Advertisement

Tag: NageshHegade

ಉತ್ತಮ ಪೂರ್ವಜರಾಗುವುದು ಹೇಗೆ?

ನಮ್ಮಲ್ಲಿ ಅರಣ್ಯ ವಿಸ್ತೀರ್ಣ ಹೆಚ್ಚಾಗಿದೆ ಎಂದು ಉಪಗ್ರಹ ಚಿತ್ರಗಳ ಆಧರಿಸಿ ಸರಕಾರಿ ಅಂಕಿ ಅಂಶಗಳ ಘೋಷಣೆಯಾಗುತ್ತದೆ. ಅಂಥ ಅರಣ್ಯದಲ್ಲಿ ಜೀವಾವಾಸ ನಿಜಕ್ಕೂ ಹೆಚ್ಚಾಗಿದೆಯೆ, ಪಶುಪಕ್ಷಿಗಳ ಸಂಖ್ಯೆ, ದುಂಬಿ-ಜೇನ್ನೊಣಗಳ ಸಾಂದ್ರತೆ ಹೆಚ್ಚಿದೆಯೆ, ನದಿ ಕೊಳ್ಳಗಳಲ್ಲಿ ಜಲಚರಗಳ ಸಂಖ್ಯೆ ಹೆಚ್ಚಾಗಿದೆಯೆ, ಅದು ಗೊತ್ತಿರುವುದಿಲ್ಲ. ಮಳೆ ಚೆನ್ನಾಗಿ ಸುರಿದಾಗ ಎಲ್ಲ ಕೆರೆಕಟ್ಟೆಗಳಲ್ಲೂ ನೀರು ತುಂಬಿ ಹೊರಕ್ಕೆ ಹರಿಯುತ್ತದೆ; ಆದರೆ ಅಂಥ ಕೆರೆಗಳಲ್ಲಿ ಹೂಳು ಎಷ್ಟು ತುಂಬಿದೆ ಎಂಬುದು ಲೆಕ್ಕಕ್ಕೆ ಬರುವುದೇ ಇಲ್ಲ.
ಪರಿಸರವಾದಿ ನಾಗೇಶ ಹೆಗಡೆಯವರ ಹೊಸ ಕೃತಿ “ಅಪಾಯ ಬಂದಿದೆ: ಅಡಗಲು ಸ್ಥಳವೆಲ್ಲಿ?”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ