Advertisement

Tag: Obirayana kaalada Kathegalu

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಬೆಳ್ಳೆ ರಾಮಚಂದ್ರ ರಾವ್ ಬರೆದ ಕಥೆ

“ತಾನು ಸುರು ಮಾಡಿದ ಕೆಲಸವು ಇಷ್ಟೊಂದು ಸುಗಮವಾಗಿ ಸಾಗಬಹುದೆಂದು ಗೋಪಿನಾಥನು ಕನಸಿನಲ್ಲೂ ನಿರೀಕ್ಷಿಸಿಲಿಲ್ಲ. ಗ್ರಾಮದ ಶ್ಯಾನುಭೋಗರಿಂದ ಪ್ರಾರಂಭವಾಗಿ ಜಿಲ್ಲಾ ಕಲೆಕ್ಟರವರವರೆಗೂ ಅಧಿಕಾರಿಗಳು ಎಬ್ಬಿಸಿದ ಧೂಳಿನಿಂದ ಮುಚ್ಚಲ್ಪಟ್ಟ ಕಮಿಶನರ ಕಣ್ಣುಗಳನ್ನು ತೆರೆದು ತೊಳೆದು ಜನತಾ ಕಾರುಣ್ಯವನ್ನು ತುಂಬಿಸಿ ಅವರ ಸಹಾನುಭೂತಿಯನ್ನು ಗಳಿಸುವಷ್ಟು ಕಾರ್ಯದಕ್ಷತೆ ತನ್ನಲ್ಲಿದೆಯೆಂದು ಆತ ತಿಳಿದಿರಲಿಲ್ಲ.”

Read More

ಓಬೀರಾಯನ ಕಥಾಸರಣಿಯಲ್ಲಿ ಎಸ್. ವೆಂಕಟರಾಜ ಅವರ ಕತೆ “ಹಾಲು ಕುಡಿದ ಹಾವು”

“ಪಾಪ! ಇಂತಹ ಯೋಚನೆ ಬಂದಾಗಲೇ ಅದನ್ನು ಹೇಗಾದರೂ ಒಳ್ಳೆದರಲ್ಲೋ ಕೆಟ್ಟದರಲ್ಲೋ ಮುಗಿಸಿಬಿಡುತಿದ್ದರೆ ಎಷ್ಟು ಚೆನ್ನಾಗುತಿತ್ತು! ನಿಜವಾಗಿಯಾದರೆ ಕಲಿತವರು ಇಂತಹ ಸಂದರ್ಭದಲ್ಲೇ ಜಾರಿಬೀಳುವುದು. ನಾವು ಹಳ್ಳಿಯವರು ಹೀಗೆಲ್ಲ ಸುಲಭವಾಗಿ ಸಿಕ್ಕಿಬೀಳುವುದಿಲ್ಲ. ನಮಗೆ ಮೈಮೇಲೆ ಅಂಗಿ ಅರಿವೆಯೇ ಇರುವುದಿಲ್ಲ. ಆದುದರಿಂದ ನಮ್ಮ ನಮ್ಮ ದೋಷ ನಮಗೆ ಚೆನ್ನಾಗಿ ಕಂಡುಬಂದು ಅದಕ್ಕೆ ಕೂಡಲೇ ಮದ್ದುಮಾಡುತ್ತೇವೆ.’

Read More

ಓಬೀರಾಯನ ಕಾಲದ ಕತೆಗಳ ಸರಣಿಯಲ್ಲಿ ಎಂ. ಎನ್. ಕಾಮತ್ ಬರೆದ ಕತೆ “ಕದ್ದವರು ಯಾರು?”

“ಮಂತ್ರವಾದಿಯೂ ಗಂಡನೂ ಕೇಳುತ್ತಲೇ ಇದ್ದ ಪ್ರಶ್ನೆಗಳಿಗೆ “ನಾನೊಂದೂ ಅರಿಯೆ”, ಎಂದೇ ಉತ್ತರ ಕೊಡುತ್ತಿದ್ದಂತೆ, – ಕುಂಡದ ಬಳಿ ಅವಳು ಕೂತಿರಬೇಕೆಂದಾಯಿತು. ಮಿಂದುಟ್ಟ ಒದ್ದೆ ಸೀರೆಯು ಮೈಮೇಲೆಯೇ ಒಣಗಹತ್ತಿತು. ಕೂದಲು ಕಟ್ಟಿಕೊಂಡಿರಲಿಲ್ಲ, ಒಣಗಲೆಂದು; ಅದೆಲ್ಲ ಬೆಂಕಿಯ ಧಗೆಗೆ ಒಣಗುತ್ತ ಗಾಳಿಗೆ ತೂಗುತ್ತ, ಬೆಂಕಿಯ ನಾಲಿಗೆಗಳನ್ನು ಸೋಕುತ್ತ, ಅಷ್ಟಷ್ಟೇ ತುದಿಗಳು ಸುಡುತ್ತ ಕರಿಯಾದುವು.”

Read More

ಪಂಜೆ ಮಂಗೇಶರಾಯರು ಬರೆದ ಸಣ್ಣಕಥೆ `ನನ್ನ ಹೆಂಡತಿ’

”ಮನೆಯ ಬಾಗಿಲಿಗೆ ಅಗುಣಿ ಹಾಕಿದರೂ, ಕಿಟಕಿಯ ಕಡೆಯಿಂದ ಒಳನುಗ್ಗಬಹುದೆಂದು ನನಗೆ ಚೆನ್ನಾಗಿ ಗೊತ್ತಿತ್ತು. ಚಿಕ್ಕ ಮನೆಗೆ ಬಂದು, ಅಲ್ಲಿಂದ ಬೀಗದ ಕೈಗಳನ್ನು ಕಳುವು ಮಾಡಿ, ಪೆಟ್ಟಿಗೆಯಲ್ಲಿರುವ ಒಡವೆ ಗಂಟನ್ನು ಮೆಲ್ಲಗೆ ಎತ್ತಿಕೊಂಡು ಅಡಗಿಸಿಟ್ಟು…”

Read More

ಓಬೀರಾಯನ ಕಾಲದ ಕತೆಗಳು: ಎಂ.ವಿ ಹೆಗಡೆಯವರ ಕಥೆ “ದೊರ್ಸಾನಿ”

“ನೀನೊಂದು ಸಣ್ಣ ಮಗು! ನಿನಗೇನೂ ಗೊತ್ತಿಲ್ಲ. ನಾನು ಕಲಿಸುತ್ತೇನೆ! ನಾನು ಕಲಿಸಿದ್ದನ್ನು ಕಲಿಯದೆ ಚಂಡಿ ಹಿಡಿಯಬೇಡ!” ಎನ್ನುತ್ತಾ ಕೆಲೆನ್ ಕಿಲಕಿಲನೇ ನಕ್ಕಳು. ಅವಳ ಬಿಳಿಯ ಬಾಹುಗಳು ಬಾಬುರಾಯನ ಕಂಠವನ್ನು ಬಿಗಿದವು.”

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ