Advertisement

Tag: MS Ashadevi

ಶ್ರುತಿ ಬಿ.ಆರ್‌. ಕವನ ಸಂಕಲನಕ್ಕೆ ಎಂ.ಎಸ್. ಆಶಾದೇವಿ ಬರೆದ ಮುನ್ನುಡಿ

“ಕಲ್ಲಾಗುವುದು ಶಾಪವೋ ಶಿಕ್ಷೆಯೋ ಆಗದೆ ತನ್ನ ಆಯ್ಕೆಯೇ ಆಗಬಹುದಾದ ಸಾಧ್ಯತೆಯನ್ನು ಹೇಳುತ್ತಲೇ ಕಲ್ಲಾಗುವುದು ಕೂಡ ಬಂಡಾಯದ ಒಂದು ಪರಿಯೂ ಹೌದು ಎನ್ನುವುದನ್ನು ಸೂಚಿಸುತ್ತಿದೆ. ಪಾಂಡವರು ಬಂದು ಬಾಳು ಕೊಡದ ಕಾರಣಕ್ಕಾಗಿ ಇನ್ನೂ ಮುಡಿ ಕಟ್ಟಿಲ್ಲದ ದ್ರೌಪದಿಯಾಗಲೀ, ರಾತ್ರಿ ಪಾಳಿಯಲ್ಲಿ ಕಾಲ್ ಸೆಂಟರಿನಲ್ಲಿ ಕೆಲಸ ಮಾಡುತ್ತಿರುವ ಸೀತೆಯಾಗಲೀ, ಸೇಲ್ಸ್ ಗರ್ಲ್ ಆಗಿರುವ ರಾಧೆಯಾಗಲೀ ಧ್ವನಿಸುತ್ತಿರುವುದು ಹೆಣ್ಣಿನ ಮುಗಿಯದ ಹೋರಾಟವನ್ನೇ.”

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ