ಕೆಂಪೆಂದರೆ ಕೆಟ್ಟದ್ದೂ ಅಲ್ಲ… ಭಯವೂ ಅಲ್ಲ…: ಮಾಲತಿ ಶಶಿಧರ್‌ ಅಂಕಣ

ಆ ತರಗತಿಯಲ್ಲಿ ಬೋಧಿಸಬೇಕಾದ ಪಾಠವನ್ನು ಅಂದಿನ ಮಟ್ಟಕ್ಕೆ ಮುಂದೂಡಿ ಇಂಥ ಅದೆಷ್ಟು ಮಕ್ಕಳು ಹೀಗೆ ಹಿಂಸೆ ಅನುಭವಿಸುತ್ತಿದ್ದಾರೋ ಅನಿಸಿ ನಡೆದ ಎಲ್ಲವನ್ನೂ ಮತ್ತಷ್ಟು ನನ್ನ ಆ ದಿನಗಳ ಉದಾಹರಣೆ ಕೊಟ್ಟು, ಆ ದಿನಗಳಲ್ಲಿ ಆಗುವ ಬದಲಾವಣೆಗಳೇನು, ಹೇಗೆ ಸಿದ್ಧವಿರಬೇಕು, ಸಮಸ್ಯೆಗಳಾದಾಗ ಹೇಗೆ ಪರಿಹಾರ ಕಂಡುಕೊಳ್ಳಬೇಕು ಎಂದೆಲ್ಲ ತಿಳಿಸಿ, ಏನೇ ಸಮಸ್ಯೆ ಇದ್ದರೂ ನನ್ನ ಬಳಿ ಮುಕ್ತವಾಗಿ ಹೇಳಿಕೊಳ್ಳಿ ಎಂದಿದ್ದೆ. “ಹೊಳೆವ ನದಿ” ಅಂಕಣದಲ್ಲಿ ಮಾಲತಿ ಶಶಿಧರ್ ಬರಹ ನಿಮ್ಮ ಓದಿಗೆ

Read More