Advertisement

Tag: Munavvar Jogibettu

ಜೇಡ ಕಡಿಸಿಕೊಂಡವ ನೀನು, ಸ್ಪೈಡರ್ ಮ್ಯಾನ್ ಆಗ್ತೀಯ! : ಮುನವ್ವರ್ ಜೋಗಿಬೆಟ್ಟು ಅಂಕಣ

“ನಮ್ಮ ಹೆಂಚಿನ ಮನೆಯಲ್ಲಿ ಜೇಡರ ಬಲೆ ತೆಗೆಯುವುದೇ ಕಡು ಕಷ್ಟದ ಕೆಲಸ. ತೆಗೆದ ಒಂದೇ ವಾರಕ್ಕೆ ಇಲ್ಲಿ ಒಕ್ಕಲೇ ಇಲ್ಲ ಎನ್ನುವಷ್ಟು ಜೇಡರಬಲೆ ತುಂಬಿ ಬಿಡುತ್ತಿದ್ದವು. ಆಗೆಲ್ಲಾ ಒಂದು ಮಾತಿತ್ತು. “ಗಂಡಸರು ಜೇಡರ ಬಲೆ ತೆಗೆದರೆ ಜೇಡ ಬಲೆ ಕಟ್ಟುವುದು ನಿಲ್ಲಿಸುವುದಂತೆ” ಅಂತ. ಆದರೆ ಇದೆಷ್ಟು ಸುಳ್ಳು ಅಂದರೆ ನಾನು ಬಲೆ ತೆಗೆದ ಮೂರನೇ ದಿನಕ್ಕೆ ಮತ್ತೆ ಜೇಡಗಳು ಬಲೆ ಕಟ್ಟಲು ತೊಡಗುತ್ತಿದ್ದವು….”

Read More

ಜೋಗಿಬೆಟ್ಟುವಿನಲ್ಲಿ ಚಿರತೆ: ಮುನವ್ವರ್ ಜೋಗಿಬೆಟ್ಟು ಅಂಕಣ

“ಒಮ್ಮೆ ನಮ್ಮಜ್ಜಿ ಮನೆಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ದನವೊಂದು ಕಳವಾಯಿತಂತೆ. ಎಲ್ಲಿ ಹುಡುಕಿದರೂ ಪತ್ತೆ ಇಲ್ಲ. ಮುತ್ತಜ್ಜಿಯ ಧ್ವನಿ ಗುರುತಿಸಿ ಬರುತ್ತಿದ್ದ ದನ ಎಷ್ಟು ಕರೆದರೂ ಬಾರಲೇ ಇಲ್ಲವಂತೆ. ಕೊನೆಗೆ ಆಗ ಸಣ್ಣವರಿದ್ದ ನನ್ನಜ್ಜಿಯನ್ನು ಕೈಲಿ ಹಿಡಿದುಕೊಂಡು ಮುತ್ತಜ್ಜಿ ಹುಡುಕಲೆಂದು ಹೊರಟರಂತೆ. ಅದು ಸಂಜೆಯ ಹೊತ್ತು, ಮುತ್ತಜ್ಜಿ ಮೊದಲಡಿ ಬಳಿಗೆ “ದಾ ದಾ” ಎಂದು ಕರೆಯಬೇಕಾದರೆ..”

Read More

ದಾರಿ ಮರೆತ ಇರುವೆಗಳು: ಮುನವ್ವರ್ ಜೋಗಿಬೆಟ್ಟು ಅಂಕಣ

“ಪೇರಳೆಯ ಹುಚ್ಚಿಗೆ ನಾವು ಅನೇಕ ಬಾರಿ ಚಿಗಳಿ ಇರುವೆಗಳಿಂದ ಕಚ್ಚಿಸಿಕೊಂಡದ್ದಿದೆ. ಅದರ ಕಡಿತದ ವಿಪರೀತ ಉರಿಯನ್ನು ಸಹಿಸಿಕೊಳ್ಳುವುದೇ ಅಧ್ವಾನ. ಒಮ್ಮೆ ಮನೆಯ ಹಿತ್ತಲಲ್ಲಿದ್ದ ಪೇರಳೆ ಮರಕ್ಕೆ ಹತ್ತಿದವನು ಹಣ್ಣಾದ ಪೇರಳೆ ಕಂಡು ಬಾಗಿದ್ದ ರೆಂಬೆಯೊಂದರ ಮೇಲೆ ಹೋಗಿದ್ದೆ. ಇನ್ನೇನು ಹಣ್ಣೆಟಕುತ್ತದೆ ಎನ್ನುವಷ್ಟರಲ್ಲಿ ತಲೆಯ ಸ್ವಲ್ಪವೇ ಮೇಲಿದ್ದ ಚಿಗುಳಿ ಇರುವೆಗಳ ಗೂಡಿಗೆ ಕೈ ತಾಗಿತು.”

Read More

ಶಾಂತಿ ಮರದ ಬಳಿ ಜಂಗಮ ಮುಳ್ಳು ಪೊದೆ: ಮುನವ್ವರ್ ಜೋಗಿಬೆಟ್ಟು ಅಂಕಣ

“ನಾನು ಅಗರಿನ ಕಡೆಗೆ ತಿರುಗಿದ್ದೆ. ಇನ್ನೇನು ಹೆಜ್ಜೆ ಇಡಬೇಕೆನ್ನುವಷ್ಟರಲ್ಲಿ ಎದುರಿಗೆ ಚಲಿಸುವ ಮುಳ್ಳು ಪೊದೆ. ಹೆದರಿ ನಾನು ಹಿಂದೆ ಹೆಜ್ಜೆ ಇಡುವ ತುರಾತುರಿಯಲ್ಲಿ ಒಣ ಕಟ್ಟಿಗೆ ತುಂಡೊಂದು ಕಾಲಿಗೆ ಸಿಕ್ಕಿ ಲಟ್ಟೆಂದು ಮುರಿಯಿತು. ಸದ್ದು ಕೇಳಿದೊಡನೆ ಆ ಮುಳ್ಳು ಪೊದೆಯತ್ತ ಓಡುತ್ತಾ ಕಾಡಿನೊಳಗೆ ಅಂತರ್ಧಾನವಾಯಿತು. ಸುಮಾರು ಹೊತ್ತು ಹಾಗೆಯೇ ಕಲ್ಲಾಗಿ ನಿಂತೆ. ಮುಂದೆ ಹೋಗಲೂ ಹೆದರಿಕೆ…”

Read More

ಭೂತದ ತೋಟದಲ್ಲಿ ಬಾಯಿಬಡುಕ ಹಕ್ಕಿ: ಮುನವ್ವರ್ ಜೋಗಿಬೆಟ್ಟು ಕಥನ

“ಅವುಗಳ ತಹತಹಿಕೆ ನೋಡುವಾಗಲೇ ಅಲ್ಲೆಲ್ಲೋ ಗೂಡಿರುವ ಸಂಶಯ ಇನ್ನಷ್ಟು ದಟ್ಟವಾಯಿತು. ಮುಳ್ಳುಗಳೇ ತುಂಬಿ ಹೋಗಿದ್ದ ಆ ಪೊದೆಯಲ್ಲಿ ಗೂಡು ಹುಡುಕುವುದು ಸುಲಭವಿರಲಿಲ್ಲ. ಅಷ್ಟರಲ್ಲೇ ತಾಯಿ ಹಕ್ಕಿಯೊಂದು ಮುಳ್ಳುಗಳೆಡೆಯಿಂದ ಹೊರಬಂತು. ಸಣ್ಣ ರೆಂಬೆಯೊಂದು ಕವಲೊಡೆಯುವ ಮಧ್ಯಕ್ಕೆ ಆಧಾರವಾಗಿ ಕಟ್ಟಿದ ಗೂಡೊಂದು ಕಂಡಿತು. ಅದಾಗಲೇ ಸಣ್ಣ ಕಡಲೆಯಾಕೃತಿಯ ಸಣ್ಣ ಮೊಟ್ಟೆಗಳಿದ್ದವು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ