Advertisement

Tag: Poornachandra Tejaswi

ನನಗೆ ಜಗತ್ತನ್ನು ಪರಿಚಯಿಸಿದ ಮಿಲೇನಿಯಂ ಸರಣಿ

ಆ ಸಮಯದಲ್ಲಿ ನನ್ನ ತರ್ಕ ಬಹಳ ಸರಳವಾಗಿತ್ತು. ಯಾರ್ಯಾರು ಮಕ್ಕಳ ಕಥೆ ಬರೆಯುತ್ತಾರೋ, ನನಗೆ ಅರ್ಥವಾಗುವಂತಹ ಪರಿಸರ, ವಿಜ್ಞಾನ ಇತ್ಯಾದಿ ವಿಷಯಗಳ ಬಗ್ಗೆ ಸರಳವಾಗಿ ಬರೆಯುತ್ತಾರೋ ಅವರೆಲ್ಲಾ ಚಿಕ್ಕ ಲೇಖಕರು. ಯಾರ ಬರಹಗಳು ಅರ್ಥವಾಗುವುದಿಲ್ಲವೋ, ಒಂದು ಪ್ಯಾರಾಕ್ಕಿಂತಲೂ ಜಾಸ್ತಿ ಓದಿಸಿಕೊಂಡು ಹೋಗುವುದಿಲ್ಲವೋ ಅವರೆಲ್ಲಾ ದೊಡ್ಡ ಲೇಖಕರು ಅನ್ನೋ ನಂಬಿಕೆಯಲ್ಲಿದ್ದೆ. ಆದರೆ ತೇಜಸ್ವಿಯವರ ಬರಹಗಳು ಈ ನಂಬಿಕೆಯನ್ನು ಸಡಿಲಗೊಳಿಸಿದವು.

Read More

ಯಂತ್ರವೂ, ರಿಪೇರಿ ಡ್ರೆಸ್ಸೂ…

ಒಂದು ಸಲ ಕವಿತಾ ಲಂಕೇಶ್ ಮತ್ತು ಗೌರಿ ಲಂಕೇಶ್ ಮನೆಗೆ ಬರುತ್ತೇವೆಂದು ತಿಳಿಸಿದರು. ಕಿರಗೂರಿನ ಗಯ್ಯಾಳಿಗಳು ಸಿನೆಮಾ ಮಾಡುವುದರ ಬಗ್ಗೆ ಮಾತಾಡಬೇಕೆಂದು. ಅವತ್ತು ನನ್ನ ಮಹಾರಾಜ ಮಿಕ್ಸಿ, ಕೆಲಸ ಮಾಡುತ್ತಿದ್ದಾಗ ಕರ್ಕಶ ಸದ್ದಿನೊಂದಿಗೆ ಗಕ್ಕನೆ ನಿಂತು ಹೋಯಿತು. ಮಹಡಿ ಮೇಲಿದ್ದ ಇವರಿಗೆ ಆ ಕರ್ಕಶ ಸದ್ದಿನಿಂದಲೇ ಗೊತ್ತಾಗಿತ್ತು ಎಲ್ಲ.  ಸರಿರಾತ್ರಿ ಹನ್ನೆರಡೂವರೆ ಗಂಟೆಗೆ ಕೆಳಗೆ ಬಂದು ಮಿಕ್ಸಿಯನ್ನು ಬಿಚ್ಚಿ ನೋಡಿದ್ದಾರೆ. ಬಳಿಕ  ಎಮರಿ ಪೇಪರ್ ನಲ್ಲಿ ತಿಕ್ಕಿ ಕ್ಲೀನ್ ಮಾಡಿ ಹಾಕಿದ್ರು.. ಅವರಿಗೆ ನನ್ನ ಮೇಲೆ ಪ್ರೀತಿ ಎನ್ನುವುದಕ್ಕಿಂತ ಯಂತ್ರದ ಬಗ್ಗೆ ಕುತೂಹಲ. ರಾಜೇಶ್ವರಿ ತೇಜಸ್ವಿ ಬರೆಯುವ ಮೂಡಿಗೆರೆ ಹ್ಯಾಂಡ್ ಪೋಸ್ಟ್. 

Read More

ಎ ಎನ್ ಮುಕುಂದ ತೆಗೆದ ಪೂರ್ಣಚಂದ್ರ ತೇಜಸ್ವಿ ಚಿತ್ರ.

“ತೇಜಸ್ವಿ ಕಂಪ್ಯೂಟರು ರೂಮಿನಿಂದ ಬಂದು ಸ್ವಾಗತಿಸಿದರು. ನನ್ನ ಫೋಟೋ ತೆಗೆಯೋಕ್ಕೆ ಬೆಂಗಳೂರಿಂದ ಬಂದಿದಿರೇನ್ರಿ. ನಿಮಗೇನಾದರೂ ಬುದ್ಧಿ ಇದೆಯೇನ್ರಿ ಎಂದು ತಮ್ಮ ಎಂದಿನ ಧಾಟಿಯಲ್ಲಿ ದಬಾಯಿಸಿದರು. ಆದರೆ ಫೋಟೋ ತೆಗೆಸಿಕೊಳ್ಳಲು ಒಪ್ಪಿದರು ಮತ್ತು ಪೂರ್ಣ ಸಹಕಾರ ನೀಡಿದರು.”-ಎ ಎನ್ ಮುಕುಂದ ತೆಗೆದ ಪೂರ್ಣಚಂದ್ರ ತೇಜಸ್ವಿ ಚಿತ್ರ.

Read More

ಪೂರ್ಣಚಂದ್ರ ತೇಜಸ್ವಿಯವರ ಮೂರು ಕವಿತೆಗಳು

ತೇಜಸ್ವಿಯವರನ್ನು ಕವಿ ಅಂತ ಯಾರೂ ಆ ಕಾಲದಲ್ಲಿ ಸೀರಿಯಸ್ಸಾಗಿ ಪರಿಗಣಿಸಿರಲಿಲ್ಲ. ಅದಕ್ಕೋ ಏನೋ ಅವರು ನಳಿನಿ ದೇಶಪಾಂಡೆ ಎಂಬ ಹೆಸರಿನಲ್ಲಿ ಮೊದಲು ಕವಿತೆ ಬರೆಯುತ್ತಿದ್ದರು. ತೇಜಸ್ವಿಯವರು ಬಹಳ ವರ್ಷಗಳ ಹಿಂದೆ ಅವರ ನಿಜವಾದ ಹೆಸರಿನಲ್ಲಿ ಬರೆದ ಮೂರು ಅಪರೂಪದ ಕವಿತೆಗಳು ಇಲ್ಲಿವೆ. 

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ