Advertisement

Tag: Novel

ಸು.ರುದ್ರಮೂರ್ತಿ ಶಾಸ್ತ್ರಿ ಬರೆದ ಹೊಸ ಕಾದಂಬರಿಯ ಕೆಲವು ಪುಟಗಳು

ಮಹಾದೇವಿ ಅಡಿಗೆ ಮನೆಯ ಬಾಗಿಲ ಮರೆಯಿಂದಲೇ ಇಣುಕಿ ನೋಡುತ್ತಿದ್ದಳು. ನಿನ್ನೆ ಕೌಶಿಕ ತನ್ನನ್ನು ನುಂಗುವಂತೆ ನೋಡುತ್ತಿದ್ದುದಕ್ಕೂ, ಈಗ ಮಂತ್ರಿ ಮನೆಗೆ ಬಂದಿರುವುದಕ್ಕೂ ಏನೋ ಸಂಬಂಧವಿರಬೇಕೆಂದು ಅವಳಿಗೆ ಸಂದೇಹ ಬಂತು.  ಹೇಗೆ ಮಾತು ಆರಂಭಿಸಬೇಕೆಂದು ತೋಚದೆ ಮಹಾಬಲಯ್ಯ ಚಡಪಡಿಸಿದ. ಆದರೆ ಬಂದಾಗಿದೆ, ಮಾತಾಡಲೇಬೇಕಾಗಿತ್ತು. ರಾಜಾಜ್ಞೆಯನ್ನು ಮಂತ್ರಿಯಾಗಿ ಪಾಲಿಸಲೇ ಬೇಕಾಗಿತ್ತು. -ಸು.ರುದ್ರಮೂರ್ತಿ ಶಾಸ್ತ್ರಿಗಳು  ಬರೆದ ‘ಅಕ್ಕಮಹಾದೇವಿ’ ಹೊಸ ಕಾದಂಬರಿಯ ಒಂದು ಅಧ್ಯಾಯ ಇಲ್ಲಿದೆ. 

Read More

ನೇತ್ರಾವತಿಯಲ್ಲಿ ಹರಿದು ಹೋದ ನೀರೆಷ್ಟೋ…

ಏನೇನೋ ಚಿಂತಿಸುತ್ತ ಇದಿನಬ್ಬ ಕುಳಿತಿದ್ದಾನೆ; ಅಷ್ಟರಲ್ಲೇ ದೂರದಲ್ಲಿ ಒಂದು ಸಣ್ಣ ತಂಡ ನಡೆದು ಬರುತ್ತಿದೆ. ಇದಿನಬ್ಬನಿಗೆ ಮತ್ತೆ ಬದುಕುವ ಆಸೆ ಚಿಗುರಿತು, ಅಪರಿಚಿತರಾದರೇನು? ಮನುಷ್ಯರನ್ನು ಕಂಡೆನಲ್ಲಾ ಅನ್ನುವ ಖುಷಿ. ಹತ್ತಿರವಾದಂತೆ ಮುಖ ಚಹರೆ ಸ್ಪಷ್ಟವಾಗತೊಡಗಿತು. ಹೌದು, ಯೂಸುಫ್ ಮತ್ತು ಇತರ ಸಹ ಯಾತ್ರಿಕರು. ದೂರದಲ್ಲಿ ಬಂದವರಿಗೂ ಪರಿಚಯ ಸಿಕ್ಕಿರಬೇಕು. ಎಲ್ಲರೂ ಇದಿನಬ್ಬರ ಕಡೆಗೆ ಓಡಿ ಬಂದರು.  ಉಳಿದವರು ಎಲ್ಲಿ ಹೋದರೋ ಗೊತ್ತಾಗಲಿಲ್ಲ.”

Read More

ಒಬ್ಬರೊಳಗೊಬ್ಬರು ಮಾಯವಾಗುವ ಬಗೆ

‘ದಿ ವೈಟ್ ಕ್ಯಾಸಲ್’ ಕಾದಂಬರಿ ಟರ್ಕಿಯ ಆಟಮನ್ ಸಾಮ್ರಾಜ್ಯದಲ್ಲಿ ಗುಲಾಮನಾಗಿರುವ ಇಟಲಿ ದೇಶದ ವಿದ್ಯಾರ್ಥಿಯೊಬ್ಬನ ಪ್ರವರ. ಇದು ಹದಿನೇಳನೆಯ ಶತಮಾನದ ಕತೆ. ಇಟಲಿಯ ವೆನಿಸ್ ನಗರದಿಂದ ನೇಪಲ್ಸ್ ನಗರಕ್ಕೆ ಹಡಗಿನಲ್ಲಿ ಪ್ರಯಾಣಿಸುತ್ತಿದ್ದಾಗ ಈತ ಟರ್ಕರ ಸೈನ್ಯಕ್ಕೆ ಸೆರೆ ಸಿಕ್ಕವನು. ಜೀವ ಹೋದರೂ ತಾನು ಹುಟ್ಟಿದ ಕ್ರಿಶ್ಚಿಯನ್ ಧರ್ಮವನ್ನು ಬಿಡಲಾರೆ ಎಂಬ ಪಣ ತೊಟ್ಟವನು. ತೊಟ್ಟ ಪಣವನ್ನು ಕಾಯ್ದುಕೊಳ್ಳುವುದು ಸುಲಭವೇ ? ಧರ್ಮದ ಈ ನಂಟು ಅವನನ್ನು ಎತ್ತ ಕೊಂಡೊಯ್ಯುವುದು?”

Read More

ಬಸವಳಿದ ಬಾಳಿಗೆ ಬೆಳಕು ನೀಡಬೇಕಿದೆ ಕಂದೀಲು: ಶ್ರೀದೇವಿ ಕೆರೆಮನೆ ಅಂಕಣ

“ಕಥಾವಸ್ತುವೇನೋ ತೀರಾ ಸರಳ ಎಂದೆನಿಸಿದರೂ ಅದನ್ನು ನಿರೂಪಿಸುವ ಭಿನ್ನತೆಯಲ್ಲಿಯೇ ಕಥೆಗಾರ ಸೋಮುರೆಡ್ಡಿ ಗೆಲ್ಲುತ್ತಾರೆ. ಭಾಷೆಯ ಆಯ್ಕೆಯಲ್ಲಿ ಸೋಮು ಗೆಲ್ಲುತ್ತಾರೆ ಎನ್ನುವುದಕ್ಕಿಂತ ಅದು ಅವರ ಆಡುಭಾಷೆಯೇ ಆಗಿರುವುದರಿಂದ ತೀರಾ ನಿರ್ಭಿಡೆಯಿಂದ….”

Read More

ವಸುಧೇಂದ್ರರ ‘ತೇಜೋ=ತುಂಗಭದ್ರಾ’ ಕುರಿತು ಎಚ್.ಆರ್. ರಮೇಶ್ ಲೇಖನ

“ಹಂಪಕ್ಕಳನ್ನು ಇವರ ಸುಪರ್ದಿಗೆ ಬಿಟ್ಟು ಹೊರಟಾಗ ಹಂಪಕ್ಕಳಿಗೆ ಇವನ ಮೇಲೆ ಆಸೆ ಹುಟ್ಟುತ್ತದೆ. ಆದರೆ ಅವನು ‘ನಾನೊಂದು ದೇಶದವನು, ನೀನು ಮತ್ತೊಂದು ದೇಶದವಳು. ಒಂದಕ್ಕೊಂದು ಸಂಬಂಧವಿಲ್ಲದ ಸಂಸ್ಕೃತಿಯಲ್ಲಿ ಬೆಳೆದವರು. ಇಬ್ಬರಿಗೂ ಹೊಂದಾಣಿಕೆಯಾಗುವುದಿಲ್ಲ ಹಂಪಮ್ಮ’ ಎನ್ನುತ್ತಾನೆ. ಅದಕ್ಕೆ ಅವಳು ‘ಕಣ್ಣಾ, ಹಲವಾರು ಬಗೆಯ ಕುಲಾವಿಗಳನ್ನು ಹೊಲಿದವಳು ನಾನು… “

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ