Advertisement

Tag: Poem

ಯುದ್ಧವು ರಸ್ತೆಬದಿಯಲ್ಲಿ ಮಲಗಿದೆ

ಲ್ಯಾಟ್ವಿಯಾ ದೇಶದ ಕವಿ ಅಮಾಂಡ ಐಜಪ್ಯುರಿಯೆತ್ರ, ಪತ್ರಿಕೆಗಳ ಸಾಹಿತ್ಯ ವಿಭಾಗದ ಸಂಪಾದಕರಾಗಿದ್ದರು. ಬಹಿಷ್ಕೃತರೆಂದು ಪರಿಗಣಿಸಲ್ಪಟ್ಟ ಅನೇಕ ಕವಿಗಳ ಕವನಗಳನ್ನು ಪ್ರಕಟಿಸಿದರು. ಅನಾಗರಿಕ ಜಗತ್ತಿನಲ್ಲಿ ಆವಾಗಾವಾಗ ಕಾಣುವ ಅಲ್ಪ ಸೌಂದರ್ಯವನ್ನು ಗುರುತಿಸಿ ತಾವೂ ಕವನಗಳನ್ನು ಬರೆದಿದ್ದಾರೆ. ಅವರ ಕವನಗಳಲ್ಲಿ ಕಾವ್ಯವಿಷಯದ ವಿಸ್ತಾರವಿದೆ. ಕಾವ್ಯಸೃಷ್ಟಿ, ಸ್ವ-ಮನನ, ಯುದ್ದದ ಭೀತಿ, ದಬ್ಬಾಳಿಕೆಯ ಆಡಳಿತದಡಿಯಲ್ಲಿನ ಬದುಕಿನ ಕುರಿತ ಪ್ರತಿಬಿಂಬಗಳಿವೆ. ಅವರ ಕವಿತೆಗಳು ಇಂ‍ಗ್ಲಿಷ್ ಗೆ ಅನುವಾದಗೊಂಡಿದ್ದು,  ಇಂಗ್ಲಿಷ್‍ ಮೂಲದಿಂದ ಎಸ್‍. ಜಯಶ್ರೀನಿವಾಸ ರಾವ್ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ.  

Read More

ಕನ್ನಡ ಕಾವ್ಯಮಾಲೆಯ ಕುಸುಮ: ಈರೆಳೆಯ ಕಿನ್ನರಿಯ

ಈರೆಳೆಯಿನಳವಳಿಸ
ಬಲ್ಲ ದನಿ ತಳಮಳಿಸ
ದಿಹುದೆ ಓರೆಳೆಗೆ ಸೆಳೆಯೆ?
ಅಮ್ಮುವುದೆ
ಇಮ್ಮಡಿಯ ನರಕೆ ತಳೆಯೆ?
ಮೇಣೊಂದೆ
ಕರೆಯಿಂದ ಹರಿವ ಹೊಳೆಯೆ?

Read More

ಕಾವ್ಯಮಾಲೆಯ ಕಾಣದ ಕುಸುಮ: ಕುರುಡು ಬೆಳಕಿಗೆ -1

ಹಲವಾರು ಕಡೆಯಲ್ಲಿ  ಉದ್ಯೋಗ ನಿರ್ವಹಿಸಿದ ಶಿವೇಶ್ವರ ದೊಡ್ಡಮನಿ ಅವರು, ನಿರಂಜನರು ಪ್ರಾರಂಭಿಸಿದ್ದ ‘ಜನಶಕ್ತಿ’ ಪತ್ರಿಕೆಯ ಉಪಸಂಪಾದಕರಾಗಿ ಕೆಲಸ ಮಾಡಿದರು. ಅವರದ್ದು ಹೋರಾಟದ ಸ್ವಭಾವವಾಗಿತ್ತು. ಕನ್ನಡದಲ್ಲಿ ಅವರು ಸಾನೆಟ್ಟುಗಳನ್ನು ಹಾಗೂ ಸಣ್ಣಕತೆಗಳನ್ನು ಬರೆದಿದ್ದಾರೆ. 
ಕನ್ನಡ ಕಾವ್ಯಮಾಲೆಯ ಕಾಣದ ಕುಸುಮಗಳು ಸರಣಿಯಲ್ಲಿ ಅವರು ಬರೆದ ಕವಿತೆ ‘ಕುರುಡು ಬೆಳಕಿಗೆ-1’ ಇಂದಿನ ಓದಿಗಾಗಿ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ