Advertisement

Tag: Old Bangalore

ಹೊಸ ಹಾದಿ ಹಿಡಿದ ಬರವಣಿಗೆ…: ಎಚ್. ಗೋಪಾಲಕೃಷ್ಣ  ಸರಣಿ

ಗೆಳೆಯರ ಪರಿಚಯದ ಮೊದಲನೇ ಭೇಟಿಯಲ್ಲೇ ಅವರು ಒಬ್ಬ ಬರಹಗಾರರು ಎಂದು ತಿಳಿಯಿತು. ಆಗಲೇ ಸುಮಾರು ಕತೆಗಳು ಮತ್ತು ಹಾಸ್ಯ ಲೇಖನ ಬರೆದಿದ್ದರು. ಸುದ್ದಿ ಹಾಗೇ ನನ್ನ ಬರವಣಿಗೆಯತ್ತ ತಿರುಗಿತು. ಒಂದೋ ಎರಡೋ ಕತೆ ಬರೆದಿರುವ ಸಂಗತಿಯನ್ನು ಕೊಂಚ ನಾಚಿಕೆಯಿಂದ ಹೇಳಿಕೊಂಡೆ. ಬರಹಗಾರರಿಗೆ ಮುಖೇಡಿತನ ಹೆಚ್ಚಾಗಿಯೇ ಇರುತ್ತದೆ ಎನ್ನುವುದು ಅನುಭವವಾಗಿತ್ತು. ಮತ್ತು ನನಗಂತೂ ಈಗಲೂ ಅದು ಮೆದುಳಿನ ಮೇಲಿನ ಸ್ತರದಲ್ಲಿ ಅಂಟಿಕೊಂಡು ಬಿಟ್ಟಿದೆ! ಮಾತಿನ ಮಧ್ಯೆ ಅವರು ಮಿಡಲ್ ವಿಷಯ ತೆಗೆದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೩ನೇ ಬರಹ ನಿಮ್ಮ ಓದಿಗೆ

Read More

ಶೇಷಾದ್ರಿಪುರದ ಇತಿಹಾಸ ಗೊತ್ತ?: ಎಚ್. ಗೋಪಾಲಕೃಷ್ಣ ಸರಣಿ

ಸಿಟಿ ಮಾರ್ಕೆಟ್ ಸುತ್ತಲಿನ ಪುಟ್ಟಪುಟ್ಟ ಗಲ್ಲಿಗಳ ಹೆಸರು ಓದುತ್ತಾ ಹೋದಂತೆ ಕಣ್ಣೆದುರು ಜ್ಞಾಪಕ ಚಿತ್ರಶಾಲೆ ತೆರೆದುಕೊಳ್ಳುತ್ತೆ. ಒಮ್ಮೆ ರೈಲ್ವೆ ಪ್ಲಾಟ್ ಫಾರ್ಮ್ ರಸ್ತೆಯಲ್ಲಿ ಹೋಗಬೇಕಾದರೆ ಅಲ್ಲಿನ ಮೂಲೆ ಮನೆಯ ಗೋಡೆ ಅಂಚಿನಲ್ಲಿ ಒಂದು ಕನ್ನಡ ಫಲಕ ಕಾಣಿಸಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂವತ್ತೈದನೆಯ ಕಂತು ನಿಮ್ಮ ಓದಿಗೆ

Read More

ಸಂಡೇ ಬಜಾರ್.. “ಮಂಡೆ” ಬಜಾರ್..: ಎಚ್. ಗೋಪಾಲಕೃಷ್ಣ ಸರಣಿ

ಮತ್ತೊಮ್ಮೆ ಆಗಲೇ ಅಪರೂಪ ಅನಿಸಿದ್ದ ಲೆಗ್ ಹಾರ್ಮೋನಿಯಂ ನೋಡಿದ್ದೆ. ಒಮ್ಮೆ ಅಲ್ಲೇ ಬುಲ್ ಬುಲ್ ತರಂಗ ಮಾರೋದನ್ನು ನೋಡಿ ಅದನ್ನ ಕೊಂಡು ತಂದೆ. ಅದನ್ನು ನುಡಿಸುವ ಬಗ್ಗೆ ಒಂದು ಕತ್ತೆ ಕಾಗದದಲ್ಲಿ ಪ್ರಿಂಟ್ ಮಾಡಿದ್ದ ಪುಸ್ತಕ ಬೇರೆ ಕೊಟ್ಟಿದ್ದ. ಅದನ್ನು ಸುಮಾರು ತಿಂಗಳು ನುಡಿಸಲು ಪ್ರಯತ್ನ ಪಟ್ಟೆ. ಹೇಗೆ ನುಡಿಸಿದರೂ ಒಂದೇ ಶಬ್ದ ಬರುತ್ತಿತ್ತು. ಸುಮಾರು ವರ್ಷ ಅಟ್ಟದ ಮೇಲೆ ಕೂತಿತ್ತು ಇದು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿನೇಳನೆಯ ಕಂತು ನಿಮ್ಮ ಓದಿಗೆ

Read More

ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ ಆರಂಭ

ಮುಂದೆ ಈ ಕುದುರೆ ಗಾಡಿ ಯಾ ಜಟಕಾ ಗಾಡಿ ಪ್ರಸಂಗ ಸಾವಿರಾರು ಸಲ ರಿಪೀಟ್ ಆದವು. ಆಗ ರಾಮಚಂದ್ರಪುರದ ಬಳಿ ಬರುತ್ತಿದ್ದಂತೆ ದೊಡ್ಡ ಇಳಿಜಾರು ಶುರು ಆಗಿ ಸುಮಾರು ನೂರಾ ಐವತ್ತು ಅಡಿ ಆಳಕ್ಕೆ ರಸ್ತೆ ಸರಿದು ನಂತರ ಏರು ಗತಿಯಲ್ಲಿ ಇದು ಮುನ್ನೂರು ಗಜ ದಾಟಿ ರಾಜಾಜಿನಗರ ಎಂಟ್ರೆನ್ಸ್ ತಲುಪುತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ ಹೊಸ ಸರಣಿ “ಹಳೆ ಬೆಂಗಳೂರ ಕಥೆಗಳು” ಇನ್ನು ಹದಿನೈದು ದಿನಗಳಿಗೊಮ್ಮೆ, ಶುಕ್ರವಾರಗಳಂದು ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ