Advertisement

Tag: Nowshad Jannath

ಫಾರೆಸ್ಟರ್‌ ಪೊನ್ನಪ್ಪ ಮತ್ತು ಕಾಡಿನ ಕೌತುಕಗಳು

ಗಡದ್ದಾಗಿ ತಿಂದು, ಕಾಲು ನೀಡಿ ಲೋಕದ ಪರಿವೇ ಇಲ್ಲದೆ ಗೊರಕೆ ಹೊಡೆಯುತ್ತಿದ್ದ ಸಿದ್ದಣ್ಣನಿಗೆ, ಪೊನ್ನಪ್ಪ ಕಾಲಲ್ಲಿ ಎರಡು ಬಾರಿ ತಿವಿದು ಎಚ್ಚರಿಸಿದ. ಚಕ್ಕನೆ ಎಚ್ಚರಗೊಂಡ ಸಿದ್ದಣ್ಣ, ಮರಗಳ್ಳರು ಬಂದಿದ್ದರಿಂದ ಫಾರೆಸ್ಟರ್ ನನ್ನನ್ನು ಎಬ್ಬಿಸಿರಬಹುದು ಎಂದು ಕಣ್ಣು ಬಿಟ್ಟವನೇ ಗಾಬರಿಯಿಂದ ಸುತ್ತಲೂ ನೋಡತೊಡಗಿದ. ಪೊನ್ನಪ್ಪ ಮೆಲ್ಲನೆ ಅವನ ಕೈಯನ್ನು ಅದುಮಿ, “ಏನೂ ಇಲ್ಲ, ಆತಂಕ ಪಡಬೇಡ, ನಾನು ಸ್ವಲ್ಪಹೊತ್ತು ಮಲಗುತ್ತೇನೆ. ಯಾರಾದರೂ ಬಂದ ಶಬ್ದ ಕೇಳಿಸಿದರೆ ನನ್ನನ್ನು ಎಬ್ಬಿಸು” ಎಂದು ಅವನ ಕಿವಿಯಲ್ಲಿ ಪಿಸುಗುಟ್ಟಿದ.
ನೌಶಾದ್‌ ಜನ್ನತ್ತ್‌ ಹೊಸ ಕಾದಂಬರಿ “ಫಾರೆಸ್ಟರ್‌ ಪೊನ್ನಪ್ಪ” ಇಂದ ಆಯ್ದ ಭಾಗ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ