Advertisement

Tag: Mysuru Mallige

‘ಶಿಲಾಲತೆ’ಯಲ್ಲಿ ಪದುಮಳ ಬಳೆಗಳ ದನಿಯಿಲ್ಲವಲ್ಲ

ಕೆ.ಎಸ್. ನರಸಿಂಹ ಸ್ವಾಮಿ ಅವರು ಪ್ರೇಮಕವಿಯಾಗಿ ಸುಪ್ರಸಿದ್ಧರಾದರೂ ಅವರು ಬದುಕಿನ ಜಿಜ್ಞಾಸೆಗಳ ಬಗ್ಗೆ, ಅಧ್ಯಾತ್ಮದ ಕುರಿತು, ಇತರ ಸಂದಿಗ್ಧಗಳ ಕುರಿತು ಎಷ್ಟೊಂದು ಕವಿತೆಗಳನ್ನು ಬರೆದಿದ್ದಾರೆ. ಅವರ ಕಾವ್ಯ ಸರಳವಾಗಿತ್ತು, ರಮ್ಯವಾಗಿತ್ತು, ಕನಸುವಂತಿತ್ತು… ಎಲ್ಲಿಯವರೆಗೆ? ಶಿಲಾಲತೆಯವರೆಗೆ. ಅಲ್ಲಿಂದ ನರಸಿಂಹಸ್ವಾಮಿ ಕಠಿಣರಾಗುತ್ತಾ ಹೋದರು, ಪ್ರತಿಮೆಗಳಲ್ಲಿ ಮಾತನಾಡಲಾರಂಭಿಸಿದರು. ಅವರ ಜನ್ಮದಿನವಾದ ಇಂದು, ಅವರ ಬಹು ಪ್ರಸ್ತಾಪಿತ ಕವನಗಳನ್ನು ಬಿಟ್ಟು ‘ಶಿಲಾಲತೆ’ಯ ನಲವತ್ತರ ಚೆಲುವೆಯ ಬಗ್ಗೆ ವಿಶ್ಲೇಷಣಾ ಬರಹ ಬರೆದಿದ್ದಾರೆ ಲೇಖಕಿ ಮಾಲಿನಿ ಗುರುಪ್ರಸನ್ನ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ