Advertisement

Tag: Mangal N

“ಕಳೆದು ಹೋದವರ ಹಾಡು” ಗಾಳಿಗಿಟ್ಟ ದೀಪಗಳ  ಪ್ರತಿಬಿಂಬ!: ಡಾ. ರಾಜೇಂದ್ರಕುಮಾರ್  ಕೆ. ಮುದ್ನಾಳ್ ಯಾದಗಿರಿ

‘ನಾನು ಕುಣಿಯುತ್ತೇನೆ, ಬಾಗುತ್ತೇನೆ, ನಡೆಯುತ್ತೇನೆ, ನಾನು ಶೃಂಗಾರ ಮಾಡಿಕೊಳ್ಳುತ್ತೇನೆ ಏನ್ ಈವಾಗ್’ ಎಂಬ ಧೋರಣೆ ಬಲವಾಗುವುದಕ್ಕೆ ತೊಡಗಿದಾಗ ಸಮಾಜವನ್ನು ಎದುರಿಸುವ ಶಕ್ತಿ ನಿರ್ಮಾಣವಾಗುತ್ತಾ ಸಾಗುತ್ತದೆ. ಇಲ್ಲಿ ತಾವೇ ಆತ್ಮಸ್ಥೈರ್ಯವನ್ನು ತಂದುಕೊಳ್ಳಬೇಕು. ತಾವೇ ಸಂತೈಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಅಲ್ಪಸಂಖ್ಯಾತರ ಬದುಕು ಕೆಂಡದ ಹಾದಿಯ ಮೇಲೆ ನಡೆದಂತೆ ಎಂಬ ನಿಲುವು ಪ್ರೇಕ್ಷಕರದಾಯಿತು.
ಮಂಗಳ ಎನ್. ನಿರ್ದೇಶನದ “ಕಳೆದು ಹೋದವರ ಹಾಡು” ನಾಟಕದ ಕುರಿತು ಡಾ. ರಾಜೇಂದ್ರಕುಮಾರ್ ಕೆ. ಮುದ್ನಾಳ್ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ