Advertisement

Tag: Monsoon

ವಿಭಿನ್ನ ಜಗತ್ತು: ಸುಮಾವೀಣಾ ಸರಣಿ

ಇದಕ್ಕೆ ವ್ಯತಿರಿಕ್ತ ಎನ್ನುವಂತೆ ವಕೀಲರು ಹಾಗು ಜನನಾಯಕರಾಗಿದ್ದ ವ್ಯಕ್ತಿಯೊಬ್ಬರು ತಾವು ಕಾರಿನಲ್ಲಿ ಪ್ರಯಾಣಿಸುವ ವೇಳೆಯಲ್ಲಿ ಯಾರಾದರೂ ಮಳೆಯಲ್ಲಿ ಚಂಡಿಯಾಗಿ ಹೋಗುತ್ತಿದ್ದರೆ ಕಾರ್ ನಿಲ್ಲಿಸಿ ಅವರನ್ನು ಪರಿಚಯಿಸಿಕೊಂಡು ಅವರ ಮನೆವರೆಗೂ ಬಿಡುತಿದ್ದರು. ಇದಲ್ಲವೆ ನಿಜವಾದ ಮಾದರಿ ವ್ಯಕ್ತಿತ್ವ. ಇನ್ನೂ ಖೇದಕರವಾದ ಸಂಗತಿಯೆಂದರೆ ಬೇರೆ ಮನೆಯಿಂದ ತಪ್ಪಿಸಿಕೊಂಡು ಬಂದಿದ್ದ ನಾಯಿಯೊಂದು ಅಲ್ಲಲ್ಲಿ ಅಡ್ಡಾಡುತ್ತಿತ್ತು ಎನ್ನುವ ಕಾರಣಕ್ಕೆ ಬಿಸಿ ಗಂಜಿಯನ್ನು ಅದರ ಮೇಲೆ ಎರಚಿದವರೂ ಇದ್ದರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ