Advertisement

Tag: NC Mahesh

ನಾಟಕದ ನ್ಯೂನತೆಗಳೂ, ಬಂಡೇಳುವ ಜೀವಿಗಳೂ..

ಬೀಚಿ ಅವರ ವಿಡಂಬನೆಗಳಲ್ಲಿ ಬದುಕಿನ ಅಪಸವ್ಯಗಳ ಬಗೆಗೆ ಗಾಢ ವಿಷಾದ ಇರುತ್ತದೆ. ಅದನ್ನ ನಗೆಯಲ್ಲಿ ದಾಟಿಸಬೇಕಾದ ಅನಿವಾರ್ಯವನ್ನ ಅವರು ಸೃಷ್ಟಿಸಿಕೊಂಡಿದ್ದಾರೆ. ವಿಷಾದವನ್ನು ಅದರ ರೂಟ್ ಲೆವೆಲ್‌ನಲ್ಲಿ ಅರ್ಥೈಸಿಕೊಂಡವ ಮಾತ್ರ ಅವರ ವಿಡಂಬನೆಗೆ ನಗಬಲ್ಲ. ಬೀಚಿ ಅವರು ಬರೆದ ವಿಡಂಬನೆಗಳು ಅರ್ಥವಾಗಬೇಕು ಅಂದರೆ ಅವರ ಸಾಹಿತ್ಯವನ್ನು ಓದ್ತಾ ಇರುವವರ ಸುತ್ತ ಇರುವ…

Read More

ರಂಗದ ಬೆಳಕಿನಲ್ಲಿ ಅಕ್ಕನ ಹೃದಯವನ್ನು ‘ನೀವು ಕಾಣಿರೆ..’?

ಅಕ್ಕಮಹಾದೇವಿ ಅಂದಕೂಡಲೇ ಬಹುತೇಕರ ಮನಸ್ಸಲ್ಲಿ ಸುಳಿದಾಡುವ ಚಿತ್ರ ಆಕೆ ಬೆತ್ತಲಾಗಿದ್ದಳು ಎಂಬುದು. ಮತ್ತು ಆ ಬೆತ್ತಲನ್ನು ಅವಳ ನೀಳ ಕೂದಲು ಮರೆಮಾಚಿತ್ತು ಎಂಬುದು. ಆದರೆ ಆ ಬೆತ್ತಲೆ ಎಂಥದ್ದು? ಅಕ್ಕನ ಚೆನ್ನಮಲ್ಲಿಕಾರ್ಜುನ ಎಂಥವನು? ಇಷ್ಟಕ್ಕೂ ಶಿವ ಯಾರು? ಹೀಗೆ ನಾವು ಯೋಚಿಸುವ ಮತ್ತು ಅಕ್ಕನ ವಚನಗಳಲ್ಲಿ ಕಾಣುವ ಬೆತ್ತಲೆ ಪರಿಕಲ್ಪನೆಯನ್ನು ಬಿಟ್ಟು ನಾವು ಕಟ್ಟಿಕೊಂಡಿರುವ ಬೆತ್ತಲೆ…

Read More

‘ಪ್ರೇಕ್ಷಕರಿಗೆ ರಂಗಭೂಮಿಯೇನೂ ಅನಿವಾರ್ಯವಲ್ಲ’

ರಂಗಭೂಮಿ ದಣಿದಿಲ್ಲ, ಬದಲಾಗಿ ತುಂಬ ಆ್ಯಕ್ಟಿವ್ ಆಗಿದೆ. ಈ ಕ್ಷೇತ್ರದಲ್ಲಿ ‘ಕೊಬ್ಬು’ ಖಂಡಿತ ಇದೆ ನಿಜ; ಆದರೆ ಅದೇ ಕೊಬ್ಬು ವಾಸ್ತವ ಮರೆಯುವಂತೆ ಮಾಡುತ್ತಿದೆ. ವಿಚಿತ್ರ ಅಂದರೆ ಇದು ರಂಗಭೂಮಿಯಲ್ಲಿ ತೊಡಗಿಸಿಕೊಂಡವರನ್ನು ದಣಿಸುವ ಬದಲು ತುಂಬ ಆ್ಯಕ್ಟಿವ್ ಮಾಡುತ್ತಿದೆ. ಯಾವ ಬಗೆಯ ಆ್ಯಕ್ಟಿವ್‌ನೆಸ್ ಅದು ಎಂದು ನಾವು ಗ್ರಹಿಸಬೇಕು.  ತಮ್ಮ ಪ್ರಯೋಗಗಳ ಮೂಲಕ ಜನರ ಎದುರು ಸೋಲುತ್ತಿರುವ ಪ್ರಕ್ರಿಯೆಯೇ ಅವರನ್ನು ವಿಚಿತ್ರ ರೀತಿಯಲ್ಲಿ ಆ್ಯಕ್ಟಿವ್ ಮಾಡುತ್ತಿದೆ.  -ರಂಗವಠಾರ ಅಂಕಣದಲ್ಲಿ ಎನ್. ಸಿ. ಮಹೇಶ್ ಅವರು ಡಾ. ಶ್ರೀಪಾದ ಭಟ್ ಅವರ ಲೇಖನಕ್ಕೆ ಪ್ರತಿಕ್ರಿಯೆ ದಾಖಲಿಸಿದ್ದಾರೆ.

Read More

ಜೀವನದ ʼರಂಗ ನೇಪಥ್ಯʼದಿಂದ ಮರೆಯಾದ ಗುಡಿಹಳ್ಳಿ

ಹಿಂದೊಮ್ಮೆ ಗುಡಿಹಳ್ಳಿ ಸರ್ ಅವರ ಬಳಿ ಮಾತಾಡುವಾಗ ತಮಗೆ ಹುಷಾರಿಲ್ಲ ಅಂತ ಅವರು ಹೇಳಿದದ್ದು ನೆನಪಿಗೆ ಬಂತು. ಆದರೆ ಅದು ಸಾವಿನ ರೂಪದಲ್ಲಿ ಕೂತಿದೆ ಎನ್ನುವ ಕಲ್ಪನೆ ನನ್ನಲ್ಲಿ ಇರಲಿಲ್ಲ. ನನ್ನೊಂದಿಗೆ ಮಾತಾಡುವಾಗಲೇ ಅವರ ಧ್ವನಿ ಕ್ಷೀಣಿಸಿದಂತೆ ಅನಿಸುತ್ತಿತ್ತು. ಹೀಗೇ ಏನೋ ವಯೋಮಾನ ಸಹಜವಾಗಿ ಖಾಯಿಲೆ ಅಡರಿ ಕೊಂಡಿರುತ್ತದೆ… ಕಾಲಕ್ರಮದಲ್ಲಿ ಸುಧಾರಿಸುತ್ತದೆ ಅಂದುಕೊಂಡಿದ್ದೆ. ಆದರೆ ಇದು ಅವರ ಚಿತ್ರವನ್ನು ಸಂಪೂರ್ಣ ಕಲಕಿ ಬಿಡಬಹುದು ಎಂಬ ಅಂದಾಜೂ ಇರಲಿಲ್ಲ. ಎನ್.ಸಿ. ಮಹೇಶ್ ಬರೆಯುವ ‘ರಂಗ ವಠಾರ’ ಅಂಕಣ

Read More

ಕ್ಲಬ್ ಹೌಸ್ ಮಾತುಕಥೆಯಲ್ಲಿ ಕಂಡ ನಟರ ಎರಡು ಬಗೆ…

ಹೊಸತರಲ್ಲಿ ಎಲ್ಲ ಚೆಂದವೇ. ಒಂದು ವಾರ ಕಳೆಯುವಷ್ಟರಲ್ಲಿ ಈ ಕೇಳ್ಮೆ ಕೂಡ ಯಾಕೊ ಮನೊಟನಸ್ ಆಗುತ್ತಿದೆ ಅನಿಸಿತು. ಕೇಳ್ಮೆಯ ಮೂಲಕ ವಿಚಾರ ಕ್ರೋಢೀಕರಣ ಸರಿ. ಓದುವ ತ್ರಾಸಿಗಿಂತ ಕೇಳ್ಮೆ ಸುಲಭ. ಇದೂ ಸರಿ. ಆದರೆ ಕೇಳಿಸಿಕೊಂಡದ್ದನ್ನು ಒಂದು ಕಡೆ ಅಕ್ಷರ ಮತ್ತು ಪದಗಳಲ್ಲಿ ಕ್ರಮಬದ್ಧವಾಗಿ ದಾಖಲಿಸಬೇಕಾಗುವಾಗ ವಾಕ್ಯರಚನೆ ಬಿಗಿಬಂಧದಲ್ಲಿ ರೂಪುತಳೆಯಬೇಕಾದರೆ ಓದಿನ ಸಂಗ ಅಗತ್ಯ ಬೇಕು ಎಂಬ ಅರಿವು ಜಾಗೃತವಾಯಿತು.
ಎನ್‌.ಸಿ. ಮಹೇಶ್‌ ಬರೆಯುವ ‘ರಂಗ ವಠಾರ’ ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ