Advertisement

Tag: na mogasale

ʼನೀರಿನೊಳಗಿನ ಮಂಜುʼ ಕಾದಂಬರಿಯ ಕೆಲವು ಪುಟಗಳು

ಮದುವೆಯಾಗುವಾಗ ಜಯಂತಿ ಕುಲಕರ್ಣಿ ರಾಂಪುರದ ಒಂದು ಹೈಸ್ಕೂಲಿನಲ್ಲಿ ಕನ್ನಡ ಟೀಚರಾಗಿದ್ದಳು. ಅದು ಖಾಸಗಿ ಹೈಸ್ಕೂಲಾಗಿದ್ದುದರಿಂದ ಸಂಬಳವೆನ್ನುವುದು ‘ನಾಮ್ಕಾವಸ್ಥೆ’ಯದಾಗಿತ್ತು. ಎಂ.ಎ ಓದಿ ಮನೆಯಲ್ಲಿ ಸುಮ್ಮನೇ ಕುಳಿತುಕೊಳ್ಳುವುದಕ್ಕಿಂತ ಹವ್ಯಾಸದ ಥರ ಪಾಠವನ್ನಾದರೂ ಮಾಡಿ ‘ಟೈಂಪಾಸ್’ ಮಾಡಬಹುದು ಎಂಬಂತೆ ಆಕೆ ಹೈಸ್ಕೂಲಲ್ಲಿ ದುಡಿಯುತ್ತಿದ್ದಳು. ಬಸವೇಶ್ವರ ಕಾಲೇಜಿನಲ್ಲಿರುವ ಸತೀಶ್ ಕುಲಕರ್ಣಿ ಇಂಗ್ಲೀಷ್ ಲೆಕ್ಚರರ್ ಆಗಿದ್ದಾರೆ ಎಂಬುದರಿಂದ ಮದುವೆಯ ಪೂರ್ವದಲ್ಲೇ ಆಕೆ ತಾನೂ ಆ ಕಾಲೇಜಿನಲ್ಲಿ ಸೇರಬೇಕೆಂಬ ಕನಸು ಕಂಡಿದ್ದಳು.
ಡಾ. ನಾ. ಮೊಗಸಾಲೆಯವರ “ನೀರಿನೊಳಗಿನ ಮಂಜು” ಹೊಸ ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ