Advertisement

Tag: Omaha

ಬಾಯಲ್ಲಿರುವ ಬಿಸಿ ತುಪ್ಪವೇ!: ಗುರುಪ್ರಸಾದ ಕುರ್ತಕೋಟಿ ಸರಣಿ

ಎಲ್ಲ ಅಡ್ಡಾಡಿ ಆದ ನಂತರ ಒಂದು ಕುರಿಯನ್ನು ಕರೆದು ತಂದು ಒಂದು ಕಟಕಟೆಯ ಮೇಲೆ ನಿಲ್ಲಿಸಿದಳು. ಕತ್ತಿ ತೊಗೊಂಡು ಕಡೆದೇ ಬಿಡುತ್ತಾಳೆಯೇ ಅಂತ ಭಯ ಆಯ್ತು. ಅವಳು ಅದನ್ನು ನಿಲ್ಲಿಸಿದ್ದು ಅವತ್ತು ಬಂದಿದ್ದ ಅತಿಥಿಗಳ ಅಮೃತ ಹಸ್ತಗಳಿಂದ ಅದರ ಹಾಲು ಹಿಂಡಿಸಲು ಅಂತ ತಿಳಿದು ತುಸು ಸಮಾಧಾನ ಆಯ್ತು. ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

Read More

ಒಮಾಹಾದಲ್ಲಿ ಟೊಮೆಟೋ ಸಾರು!: ಗುರುಪ್ರಸಾದ ಕುರ್ತಕೋಟಿ ಸರಣಿ

ನಮ್ಮವರಲ್ಲಿ ಹೆಚ್ಚಿನವರು ಅಲ್ಲಿನವರಿಗೆ ತುಂಬಾ ಹೆದರುತ್ತೇವೆ. ಅಮೆರಿಕನ್ನರು ತುಂಬಾ superior ಅಂತ ನಮ್ಮವರು ಭಾವಿಸಿಬಿಡುತ್ತಾರೆ. ಅಲ್ಲಿಗೆ ಹೋದಾಗಲೆ ಅದು ಸುಳ್ಳು ಅಂತ ಗೊತ್ತಾಗುತ್ತದೆ. ಅವರೂ ಕೂಡ ನಮ್ಮಂತೆಯೇ ಮನುಷ್ಯರೇ, ಅವರಿಗೂ ತಮ್ಮ ದೈನಂದಿನ ಆಗುಹೋಗುಗಳ ಬಗ್ಗೆ ಕಳವಳ ಇದೆ, ಅವರಿಗೂ ದುಡ್ಡಿನ ಚಿಂತೆ ಇದೆ, ತಾವು ಒಂದು ವೇಳೆ ಕೆಲಸ ಕಳೆದುಕೊಂಡರೆ ಹೇಗೆ ಎಂಬ ಭಯ ಇದೆ.. ಇತ್ಯಾದಿ..
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಏಳನೆಯ ಬರಹ

Read More

ಅಡಕತ್ತರಿಯಲ್ಲಿ ನಿಂತು…: ಗುರುಪ್ರಸಾದ ಕುರ್ತಕೋಟಿ ಸರಣಿ

ಬಂದು ಆಗಲೇ ಮೂರು ದಿನಗಳಾಗಿತ್ತು. ನಾನು ತಾಳ್ಮೆ ಕಳೆದುಕೊಳ್ಳತೊಡಗಿದೆ. ಇನ್ನೂ ಎಲ್ಲಿ ಕೆಲಸಕ್ಕೆ ಹೋಗಬೇಕು ಅಂತ ನನ್ನ ದಾಸ್ ಬಾಸ್ ಯಾಕೆ ಹೇಳುತ್ತಿಲ್ಲ ಅಂತ ದಿಗಿಲು ಉಂಟಾಯಿತು. ಫೋನಾಯಿಸಿ ಕೇಳಿದೆ ಕೂಡ. ಇರಿ ಇವತ್ತು ಸಂಜೆ ನಿಮ್ಮ ಹೊಟೇಲ್ ಹತ್ತಿರ ಸಿಗುವೆ ಅಂದರು ದಾಸ್. ಸಂಜೆ ಸ್ವಲ್ಪ ತಡವಾಗಿಯೇ ಆದರೂ ಬಂದರು. ಚಳಿ ಈಗಾಗಲೇ ಶುರುವಾಗಿತ್ತು. ಹೀಗಾಗಿ ಅವರ ಕಾರ್ ಅನ್ನು ಶುರು ಇಟ್ಟುಕೊಂಡೆ ಅದರ ಒಳಗಡೆಯೇ ಮಾತಾಡಲು ಕೂತೆವು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ