Advertisement

Tag: Mihirkuli

ಇತಿಹಾಸದ ಪದರಗಳ ಅವಲೋಕನ..

ಸಾವಿರಾರು ವರ್ಷಗಳನ್ನು ಎಳೆದು ತಂದು ತನ್ನ ಮೂಗಿನ ನೇರದಂತೆ ಇತಿಹಾಸದ ತುಣುಕನ್ನು ಬರೆದ ಮೆಗಾಸ್ತಾನಿಸನ ಇತಿಹಾಸದ ಆಧಾರದಿಂದ ನಾವು ಅಧ್ಯಯನ ಆರಂಭಿಸುತ್ತೇವೆಯೇ ವಿನಹಃ ಮೂಲಕ್ಕೆ ಹೋಗುವುದಿಲ್ಲ. ಸಂಸ್ಕೃತ ಭಾಷೆಯ ವ್ಯಾಕರಣ ಕೊಟ್ಟ ಪತಂಜಲಿ, ವರರುಚಿ, ಪಾಣಿನಿಯ ಮೊದಲಾದವರೆಲ್ಲ ಇದ್ದುದು ಪೂರ್ವದಲ್ಲಿ, ಆದರೆ ಅದ್ಯಾಕೋ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಸಂಸ್ಕೃತ ಕಣ್ಮರೆಯಾಗಿ ಪ್ರಾಕೃತ ಆಕ್ರಮಿಸಿದ್ದು ಅಂದರೆ ಗೋಜಲು ಗೋಜಲಿನ ಇತಿಹಾಸ ಅಂದಿನಿಂದಲೇ ಆರಂಭವಾಯಿತು ಎಂದು ಸ್ಪಷ್ಟವಾದ ಮಾಹಿತಿ ನೀಡುತ್ತದೆ ಈ ಪುಸ್ತಕ.
ಸದ್ಯೋಜಾತ ಭಟ್ಟ ಬರೆದ ‘ಮಿಹಿರಕುಲಿ’ ಪುಸ್ತಕದ ಕುರಿತು ಸ್ಮಿತಾ ರಾಘವೇಂದ್ರ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ