Advertisement

Tag: Nuthana Doshetty

ಜ ನಾ ತೇಜಶ್ರೀ ಪುಸ್ತಕದ ಕುರಿತು ನೂತನ ದೋಶೆಟ್ಟಿ ಬರಹ

ಸೃಷ್ಟಿ ಸ್ಥಿತಿ ಲಯ – ಕವಿತೆಯನ್ನು ಈ ಮೇಲಿನ ಗಿಳಿಮರ ಕವಿತೆಯ ಇನ್ನೊಂದು ಭಾಗವಾಗಿಯೂ ಓದಬಹುದು. ಆದರೂ ಇದರ ಅರ್ಥ ಹೊಳಹು ಬೇರೆಯೇ. ಇಲ್ಲಿನ ಹಕ್ಕಿದಂಡು, ಕಪ್ಪೆ, ಈಚಲು ಮರಗಳೆಲ್ಲ ಒಂದೊಂದೂ ಒಂದು ಜಗವೇ ಆಗಿಯೂ, ಒಂದೇ ಜಗವಾಗಿಯೂ ಕಂಡು ಬೆರಗಾಗುವ ಕವಿ ಮನಸ್ಸು ತುಂಬಿ ಉಮ್ಮಳಿಸುತ್ತದೆ. ಆ ಕಣ್ಣೀರಲ್ಲಿ ಆನಂದ ತುಳುಕಿದರೂ, ಲೋಕದ ಡೊಂಕ ನೆನೆದು ಕಳವಳಿಸುತ್ತದೆ. ಮರವನ್ನು ಶಿವನಾಗಿಸಿದ್ದು ಕವಿಗೇ ಅಚ್ಚರಿಯಾಗಿ ಶಿವಶಿವಾ… ಎಂದು ಉದ್ಗರಿಸಿದ್ದಾರೆ.
ಯಕ್ಷಿಣಿ ಕನ್ನಡಿ ಕವಯತ್ರಿ ಜ.ನಾ. ತೇಜಶ್ರೀ ಬರೆದ ‘ಯಕ್ಷಿಣಿ ಕನ್ನಡಿ’ ಕವನ ಸಂಕಲನದ ಕುರಿತು ನೂತನ ದೋಶೆಟ್ಟಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ