Advertisement

Tag: Meghalaya

ಅಂಜಲಿ ರಾಮಣ್ಣ ಪ್ರವಾಸ ಅಂಕಣ ‘ಕಂಡಷ್ಟೂ ಪ್ರಪಂಚ’ ಮತ್ತೆ ಶುರು…

ಮನೆಯಿಂದ ಹೊರಟಾಗ ಚಿರಾಪುಂಜಿ ಎಂದರೆ ಪ್ರೈಮರಿ ಶಾಲೆಯಲ್ಲಿ ಹೇಳಿಕೊಟ್ಟಿದ್ದಂತೆ ಭಾರತದಲ್ಲೇ ಅತೀ ಹೆಚ್ಚು ಮಳೆ ಬೀಳುವ ಪ್ರದೇಶ ಎನ್ನುವುದು ಮಾತ್ರ ತಲೆಯಲ್ಲಿ ಇತ್ತು. ಶಿಲ್ಲಾಂಗ್‌ನಿಂದ ಒಂದುವರೆ ಗಂಟೆಯ ಪ್ರಯಾಣ ಮಾತ್ರ ಎಂದಾಗ ಖುಷಿಯೋ ಖುಷಿ. ಹೋಗ್ತಾನೇ ಇದ್ದರೂ ಎಲ್ಲೂ ಚಿರಾಪುಂಜಿ ಅಂತ ಬೋರ್ಡ್ ಕಾಣದೆ ಚಾಲಕ ಬುರಿತ್ ಧೊತ್‍ದಾಂಗ್‍ನನ್ನು ಕೇಳಿದೆ. “ನೀವೀಗ ಚಿರಾಪುಂಜಿಯಲ್ಲಿಯೇ ಇದ್ದೀರ” ಎಂದ.
ಅಂಜಲಿ ರಾಮಣ್ಣ ಬರೆಯುವ ‘ಕಂಡಷ್ಟೂ ಪ್ರಪಂಚ’ ಪ್ರವಾಸ ಅಂಕಣದಲ್ಲಿ ಮೇಘಾಲಯದಲ್ಲಿ ಸುತ್ತಾಡಿದ ಅನುಭವಗಳ ಕುರಿತ ಬರಹ

Read More

ಜೀವಂತ ಬೇರುಗಳ ಸೇತುವೆಯ ಮೇಲೆ ನಡೆಯುತ್ತಾ…

ಸದಾ ಮೇಲೆ ಅಲೆಯುತ್ತಿರುವ ಮೋಡ, ಕೆಳಗೆ ನೀರು ತುಂಬಿದ ಭೂಮಿ, ಬೀಳುವ ಸಮೃದ್ಧ ಮಳೆಯಿಂದಾಗಿ ದಟ್ಟವಾಗಿ ಬೆಳೆಯುವ ಕಾಡು ದೂರದಿಂದ ನೋಡಲು ರಮಣೀಯವೆನಿಸಿದರೂ ಅದರ ಸುತ್ತಲೂ ಜೀವನ ಕಟ್ಟಿಕೊಳ್ಳಲು ಕಠಿಣ ಸವಾಲೊಡ್ಡುತ್ತದೆ. ಆದರೆ ಮಾನವನ ಜೀವನ ಮಾಡುವ ತುಡಿತ ಎಂತಹ ಪ್ರಕೃತಿ ಸವಾಲುಗಳನ್ನೂ ಮೀರುತ್ತದೆ ಎನ್ನುವುದಕ್ಕೆ ಈ ಪ್ರದೇಶದಲ್ಲಿ ವಾಸಿಸುತ್ತಿರುವ ಖಾಸಿ ಜನಾಂಗವೇ ಸಾಕ್ಷಿ. ಖಾಸಿಗಳ ಭಾಷೆ ಖಾಸಿ, ವಾಸಿಸುವ ಬೆಟ್ಟ ಖಾಸಿ.

Read More

ಮೇಘಾಲಯ ಮಕ್ಕಳು ಕನ್ನಡ ಕಲಿತದ್ದು

ಮೇಘಾಲಯದ ಮ೦ದಿ ಬೊಡೊ ಉಗ್ರರ ಭೀತಿಯಲ್ಲೇ ಕಾಲಕಳೆಯುವ ಸ೦ದಿಗ್ಧತೆ ಇದೆ. ಗುಡ್ಡಗಾಡು ಪ್ರದೇಶವಾದ ಮೇಘಾಲಯದ ಆರ್ಥಿಕ ಸ್ಥಿತಿ ಚಿ೦ತಾಜನಕವಾಗಿದ್ದು ಕಡುಬಡತನವಿದೆ. ಅಲ್ಲಿನ ಸಾಕ್ಷರತೆ ಪ್ರಮಾಣ ಕೇವಲ ಶೇಕಡಾ ೨೦ರಷ್ಟು ಮಾತ್ರ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ