ್ದರು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ದಾದಾಬಾಯಿ ನವರೋಜಿ ಅವರ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಲಂಡನ್ನನ್ನು ಪ್ರಧಾನ ಪಾತ್ರವಾಗಿಸಿದ ಕಾದಂಬರಿಕಾರ

ಕಿರಿಯ ಓದುಗರಿಂದ ಹಿಡಿದು ಹಿರಿಯ ಪುಸ್ತಕಪ್ರಿಯರ ತನಕ ಜನಪ್ರಿಯವಾದ “ಆಲಿವರ್ ಟ್ವಿಸ್ಟ್” ಹುಟ್ಟಿದ್ದು ಲಂಡನ್ ನ ಬೀದಿಗಳಿಂದಲೇ. ಲಂಡನ್ ನ ಬಡತನ ಕ್ರೌರ್ಯ ಅಪರಾಧಗಳೇ ಪ್ರಧಾನ ಭೂಮಿಕೆಯಲ್ಲಿರುವ ಕಥೆ. ಸಾಲವನ್ನು ತೀರಿಸಲಾಗದೇ ತಂದೆ ಜೈಲಿನಲ್ಲಿ ದಿನಕಳೆಯುವುದನ್ನು, ನಿರಾಶ್ರಿತ ವಸತಿಗಳಲ್ಲಿ ಅನಾಥ ಮಕ್ಕಳ ಹತಾಶೆಯನ್ನು ಬಾಲ್ಯದಲ್ಲಿ ಡಿಕನ್ಸ್ ಕಂಡವನು. ಖ್ಯಾತ ಕಾದಂಬರಿಕಾರ ಡಿಕನ್ಸ್‌ನ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ವಾಟರ್ ಸ್ಟೋನ್ಸ್ ಪುಸ್ತಕ ಮಳಿಗೆಯೆಂಬ ಜಾಗತಿಕ ಕಿಟಕಿ

ಎಲ್ಲಿಯೇ ಹೋದರೂ ಅಲ್ಲಿನ ನ್ಯೂಸ್‌ಪೇಪರ್ಗಳ ಬಗ್ಗೆ ತಿಳಿದುಕೊಂಡು ಅವುಗಳನ್ನು ನೋಡುವುದು, ಪುಸ್ತಕ ಮಾರಾಟ ಮಳಿಗೆಗಳಿಗೆ ಭೇಟಿ ನೀಡುವುದು ಮತ್ತೊಂದು ಇಷ್ಟದ ಕೆಲಸ. ಈ ಬಾರಿ ಹಾಗೆ ಹೋಗಿದ್ದು ಲಂಡನ್‌ನ ಹೃದಯ ಭಾಗದಲ್ಲಿ ಪಿಕಡೆಲಿ ರಸ್ತೆಯಲ್ಲಿ ‘ವಾಟರ್‌ಸ್ಟೋನ್ಸ್’ ಎನ್ನುವ ಹೆಸರು ಹೊತ್ತು, ವರ್ಷ ಒಂದಕ್ಕೆ ಎಪ್ಪತ್ತೆರಡು ಸಾವಿರ ಪುಸ್ತಕಗಳನ್ನು ಮಾರಾಟ ಮಾಡುತ್ತಾ ಸರಸ್ವತಿ ಪ್ರತಿಮೆಯಂತೆ ಕಂಗೊಳಿಸುತ್ತಿರುವ ಪುಸ್ತಕ ಸ್ವರ್ಗಕ್ಕೆ.
ಅಂಜಲಿ ರಾಮಣ್ಣ ಅವರ ಪ್ರವಾಸ ಕಥನ.

Read More

‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಯೋಗೀಂದ್ರ ಮರವಂತೆ ಸರಣಿ ಶುರು

ಇಂದಿನ ಲಂಡನ್ನಿನ ವೈಶಿಷ್ಟ್ಯವನ್ನು ವಲಸಿಗರ ಕಣ್ಣಲ್ಲಿ ಸರಳವಾಗಿ ವ್ಯಾಖ್ಯಾನಿಸುವುದಾದರೆ, ಬ್ರಿಟಿಷರಲ್ಲದ ಬಿಳಿಯರಲ್ಲದ ಜನರು ಅತ್ಯಂತ ವೇಗವಾಗಿ,  ಹೆಚ್ಚೇನೂ ಅಡೆತಡೆ ಇಲ್ಲದೆ ಸಾಂಸ್ಕೃತಿಕವಾಗಿ ಸಾಮಾಜಿಕವಾಗಿ ಸ್ವೀಕೃತರಾಗುವ ತಾಣ  ಎನ್ನಬಹುದು.  ಹೀಗೆ ಲಂಡನ್ ನಗರದ ಆದಿಪುರಾಣದೊಂದಿಗೆ ‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಎಂಬ ಹೊಸ ಸರಣಿಯನ್ನು ಆರಂಭಿಸಿದ್ದಾರೆ ಲೇಖಕ ಯೋಗೀಂದ್ರ ಮರವಂತೆ.

Read More

ಆವಿಷ್ಕಾರ ಪ್ರಿಯರೂ ದಿಟ್ಟರೂ ಆದ ಸ್ಕಾಟಿಷ್ ಜನರು

“ಇಲ್ಲಿನ ನದಿಗಳು ಸಿಹಿನೀರಿನ ಸುಂದರ ತಾಣಗಳು. ದಕ್ಷಿಣದ ನಗರಗಳು, ಉತ್ತರದ ಸೌಂದರ್ಯ ತಾಣಗಳನ್ನೂ ಮೀರಿ ಮೇಲಕ್ಕೆ ಹೋದರೆ ಬರೀ ಬೆಟ್ಟ ತುಂಬಿದ ಜಾಗಗಳಿವೆ. ಬೆಟ್ಟಕ್ಕೊಂದು ಮನೆ, ನೂರಾರು ಕುರಿಗಳು, ಕಣ್ಣು ಹಾಯ್ದಷ್ಟೂ ದೂರ ಕಾಣಿಸುತ್ತವೆ.”

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ