ಆಡಿಕೊಳ್ಳುವ ಬಾಯಿಗೊಂದು ಬೀಗ…

ಯಾವ ಯಾವ ಕಾರಣಕ್ಕೆ ದಾಂಪತ್ಯಗಳು ಮುರಿದು ಬೀಳ್ತಿವೆ ಎಂಬುದು ಚರ್ಚೆಗೆ ನಿಲುಕುವ ವಿಷಯವೇ ಅಲ್ಲ. ಈಗ ಪ್ರತಿಮನೆಯಲ್ಲೂ ವಿಚ್ಚೇದನದ ಕೇಸ್‌ಗಳು, ಹೆಣ್ಣು-ಗಂಡಿನ ವರ್ತನೆ, ಮನಃಸ್ಥಿತಿಯ ಕುರಿತಾದ ದೂರುಗಳು, ಸ್ತ್ರೀವಾದ, ನೊಂದಗಂಡಂದಿರ ಸಂಘದ ಅಳಲುಗಳು ಯಥೇಚ್ಛವಾಗಿವೆ. ಯಾರ ಪರವೂ, ವಿರುದ್ಧವೂ ನಿಲ್ಲಲಾಗದ, ನಿಂತು ಸಾಧಿಸಲಾಗದ ಸಿಕ್ಕಾಗಿ ಉಳಿದಿವೆ. ಆದರೆ ಮಕ್ಕಳು ಬೇಕು ಅಥವಾ ಬೇಡ ಎಂಬ ಕಾರಣಕ್ಕಾಗಿ ನಡೆಯುತ್ತಿರುವ ದಾಂಪತ್ಯ ಸಮರಗಳ ಬಗ್ಗೆ ಸ್ವಲ್ಪ ಗಮನಹರಿಸಬಹುದು.
ಎಸ್. ನಾಗಶ್ರೀ ಅಜಯ್ ಬರೆಯುವ ಲೋಕ ಏಕಾಂತ ಅಂಕಣ ನಿಮ್ಮ ಓದಿಗೆ

Read More