Advertisement

Tag: mogalli

ನೆತ್ತರ ಒಗಟುಗಳ ಬಿಡಿಸುವುದು ಕಷ್ಟ

ಆ ಹಂದಿಗಳಿಗೆ ತಿಂಗಳಿಗಾಗುವಷ್ಟು ಆಹಾರವನ್ನು ಅಪ್ಪ ಹಿತ್ತಿಲ ಸೌದೆ ಮನೆಯಲ್ಲಿ ತರಿಸಿಇಟ್ಟಿರುತ್ತಿದ್ದ. ಅಷ್ಟೇ ಅವನ ಕೆಲಸ. ಆಗಾಗ ನಾನೇ ಅವುಗಳ ಎಲ್ಲ ಕೆಲಸ ಮಾಡುತ್ತಿದ್ದುದು. ಅಪ್ಪ ಬಂದು ನೋಡಿದ ಕೂಡಲೆ ಗಕ್ಕನೆ ಎದ್ದು ಮೂಲೆ ಸೇರಿ ಭಯದಿಂದ ನೋಡುತ್ತಿದ್ದವು. ಯಾಕೆ ಇವು ನನ್ನಂತೆಯೇ ಬೆದರಿ ನನ್ನ ಬಳಿ ಬಂದು ಗಾಬರಿಯಾಗುತ್ತವಲ್ಲಾ… ಹೇಗೆ ಗೊತ್ತಾಯಿತು ಈ ಹಂದಿಗಳಿಗೆ ಅಪ್ಪನ ಅವತಾರಗಳು ಎಂದು ಅಚ್ಚರಿಯಾಗುತ್ತಿತ್ತು. ಮೊಗಳ್ಳಿ ಗಣೇಶ್‍ ಬರೆಯುವ  ನನ್ನ ಅನಂತ ಅಸ್ಪೃಶ್ಯ ಆಕಾಶ ಸರಣಿಯ ಹೊಸ ಕಂತು ನಿಮ್ಮ ಓದಿಗಾಗಿ. 

Read More

ಅಮರಾವತಿ ಎಂಬ ಹುಚ್ಚಿಯ ವಿಸ್ಮಯ

ಉಸಿರಾಡಿದ್ದೆ ಅವಳೆದೆ ನಡುವೆ. ಏನೊ ಸುಖ ತೊಟ್ಟಿಲ ಕೂಸಂತೆ. ತಾಯನ್ನು ಅಪ್ಪ ಕೊಲ್ಲುವನು ಎಂಬುದು ಈ ಹುಚ್ಚಿಗೆ ಹೇಗೆ ಗೊತ್ತಾಯಿತು! ಯಾರಿಗೂ ಗೊತ್ತಿಲ್ಲದ್ದ ಹೇಗೆ ಪತ್ತೆ ಮಾಡಿದ್ದಳು. ಇವಳೆಂತಹ ಹುಚ್ಚಿ. ಇಲ್ಲವೇ ಯಕ್ಷಿಣಿ ಇರಬೇಕೇ? ಎಷ್ಟು ವಿಷಯಗಳೆಲ್ಲ ತಂತಾನೆ ಅವಳಿಗೆ ತಿಳಿಯುತ್ತಿದ್ದವು. ಅವತ್ತೊಂದಿನ ನಟ್ಟಿರುಳಲ್ಲಿ ನಾಳೆ ಬೆಳಿಗ್ಗೆ ಇಂತವರು ಸಾಯುತ್ತಾರೆ ಎಂದು ಹೇಳಿದ್ದಳು. ಹಾಗೇ ಆ ಊರ ದೊಡ್ಡ ಸಾಹುಕಾರ ಪ್ರಾಣ ಬಿಟ್ಟಿದ್ದ. ಒಹೋ; ಅವಳಲ್ಲಿ ಮೃತ್ಯು ದೇವತೆಯೂ ಸೇರಿಕೊಂಡಿದ್ದಾಳೆಂದು ಜನ ಅವಳ ಕಣ್ಣಿಂದ ತಪ್ಪಿಸಿಕೊಳ್ಳುತ್ತಿದ್ದರು. ಮೊಗಳ್ಳಿ ಗಣೇಶ್ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ