Advertisement

Tag: Malayalam MOvie

ಮರೆವೆಂಬ ಮಾರ್ಜಾಲ, ಪರಿಸ್ಥಿತಿಯೆಂಬ ಮೂಷಿಕ…: ರಾಮ್ ಪ್ರಕಾಶ್ ರೈ ಕೆ ಸರಣಿ

ಲೋಕದ ಕಣ್ಣಿಗೆ ಚಚ್ಚೂ ನಾಪತ್ತೆಯಾದ ಪಟ್ಟಿಯಲ್ಲೇ ಇರಬೇಕಿದೆ. ಏಕೆಂದರೆ ಉಳಿದ ಜೀವಗಳ ಉಸಿರು ಬಂಧನದ ಬೇಗೆಗೆ ಬಿದ್ದು ಸುಡಬಾರದೆಂದರೆ ಆ ಘಟನೆಯನ್ನು ಮರೆಯಲೇ ಬೇಕಿದೆ. ಹೀಗೆ ದಿನ ಕಳೆದಾಗ ಮತ್ತೆ ಅಪ್ಪು ಪಿಳ್ಳೆ ಎಲ್ಲವನ್ನೂ ಮರೆತು ಹೋಗುತ್ತಾರೆ. ಮರಳಿ ತನಿಖೆ, ಮತ್ತದೇ ಕಹಿಯ ಅಂತ್ಯ ಎಲ್ಲವೂ ಮೋಟಾರಿನ ಚಕ್ರದಂತೆ ಮತ್ತದೇ ಆರಂಭ ಅದೇ ಅಂತ್ಯ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಮಲಯಾಳಂನ ‘ಕಿಷ್ಕಿಂದಾ ಕಾಂಡಮ್’ ಸಿನಿಮಾದ ವಿಶ್ಲೇಷಣೆ

Read More

ವ್ಯಕ್ತಿತ್ವಗಳ ಮುಖವಾಡ ಕಳಚುವ ಅವಳ ಕಣ್ಣಿನ ಕಥೆ: ರಾಮ್‌ಪ್ರಕಾಶ್‌ ರೈ ಸರಣಿ

ಇಲ್ಲಿ ಕ್ರೈಮ್ ಇದ್ದರೂ, ಅನ್ಯಾಯವಿದ್ದರೂ ಸಾಮಾನ್ಯ ಮಹಿಳೆಯೊಬ್ಬಳು ತನ್ನ ಯುಕ್ತಿಯೊಂದರ ಶಕ್ತಿಯಿಂದ ಆರಕ್ಷಕರು, ಕ್ರಮಬದ್ಧ ತನಿಖೆ ಎಲ್ಲವ ಮೀರಿಸಿ ಬೇಧಿಸುವ ಹಾದಿಯೇ ಬಲು ರೋಮಾಂಚಕ. ಕಥನ ಕಟ್ಟುವಿಕೆಯೂ ಈ ದಾರಿಗೆ ಹಾದಿಗಲ್ಲಿನಂತೆ ಪೂರಕವಾಗಿಯೇ ಇದೆ. ಅದು ಮಾತ್ರವಲ್ಲದೆ, ಪ್ರಿಯಾಳನ್ನು ಸೂಪರ್ ಹ್ಯೂಮನ್ ಎಂದೋ, ಅತಿಮಾನುಷ ಶಕ್ತಿ ಉಳ್ಳವಳು ಎಂಬಂತೆ ಬಿಂಬಿಸದೆ ಸಾಮಾನ್ಯ ಮಹಿಳೆಯೊಬ್ಬಳಂತೆ ತೋರಿಸಿದ್ದು, ಕಥನಕ್ಕೆ ಪ್ರಾಮಾಣಿಕ ಸ್ಪರ್ಶವನ್ನು ನೀಡಿದೆ ಮತ್ತು ಅದು ತೀರಾ ನೈಜವಾಗಿದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ರಾಮ್ ಪ್ರಕಾಶ್ ರೈ ಕೆ. ಹೊಸ ಸರಣಿ “ಸಿನಿ ಪನೋರಮಾ” ಇಂದಿನಿಂದ

ಯಾರ ದೃಷ್ಟಿಗೂ ಬೀಳದಂತೆ ಹೋಟೆಲಿನ ಹಿಂಬಾಗಿಲ ಬಳಿ ಕುಳಿತು ಆಕೆ ಬಿರಿಯಾನಿಯ ಚಪ್ಪರಿಸುತ್ತಿದ್ದಳು, ಅದರ ಕಾಲಾತೀತ ಪ್ರೇಯಸಿ ಮೊಸರು ಬಜ್ಜಿಯ ಒಂಚೂರು ಹೆಚ್ಚೆನಿಸುವಷ್ಟು ಸೇರಿಸಿಕೊಂಡು. ಅಲ್ಲೇ ಆಗಿದ್ದು ಅವರ ಪರಿಣಯದ ಉದ್ಘಾಟನೆ. ಮುಂದೆ ಆತ ಅವಳಿಗೆ ತನ್ನದೇ ಶೈಲಿಯ ಬಿರಿಯಾನಿಯ ಮಾಡಿ ತಿನ್ನಿಸುತ್ತಿದ್ದರೆ, ಅವಳು ಆತನೆಡೆಗೆ ತನ್ನ ಚಂದಿರ ಮೂಡುವ ಕೆನ್ನೆಗಳ ಒಳಸೆಳೆದು ತುಟಿಯಂಚಿನಲ್ಲಿ ನಗು ಚೆಲ್ಲುತ್ತಾ ಪ್ರೀತಿಯ ಭಾವವ ತಣ್ಣಗೆ ಧಾರೆಯೆರೆಯುತ್ತಿದ್ದಳು.
ರಾಮ್ ಪ್ರಕಾಶ್ ರೈ ಕೆ. ಬರೆಯುವ ಸಿನಿಮಾಗಳ ಕುರಿತ “ಸಿನಿ ಪನೋರಮಾ” ಸರಣಿ ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ