Advertisement

Tag: Madikeri

ಸೈಕ್ಲೋನ್ ಮತ್ತು ಮುತ್ತಿನ ಹಾರ: ಸುಮಾವೀಣಾ ಸರಣಿ

ಅಂದು ಎಲ್ಲರಿಗೂ ಆಶ್ಚರ್ಯ, “ಸಿಸ್ಟರ್ ಎಷ್ಟು ಫ್ರೀಯಾಗಿದ್ದಾರೆ, ಒಳ್ಳೆ ಮೂಡಿನಲ್ಲಿದ್ದಾರೆ!” ಎಂದು. ಪಾಠ ಓದಿಸಿದರು… ತಪ್ಪು ಓದಿದರೂ ಅಷ್ಟೇನೂ ದಂಡಿಸಲಿಲ್ಲ. ಕಡೆಗೆ “ನಿನ್ನೆ ಫಿಲ್ಮ್ ತುಂಬಾ ಚಂದ ಇತ್ತಲ್ವ” ಎಂದರು. ಎಲ್ಲರೂ ಮರೆತು “ಹೌದು! ಹೌದು1” ಹಾಗೆ ಹೀಗೆ ಎಂಬ ಡಿಸ್ಕಶನ್ ಶುರುಮಾಡಿದರು. ಅದರ ಮುಂದಿನ ಪ್ರಶ್ನೆ “ಯಾರು ಯಾರು ನೋಡಿದ್ದೀರ?” ಎನ್ನುವುದಾಗಿತ್ತು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹದಿನೈದನೆಯ ಕಂತು ನಿಮ್ಮ ಓದಿಗೆ

Read More

ವರ್ಷಕಾಲದಲ್ಲಿ ಸಂಭ್ರಮಾಚರಣೆಯ ಸಂಕಷ್ಟಗಳು: ಸುಮಾವೀಣಾ ಸರಣಿ

ನಮ್ಮ ಟೀಚರ್ಸ್ ಡೇ ಸೆಲೆಬ್ರೇಷನ್ನಿಗೂ ಮಳೆರಾಯ ತಪ್ಪದೆ ಹಾಜರಿ ಹಾಕುತ್ತಿದ್ದ. ಯಾವಾಗಲು ಸೆಪ್ಟೆಂಬರ್ 4 ರ ಮಧ್ಯಾಹ್ನ ಕಾರ್ಯಕ್ರಮ ನಿಗದಿಯಾಗಿರುತ್ತಿತ್ತು. ಕಾರ್ಯಕ್ರಮ ಪ್ರಾರಂಭವಾಗಿ ಸ್ವಾಗತ ಉದ್ಘಾಟನೆ ಮೊದಲಾದ ಔಪಚಾರಿಕ ಕಾರ್ಯಕ್ರಮ ಮುಗಿದು ಸಾಂಸ್ಕೃತಿಕ ಕಾರ್ಯಕ್ರಮ ಪ್ರಾರಂಭವಾಗುವ ಹೊತ್ತಿಗೆ ಹಾಡು ಕೇಳದಷ್ಟು ಜೋರು ಮಳೆ. ಮುಸಿ ಮುಸಿ ನಗುತ್ತಾ ಬರೆ ಡಾನ್ಸ್ ನೋಡುತ್ತಿದ್ದೆವು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಏಳನೆಯ ಕಂತು ನಿಮ್ಮ ಓದಿಗೆ

Read More

ಪ್ರಕೃತಿಯ ರಿಯಲ್ ಡೆಮೋ: ಸುಮಾವೀಣಾ ಸರಣಿ

ಇಲ್ಲಿನ ಜನರು ಮಳೆಗಾಲಕ್ಕೆ ಪ್ರತ್ಯೇಕ ಶಾಪಿಂಗ್ ಮಾಡಬೇಕು. ಜರ್ಕಿನ್ಸ್, ರೇನ್ಕೊಟ್, ಕೊಡೆಗಳು, ಸ್ಕಾರ್ಫ್‌ಗಳು, ಸ್ವೆಟರ್‌ಗಳು, ಟೋಪಿಗಳು, ಟಾರ್ಪಲ್ಸ್ ಮೆಡಿಸಿನ್ಸ್, ಜೇನು ಇತ್ಯಾದಿ. ಇದರ ಜೊತೆಗೆ ಸೌದೆಯನ್ನು ಹಾಕಿಸಿಕೊಳ್ಳುವುದು. ಒಂದು ಜೀಪ್ ಇಲ್ಲವೆ ಮಿನಿ ಲಾರಿಯಲ್ಲಿ ಒಂದು ಅಟ್ಟಿ ಎರಡು ಅಟ್ಟಿ ಸೌದೆ ಹೀಗೆ ಹಾಕಿಸಿಕೊಂಡರೆ ಅದನ್ನು ಒಡೆಯಲು ಜನ ಇರುತ್ತಿದ್ದರು. ‘ಕೊಡ್ಲಿ ಸೌದೆಯನ್ನು ಒಡೆಯಲು ಬಳಸುವ ಪರಿಕರ. ‘ಕೊಡ್ಲಿ’ ಪದದಲ್ಲಿ ಒತ್ತಕ್ಷರ ಬಿಡಿಸಿ ಹೊಸದೊಂದು ‘ಅ’ ಸ್ವರವನ್ನು ಸೇರಿಸಿದರೆ ‘ಕೊಡಲಿ’ ಆಗುತ್ತದೆ ನಮ್ಮ ಶಿಷ್ಟ ಭಾಷೆಯನ್ನು ‘ಕೊಡಲಿ’ ಎಂದರೆ ‘ನೀಡಲಿ’ ಎಂದರ್ಥ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ತಾಯಿಗೆ ಮಾಬಲ ತಂದೆಗೆ ಈಶ್ವರ: ಹಿರಿಯ ಜೀವದ ಬಾಲ್ಯದ ಪುಟಗಳು

ನೀರ್ಕಜೆ ಮಹಾಬಲೇಶ್ವರ ಭಟ್ಟರು ನಿನ್ನೆಯ ಇರುಳು ತಮ್ಮ ತೊಂಬತ್ತೊಂದನೆಯ ಪ್ರಾಯದಲ್ಲಿ ತೀರಿಹೋದರು. ಇಳಿವಯಸಿನಲ್ಲೂ ಓಶೋ, ಹಿಮಾಲಯ, ಕಾಂಗ್ರೆಸ್, ಕನ್ನಡ ಸಾಹಿತ್ಯ ಎಂದೆಲ್ಲ ಚುರುಕಾಗಿ ಓಡಾಡಿಕೊಂಡಿದ್ದ ಅವರ ಆತ್ಮಕಥೆ ‘ಅವತಾರ’ದ ಕೆಲವು ಪುಟಗಳು ಇಲ್ಲಿವೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ