Advertisement

Tag: Mother and Child

ಎರಡು ತಪ್ಪೊಪ್ಪಿಗೆ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

“ನೋಡು, ಡ್ಯಾಡಿ, ಬದಲಾವಣೆ ಅಂದರೆ, ಪ್ರಧಾನ ಮಂತ್ರಿಗಳ, ಸರ್ಕಾರಗಳ, ರಾಜಕೀಯ ಪಕ್ಷಗಳ ಬದಲಾವಣೆ ಅಲ್ಲ. ನಮ್ಮ, ನಮ್ಮ ಮನೆ, ಮನಸ್ಸುಗಳಲ್ಲಿ ಆಗುತ್ತಿರುವ ಬದಲಾವಣೆಗಳು. ಅದಕ್ಕೆ ನಮ್ಮ ಪ್ರತಿರೋಧ, ಹೊಂದಾಣಿಕೆ ಇವುಗಳನ್ನು ಅರ್ಥ ಮಾಡಿಕೊಳ್ಳುವುದು ಕೂಡ ಮುಖ್ಯ. ಮಕ್ಕಳ ಲಾಲನೆ, ಪಾಲನೆ ಹೆಂಗಸರ ಕರ್ತವ್ಯ ಮಾತ್ರ ಎಂಬ ಧೋರಣೆಯೇ ಬದಲಾಗಬೇಕು, ಬದಲಾಗುತ್ತಿದೆ.”
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿ

Read More

ಬದುಕ ಬೆಳಗಿಸುವ ಸರಳ ಸೂತ್ರಗಳು

ಮೊಗ್ಗು ಸಹಜವಾಗಿ ಬಿರಿದಾಗಲೇ ಹೂವಾಗುವುದು. ಬಗೆಬಗೆಯ ಸಸ್ಯವರ್ಗಗಳು ಸೇರಿಯೇ ಕಾಡಾಗುವುದು, ಮರಕ್ಕೆ ಭೂಮಿಯಾಸರೆ, ಮರವು ಬಳ್ಳಿಗಾಸರೆಯಾದರೆ ಹೂ, ಕಾಯಿ, ಹಣ್ಣುಗಳು ಸಕಲ ಜೀವಿಗಳಿಗಾಸರೆಯಾಗಿ ಪೊರೆಯುತ್ತವೆ. ಇಲ್ಲಿ ಎರೆಹುಳುವಿನಿಂದ ಹಿಡಿದು ಚಿಟ್ಟೆಗೂ, ಹುಲಿಗೂ, ಹುಲ್ಲಿಗೂ ಅದರದೇ ಆದ ಕೆಲಸಗಳಿವೆ. ಯಾವುದೂ ಮುಖ್ಯವಲ್ಲ; ಯಾವುದೂ ಅಮುಖ್ಯವಲ್ಲ. ಮನುಷ್ಯನ ಕೆಲಸಕ್ಕೂ, ಕಾಯಕಕ್ಕೂ ಅನ್ವಯಿಸಿಕೊಳ್ಳಬೇಕಾದ ಮಾತುಗಳಿವು.
ಸುಧಾ ಆಡುಕಳ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ