Advertisement

Tag: NC Mahesh

ಹುಚ್ಚಾಟಗಳಿಗೆ ನಗುವೇ ಪ್ರತಿಭಟನೆ ಅಸ್ತ್ರ!

ಗಂಭೀರವಾಗಿ ಚರ್ಚಿಸುವವರು ಎದುರಾಗಿದ್ದರೆ ನಾನೂ ಗಂಭೀರವಾಗೇ ಚರ್ಚೆಗೆ ತೊಡಗುತ್ತಿದ್ದೆನೇನೊ. ಆದರೆ ಯಾಕೋ ಅಂಥ ಸಂದರ್ಭಗಳು ನ್ಯಾಷನಲ್ ಕಾಲೇಜಿನಲ್ಲಿದ್ದಾಗ ನಿರ್ಮಾಣ ಆಗಲೇ ಇಲ್ಲ. ನಗುವಿನ ಕಚಗುಳಿಗೆ ನಾನೂ ನಗುತ್ತ ಹಾಯಾಗಿದ್ದ ಕಾಲ ಅದು. ಇದು ಎಂಥ ಎಫೆಕ್ಟ್ ಉಂಟುಮಾಡಿತ್ತು ಅಂದರೆ ಕ್ಲಾಸಲ್ಲಿ ಪಾಠ ಮಾಡುವಾಗ ಸೀರಿಯಸ್ನೆಸ್ ಬಿಟ್ಟು ನಗಿಸುತ್ತ ಅರ್ಥೈಸಬೇಕು..”

Read More

‘ನಂದು ಹ್ಯೂಮನಿಸಂ… ನಾನು ಎಲ್ರಿಗೂ ಕಾಫಿ ಕೊಡ್ಸಿ, ಕುಡೀರಿ ಅಂತೀನಿ…’

“ಒಮ್ಮೆ ಹೀಗೇ ಧುತ್ತನೆ ಎದುರಾದಿರಿ. ನಿಮ್ಮ ಕಣ್ಣುಗಳಲ್ಲಿ ಒಂದಿಷ್ಟು ಮುಜುಗರ ಇರುತ್ತದೆ ಎಂದು ನಿಮ್ಮ ಕಣ್ಣುಗಳನ್ನೇ ನೋಡಿದ್ದೆ. ನಿಮ್ಮನ್ನ ಕಾಣುವಾಗ ನಾನು ಕೊಂಚ ಅಳುಕಿದ್ದೆ ಅಷ್ಟೇ. ನೀವು ಆರಾಮಾಗೇ ಇದ್ದಿರಿ. ನನ್ನನ್ನ ಕಂಡಿದ್ದೇ ‘ಹೋ ಮಹೇಶ್ ಅವ್ರು.. ಬನ್ನಿ ಕಾಫಿ ಕುಡಿಯೋಣ..’ ಅಂತ ಕರೆದುಕೊಂಡು ಕಲಾಕ್ಷೇತ್ರದ ಹಿಂಬದಿಯ ಕ್ಯಾಂಟಿನ್ ಗೆ ನಡೆದಿರಿ. ನಗುನಗುತ್ತ ಮಾತಾಡಿದಿರಿ. ನನ್ನ ವಿಮರ್ಶೆ ಮಲಗಿತ್ತು ಎನ್ನುವುದು ನನಗೆ ಅವತ್ತೇ ಗೊತ್ತಾಗಿದ್ದು.
ಎನ್.ಸಿ. ಮಹೇಶ್‌ ಬರೆದ ‘ರಂಗ ವಠಾರ’ ಅಂಕಣ

Read More

ಭಾರತದಲ್ಲಿ ‘ಪ್ರಚಂಡ ರಾವಣ’, ಡಬ್ಲಿನ್ನಲ್ಲಿ ಕಿಂಗ್ ಲಿಯರ್…

“ಇದನ್ನು ಪುರಾಣದ ಕಾಂಟೆಕ್ಸ್ಟ್ ನಲ್ಲಿ ಓದಿದರೆ ಪುರಾಣವೇ. ಇಂದಿನ ಕಾಲಗತಿಗೆ ಅನ್ವಯಿಸಿಕೊಂಡರೆ ಅನ್ವಯವಾಗುತ್ತದೆ. ನನ್ನ ಈ ಅನ್ವಯ ಕಂಡು ಗೆಳೆಯ ಕೊಂಚ ಮಂಕಾದ. ಕೇವಲ ಕೊರೋನ ಎಂದು ತಿಳಿದಿದ್ದ ಅವನ ಕಣ್ಣುಗಳಲ್ಲಿ ಈಗ ಅದು ಪ್ರಚಂಡ ರಾವಣನಾಗಿ ಕಾಣಿಸಿಕೊಳ್ಳುತ್ತಿರುವ ಬಗೆ ಗುರುತಿಸಿದೆ. ರಂಗ, ನಟನೆ, ಆಗಾಗ ಬ್ಯಾಕ್ ಸ್ಟೇಜ್ ಎಂದು ಓಡಾಡಿಕೊಂಡು ತುಂಬ ಚಟುವಟಿಕೆಯಿಂದಿದ್ದ..”

Read More

ಬೇಯುವಿಕೆಯ ರೂಪಕವಾಗಿ ಹೆಲೆನ್, ಮರಿಯಾ ಕಲಸ್ ರನ್ನು ನೋಡುತ್ತ…

“ಪಕ್ಕಾ ಮಾಸ್ ಎಂಟರ್ಟೇನರ್ ನಾಟಕಗಳಲ್ಲಿ ನಟಿಸುತ್ತಿದ್ದವರು ‘ಜನಕಜಾತೆ ಸೀತೆ’ ಎಂಬ ಪ್ರಯೋಗಾತ್ಮಕ ನಾಟಕದಲ್ಲಿ ನಟಿಸುತ್ತಾರೆ ಮತ್ತು ದಾಖಲೆ ಮಾಡುತ್ತಾರೆ. ತಾವೇ ಒಂದು ಹವ್ಯಾಸಿ ರಂಗತಂಡ ಕಟ್ಟಿ ತಮ್ಮ ಕಲೆಕ್ಷನ್ ಡ್ರಾಮಗಳನ್ನ ಬಿಟ್ಟು ಶುದ್ಧ ಪ್ರಯೋಗಗಳಿಗೆ ನಿಲ್ಲುತ್ತಾರೆ. ಮಂಗಳಮುಖಿಯರನ್ನ ಕಲೆಹಾಕಿಕೊಂಡು ನಾಟಕ ಮಾಡಿಸಿ ಹೊಸ ನೋಟಕ್ರಮ ಹುಟ್ಟುಹಾಕುತ್ತಾರೆ. ‘ಖಾನಾವಳಿ ಚೆನ್ನಿ’ಯಲ್ಲಿನ ಹೆಲೆನ್..”

Read More

ದಬ್ಬಲ, ಸೂಜಿ, ರಾಮಾಯಣ ಇತ್ಯಾದಿ…

“ಇದು ತುಂಬ ಸೂಕ್ಷ್ಮ ಹಾಗೂ ಮಾರ್ಮಿಕ ಮಾತು. ಯಾರಾದರೊಬ್ಬರು ವಸ್ತುನಿಷ್ಠವಾಗಿ ಮಾತಾಡುತ್ತಿದ್ದರೆ ಅದನ್ನು ಗ್ರಹಿಸಿಕೊಳ್ಳಲು ಬಾರದಿದ್ದರೆ ಆ ಕಾಲ ತನ್ನ ಹದ ಕಳೆದುಕೊಳ್ಳುತ್ತದೆ. ಮತ್ತು ಕಲೆಯಲ್ಲಿ ರಾಜಕಾರಣ ತಲೆ ಹೊಗಿಸಲು ಆರಂಭಿಸುತ್ತದೆ. ಕಲೆಯನ್ನ ಹಿಂದಕ್ಕೆ ಸರಿಸಿ ಬಣಗಳು ತಮ್ಮ ಪೂರ್ವಗ್ರಹದ ಆಟ ಆಡಲು ಆರಂಭಿಸುತ್ತವೆ. ಒಂದು ಕಾಲದ ವಸ್ತುನಿಷ್ಠ ತತ್ವ ಮತ್ತು ಪ್ರತಿಪಾದನೆ ಮಾಯವಾಗಿ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ