Advertisement

Tag: Poetry Collection

ಶೋಭಾ ಹಿರೇಕೈ ಕಂಡ್ರಾಜಿ ಕವನ ಸಂಕಲನಕ್ಕೆ ವಿಷ್ಣು ನಾಯ್ಕರು ಬರೆದ ಮುನ್ನುಡಿ

“ಇಲ್ಲಿ. ನಾವು ಕೆಲವು ದುಡಿಮೆಯ ವರ್ಗವನ್ನು ಹಂಗುಹರಕೊಂಡವರಂತೆ ದುಡಿಸಿಕೊಳ್ಳುತ್ತೇವೆ. ಆ ಕಾರಣಕ್ಕಾಗಿ ಅವರಿಗೆ ಕೂಲಿ ಕೊಡುತ್ತೇವಲ್ಲ ಅಂದುಕೊಳ್ಳಬಹುದು. ನಿಜ, ಕೊಡುತ್ತೇವೆ. ಆದರೆ ಆ ಕಾರಣಕ್ಕಾಗಿ ಅವರ ದೇಹ ನುಗ್ಗಾಗುವುದೆಂಬ ಅಳತೆಯ ಅರಿವಿಲ್ಲ ನಮಗೆ. ಅವರ ಬೆವರಿಗೆ ನಾವು ಕಟ್ಟಿದ ಬೆಲೆ ಸಾಲದು. ಅವರು ಕಳಕೊಂಡ ದೇಹದ ತೂಕದ ಅರಿವಿಲ್ಲ ನಮಗೆ. ಅವರು ನಮಗಾಗಿ ನಿದ್ದೆಯನ್ನೂ ಮಾರುತ್ತಾರೆಂಬ ಅಂದಾಜಿಲ್ಲ ನಮಗೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ