Advertisement

Tag: Narendra Pai

ಅನುಪಮಾ ಪ್ರಸಾದ್ ಕಾದಂಬರಿಗೆ ನರೇಂದ್ರ ಪೈ ಬರೆದ ಮುನ್ನುಡಿ

“ಮೂರು ಭಾಗಗಳಲ್ಲಿರುವ ಕಾದಂಬರಿಯ ಅತ್ಯಂತ ಸುಂದರ ಮತ್ತು ಪ್ರಧಾನ ಎನ್ನಿಸುವ ಘಟ್ಟ ಮುಕ್ತಾತಾಯಿಯ ಪ್ರವೇಶದೊಂದಿಗೆ ತೊಡಗುತ್ತದೆ, ಈಕೆ ಒಂದು ಬಗೆಯಲ್ಲಿ ಮಹಾತಾಯಿ. ಧಾರವಾಡದ ಕುಲಕರ್ಣಿ ಮಾಸ್ತರರ ಮಗಳಾಗಿ ಸಂಗೀತಕ್ಕೆ ತನ್ನನ್ನೇ ತೆತ್ತುಕೊಂಡ ಹುಡುಗಿ ಮುಂದೆ ಜಯವಂತನಿಗಾಗಿ ತೆರೆಮರೆಗೆ ಸರಿದು ನಿಲ್ಲುತ್ತಾಳೆ. ಆದರೂ ಅವಳ ಬದುಕು ಸಂಪನ್ನಗೊಳ್ಳುವುದು ಸಂಗೀತದ ಸಾನ್ನಿಧ್ಯದಲ್ಲೇ..”

Read More

ಭಾರವಿಲ್ಲದ ಸಹಜತೆಯಲ್ಲಿ ಮನುಷ್ಯರ ಸಾಮಾನ್ಯತನವನ್ನು ಹೇಳುವ ಕಥೆಗಳು

“ಇವರ ಕತೆಗಳಲ್ಲಿ ಬರುವ ಪಾತ್ರಗಳು ಹೆಚ್ಚು ಸಾಚಾ ಆಗಿ, ರೊಮ್ಯಾಂಟಿಸಂ ಇಲ್ಲದ ಒರಟುತನದಿಂದ, ಒಬ್ಬ ಹಳ್ಳಿಗನ ಇವಿಲ್ ಕೂಡ ಸಹಜ ಎಂದು ಅನಿಸುವಂತೆ ಮೂಡಿ ಬರುತ್ತವೆ. ಇಲ್ಲಿ ಕೊಲೆ ಮಾಡಬಲ್ಲ ಭಾವ, ಮೈದುನರು, ಯಕ್ಷಗಾನ ಬಯಲಾಟದ ಟೆಂಟಿಗೆ ಬೆಂಕಿ ಹಚ್ಚಬಲ್ಲ ಕಟ್ಟಾ ಜಿದ್ದಿನ ಊರ ಮಂದಿ, ಕಳ್ಳನಾಟ ಸಾಗಿಸುವ ದಂಧೆಯನ್ನು ಹೊಟ್ಟೆಪಾಡಿನ ಅನಿವಾರ್ಯ ಎಂದು ಕಂಡುಕೊಳ್ಳುವ ಮತ್ತು …”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ