Advertisement

Tag: Mangoes

ಬಣ್ಣ, ರುಚಿ ಮತ್ತು ಪರಿಮಳ: ಮಾಲತಿ ಶಶಿಧರ್‌ ಅಂಕಣ

ಅಷ್ಟು ಹೊತ್ತು ಎರಡು ದೇಹ ಒಂದೇ ಪ್ರಾಣದಂತೆ ಕೆಲಸ ಮಾಡಿ ಮುಗಿಸಿದ ನಾವಿಬ್ಬರು ಕದ್ದ ಮಾವು ಹಂಚಿಕೊಳ್ಳುವಾಗ ಪರಮ ದ್ವೇಷಿಗಳಾಗಿಬಿಡುತ್ತಿದ್ದೆವು. ಇದ್ದ ನಾಲ್ಕು ಹಣ್ಣನ್ನು ಭಾಗ ಮಾಡಿಕೊಳ್ಳಲು ಯುದ್ಧ ನಡೆಸುತ್ತಿದ್ದೆವು. ಅವುಗಳ ಬಣ್ಣ ರುಚಿ ಪರಿಮಳಕ್ಕಾಗಿ ಕಿತ್ತಾಟ. ನಾನು ಕಷ್ಟ ಪಟ್ಟು ಕದ್ದೆ ನನಗೆ ಜಾಸ್ತಿ ಎಂದು ನಾನಂದರೆ ದೊಡ್ಡಮ್ಮನನ್ನು ಎಷ್ಟು ಕಷ್ಟ ಪಟ್ಟು ಅತ್ತ ಬರದಂತೆ ತಡೆದೆ? ನನಗೆ ಹೆಚ್ಚು ಎನ್ನುತ್ತಿದ್ದ ಅಣ್ಣ. ಹೀಗೆ ಕಿತ್ತಾಡುತ್ತಲೇ ಹೇಗೋ ತಿಂದು ಮುಗಿಸಿ ಮಾಡಿದ ಸರ್ಕಸ್ ನೆನೆಸಿಕೊಂಡು ಪಕಪಕ ನಗುತ್ತಿದ್ದೆವು.
“ಹೊಳೆವ ನದಿ” ಅಂಕಣದಲ್ಲಿ ಮಾಲತಿ ಶಶಿಧರ್ ಬರಹ ನಿಮ್ಮ ಓದಿಗೆ

Read More

ನೀನೆ ಭುವನಕ್ಕಾರಾಧ್ಯನೈ… ಚೂತರಾಜಾ: ಚಂದ್ರಮತಿ ಸೋಂದಾ ಸರಣಿ

ಮಲೆನಾಡು, ಕರಾವಳಿ ಭಾಗದಲ್ಲಿ ಕೊಸಗಾಯಿ ಅಥವಾ ಕುಚ್ಚುಮಾವಿನಕಾಯಿ ಎನ್ನುವುದು ಮಳೆಗಾಲದಲ್ಲಿ ಅಡಿಗೆಗೆ ಸಹಾಯಕ. ಕುದಿಯುವ ಹಂತದಲ್ಲಿದ್ದ ನೀರಿಗೆ ತೊಳೆದು ಶುದ್ಧಗೊಳಿಸಿದ ಮಾವಿನಕಾಯಿಗಳನ್ನು ಹಾಕಿ ಒಂದು ಕ್ಷಣಬಿಟ್ಟು ಅದನ್ನು ಅಲ್ಲಿಂದ ತೆಗೆದು ಆರಿದ ಮೇಲೆ ಉಪ್ಪುನೀರಿನಲ್ಲಿ ಹಾಕಿಡಬೇಕು. ಇದರಿಂದಲೂ ಹಸಿಮಾವಿನಕಾಯಿಯಲ್ಲಿ ಮಾಡುವ ವ್ಯಂಜನಗಳನ್ನೆಲ್ಲ ಮಾಡಬಹುದು. ಇದಕ್ಕೂ ಅಷ್ಟೆ, ಎಲ್ಲ ಮಾವಿನಕಾಯಿಯೂ ಬಾರದು. ಸಿಪ್ಪೆ ದಪ್ಪವಿದ್ದು ಉಪ್ಪಿನಲ್ಲಿ ಕರಗಬಾರದು. ಜೋಓಓ ಎಂದು ಹೊಯ್ಯುವ ಮಳೆಯಲ್ಲಿ ಕಮ್ಮಗೆ ಉಂಡು, ಬೆಚ್ಚನೆ ಹೊದ್ದು ಮಲಗಿದರೆ ʻಸ್ವರ್ಗಕ್ಕೆ ಕಿಚ್ಚು ಹಚ್ಚೆಂದ….ʼ
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ನಾಲ್ಕನೆ ಕಂತು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ