Advertisement

Tag: mandalagiri

ಹೊಸತನದ ಹಾಡಿಗೆ ಕಾದಿರುವ ಹೊಸ ಸಂವತ್ಸರ

ಶಿಶಿರ ಋತುವಿನ ಚಳಿಗಾಲದಲ್ಲಿ ಒಣಗಿದ ಮರ-ಗಿಡಗಳು ವಸಂತ ಋತುವಿನಲ್ಲಿ ಮತ್ತೆ ಚಿಗುರುವಂತೆ `ಯುಗಾದಿ’ ಯ ಹೊಸತನ ಮನುಷ್ಯನ ಬದುಕಲ್ಲಿಯೂ ಹೊಸ ಜೀವ ತುಂಬಬಲ್ಲ ಹಬ್ಬವಾಗಿದೆ. ಈ ಹಬ್ಬದ ಆಚರಣೆ ಇಡೀ ದೇಶದಲ್ಲಿಯೇ ವಿಭಿನ್ನವಾಗಿ ನಡೆಯುತ್ತದೆ. ಮುಖ್ಯವಾಗಿ ಕೃಷಿ ಆಧಾರಿತ ದೇಶದಲ್ಲಿ, ಬೇಸಿಗೆಯ  ಈ  ಹಬ್ಬದಲ್ಲಿ ಸಂಭ್ರಮವು ಒಂದು ತೂಕ ಹೆಚ್ಚೇ. ಬೈಸಾಕಿ, ಗುಡಿಪಾಡ್ವಾ, ಯುಗಾದಿ ಎಂಬೆಲ್ಲ ಹತ್ತಾರು ಹೆಸರುಗಳಲ್ಲಿ ಬರುವ  ಈ ಹಬ್ಬವನ್ನು ಕನ್ನಡದ ಕವಿಗಳು ತಮ್ಮದೇ ದೃಷ್ಟಿಕೋನದಲ್ಲಿ ಬಣ್ಣಿಸಿದ್ದಾರೆ. ಮಂಡಲಗಿರಿ ಪ್ರಸನ್ನ ಬರಹ 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ