Advertisement

Tag: Moulya Swamy

ಮೌಲ್ಯ ಸ್ವಾಮಿ ಪುಸ್ತಕದ ಕುರಿತು ಆರ್. ವಿಜಯರಾಘವನ್ ಬರಹ

“ಸುಮ್ಮನೆ ಬಿದ್ದಿರುವ ಬಿಕ್ಕುಗಳು ಎಂಬ ಪುಸ್ತಕದ ಶೀರ್ಷಿಕೆಯೇ ಬೆರಳು ತೋರುತ್ತಿದೆ: ಅಲ್ಲಿ ಬಿಕ್ಕುಗಳೆಲ್ಲ ಸದ್ದಡಗಿ ಬಿದ್ದಿವೆ. ಇಲ್ಲಿ ಕವಿತೆಗಳಿಲ್ಲ. ಆದರೆ ನಮ್ಮೊಳಗಿನ ಮಾತಾಗದ ಬಿಕ್ಕುಗಳ ರಾಶಿಯಿದೆ. ಇದು ರಾಮರಾಜ್ಯದಲ್ಲಿ ಸೀತೆ ಬೆಂದದ್ದಕ್ಕೂ ಮೊದಲಿಂದಲೇ ಬಿದ್ದು ಸಂಚಯಿಸಿಕೊಳ್ಳುತ್ತಿರುವ ಬಿಕ್ಕುಗಳು. ಇವು ಹಳತಾಗಿಲ್ಲ, ಕೊಳೆತಿಲ್ಲ, ಕೊಚ್ಚಿ ಹೋಗಿಲ್ಲ, ಹಾಗೇ ಇವೆ. ನಿರಂತರವಾಗಿ ಬೆಳೆದುಕೊಂಡು. ಇದಕ್ಕೆ ಕಾರಣವೂ ಇಲ್ಲದಿಲ್ಲ. ‘ಕಾಣದ ಹಾಗೆ ಹರಿಯುವ ನಯವಂಚಕತೆಯನ್ನು’ ಹೊಂದಿಲ್ಲದ ಬದುಕುಗಳ ಹರಿವು ಮರೆಯಲ್ಲಿರುವುದಿಲ್ಲ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ