Advertisement

Tag: new year

ಬದಲಾಗಿದ್ದು ಕ್ಯಾಲೆಂಡರ್ ಮಾತ್ರವೇನಾ?:  ವಿನಾಯಕ ಅರಳಸುರಳಿ ಅಂಕಣ

ಫಸ್ಟ್ ಬರುವ ನಿರೀಕ್ಷೆಯಲ್ಲಿ ಶಾಲೆ-ಕಾಲೇಜುಗಳೇ ಮುಗಿದವು. ಏಳು, ಎಂಟಕ್ಕೆ ಏಳೇಳುತ್ತ ಹಗಲುಗಳೇ ಸವೆದವು. ಕೊನೆಯ ಬೆಂಚಿನ ಹುಡುಗಿಯ ಬದುಕಿನಲ್ಲಿ ಹೊಸ ವರ್ಷ, ಗಂಡ, ಮಕ್ಕಳೂ ಬಂದಿದ್ದಾಯಿತು. ಬೈಸಿಕೊಳ್ಳುತ್ತಲೇ ಅಮ್ಮ ಎದ್ದು ಹೋದಳು. ಕೆಲಸ ಮಾಡಿಸಿಕೊಳ್ಳದೆಯೇ ಅಪ್ಪ ಹೊರಟು ಹೋದ. ಬಂಕ್ ಮಾಡುತ್ತಿರುವಾಗಲೇ ಕಾಲೇಜಿನ ಕೊನೆಯ ದಿನ ತಲುಪಿದೆವು. ಹೊಸ ಕ್ಯಾಲೆಂಡರಿನ ಮೊದಲ ಪುಟ ತಿರುವುವ ಮೊದಲೇ ಗಂಡ/ಹೆಂಡತಿಯ ಜೊತೆ ಆಗಲೇ ಮೂರು ಬಾರಿ ಜಗಳವಾಡಿಯಾಗಿದೆ. ಅದೇ ಸೋಮಾರಿತನ, ಅದೇ ಅಶ್ರದ್ಧೆ, ಅದೇ ಸುಮ್ಮನೆ ವ್ಯಯವಾಗುವ ಮುನ್ನೂರರವತೈದು ದಿನಗಳ ಮತ್ತೊಂದು ಆವರಣಕ್ಕೆ ‘ಹೊಸ ವರ್ಷ’ ಎನ್ನುವ ಹೆಸರು ಕೊಟ್ಟು ಕುಣಿಯುತ್ತ, ಕುಡಿಯುತ್ತ, ಕೇಕೆ ಹಾಕುತ್ತ ಪ್ರವೇಶಿಸಿದೆವು!
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಹೊಸ ವರುಷಕೆ… ಹೊಸ ಹರುಷಕೆ..: ಪ್ರಕಾಶ್ ಪೊನ್ನಾಚಿ ಬರಹ

ಬದುಕು ನಿಂತ ನೀರಲ್ಲ, ಬದಲಾವಣೆ ಜಗದ ನಿಯಮ ಎಂದುಕೊಂಡೇ ಮನುಷ್ಯ ಬದಲಾವಣೆಗೊಳಪಟ್ಟುಕೊಂಡು ಹೊಸ ರೂಪಾಂತರಗಳನ್ನು ಆವಿಸ್ಕರಿಸಿ ಹೊಸ ಜಗದ ಸೃಷ್ಟಿಗೆ ನಾಂದಿ ಹಾಡುತ್ತಾ ಬಂದ. ಪ್ರತಿ ವರ್ಷವೂ ಹೊಸದೊಂದು ಜನ್ಮವೆಂದುಕೊಂಡೆ ಹೊಸ ಸೃಷ್ಟಿಗಳಿಗೆ ಬುನಾದಿ ಹಾಕಲಾರಂಭಿಸಿದ. ಎಲ್ಲಾ ಎಲ್ಲೆಗಳನ್ನು ಮೀರಿ ಲೋಕದೊಳಿತಿಗೆ ಸ್ಪೃಷ್ಯ ಯಾವುದೋ ಅವುಗಳ ಸೃಷ್ಟಿಯಲ್ಲಿ ತಲ್ಲೀನನಾದ.
ಹಳ್ಳಿಗಳಲ್ಲಿನ ಹೊಸ ವರ್ಷದಾಚರಣೆಯ ಕುರಿತು ಪ್ರಕಾಶ್‌ ಪೊನ್ನಾಚಿ ಬರಹ ನಿಮ್ಮ ಓದಿಗೆ

Read More

ಹೊಸತನದ ಹಾಡಿಗೆ ಕಾದಿರುವ ಹೊಸ ಸಂವತ್ಸರ

ಶಿಶಿರ ಋತುವಿನ ಚಳಿಗಾಲದಲ್ಲಿ ಒಣಗಿದ ಮರ-ಗಿಡಗಳು ವಸಂತ ಋತುವಿನಲ್ಲಿ ಮತ್ತೆ ಚಿಗುರುವಂತೆ `ಯುಗಾದಿ’ ಯ ಹೊಸತನ ಮನುಷ್ಯನ ಬದುಕಲ್ಲಿಯೂ ಹೊಸ ಜೀವ ತುಂಬಬಲ್ಲ ಹಬ್ಬವಾಗಿದೆ. ಈ ಹಬ್ಬದ ಆಚರಣೆ ಇಡೀ ದೇಶದಲ್ಲಿಯೇ ವಿಭಿನ್ನವಾಗಿ ನಡೆಯುತ್ತದೆ. ಮುಖ್ಯವಾಗಿ ಕೃಷಿ ಆಧಾರಿತ ದೇಶದಲ್ಲಿ, ಬೇಸಿಗೆಯ  ಈ  ಹಬ್ಬದಲ್ಲಿ ಸಂಭ್ರಮವು ಒಂದು ತೂಕ ಹೆಚ್ಚೇ. ಬೈಸಾಕಿ, ಗುಡಿಪಾಡ್ವಾ, ಯುಗಾದಿ ಎಂಬೆಲ್ಲ ಹತ್ತಾರು ಹೆಸರುಗಳಲ್ಲಿ ಬರುವ  ಈ ಹಬ್ಬವನ್ನು ಕನ್ನಡದ ಕವಿಗಳು ತಮ್ಮದೇ ದೃಷ್ಟಿಕೋನದಲ್ಲಿ ಬಣ್ಣಿಸಿದ್ದಾರೆ. ಮಂಡಲಗಿರಿ ಪ್ರಸನ್ನ ಬರಹ 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ