Advertisement

Tag: Poetry Collection Abhishek YS

ಕಾವ್ಯ ಸಾಗರದಲ್ಲೊಂದು ‘ಒದ್ದೆಗಣ್ಣಿನ ದೀಪ’….

ಈ ಎಲ್ಲ ಕವಿತೆಗಳೂ ವಿವಿಧ ವಿಷಯಗಳನ್ನು ಕುರಿತು ಮಾತನಾಡಿವೆ. ಧರ್ಮ, ರಾಜಕೀಯ, ಪ್ರಭುತ್ವ, ನಿರಂಕುಶಾಧಿಕಾರ, ಕೋಮುವಾದ, ಧರ್ಮಾಂಧತೆ, ಬಡತನ, ಹಸಿವು, ಗೊಡ್ಡು ಸಂಪ್ರದಾಯ, ಪ್ರೇಮ, ಅಗಲಿಕೆ, ಸಾವು ಇತ್ಯಾದಿಗಳು ಸೇರಿಕೊಂಡಿವೆ. ಕಾವ್ಯದ ಕುರಿತು ಹೆಚ್ಚು ಗಂಭೀರ ಚರ್ಚೆಗಳಾಗುತ್ತಿಲ್ಲ ನಿಜ. ಆದರೆ ನಿಜವಾದ ಕಾವ್ಯಕ್ಕೆ ಇಂಥ ಔಪಚಾರಿಕ ಚೌಕಟ್ಟುಗಳೇಕೆ ಬೇಕು? ಸತ್ವಯುತವಾದ ಕಾವ್ಯ ಎಂದೆಂದಿಗೂ ತನ್ನ ಬೆಲೆಯನ್ನು ಕಳೆದುಕೊಳ್ಳುವುದಿಲ್ಲ. ಅಭಿಷೇಕ್‌ ವೈ.ಎಸ್. ಬರೆಯುವ “ಕಾವ್ಯದ ಹೊಸ ಕಾಲ” ಅಂಕಣದಲ್ಲಿ ಚಾಂದ್‌ ಪಾಷಾ ಎನ್.ಎಸ್. ಕವನ ಸಂಕಲನದ ಕುರಿತು ಬರೆದಿದ್ದಾರೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ