ತವರೆಂಬ ಬೆಚ್ಚಗಿನ ಗೂಡಿನಲ್ಲಿ ಹಿತ ತಂದ ಬಾಣಂತನ: ಭವ್ಯ ಟಿ.ಎಸ್. ಸರಣಿ

ನಾಲಗೆ‌ ಖಾರದಿಂದ ಚುರುಕ್ ಎಂದ‌ ಕೂಡಲೇ ಜೋರಾಗಿ ಅಳುವ ಮಗುವನ್ನು ಸಮಾಧಾನಿಸಿ, ತೊಟ್ಟಿಲಿಗೆ ಹಾಕಿ ತೂಗಿ ಜೋಗುಳ ಹಾಡಿದ ಕೂಡಲೇ ನಿದ್ರೆ. ಖಾರ ಹಾಕಿದ ದಿನ ತುಸು ಹೆಚ್ಚೇ ನಿದ್ರೆ. ನನ್ನಿಬ್ಬರೂ ಮಕ್ಕಳು ರಾತ್ರಿ ಹಗಲು ಎರಡೂ ಹೊತ್ತು ಗಾಢವಾಗಿ ನಿದ್ರಿಸುತ್ತಿದ್ದರು. ಇದರಿಂದಾಗಿ ನಾನು ಬಾಣಂತನದ ಏಕತಾನತೆಯ ನಡುವೆ ಲವಲವಿಕೆಯಿಂದ ಇರಲು ಸಾಧ್ಯವಾಗುತಿತ್ತು. ಮಳೆರಾಯನ ಆರ್ಭಟದ ನಡುವೆ‌ ದೊಡ್ಡ ದೊಡ್ಡ ಹಗಲುಗಳು, ದೀರ್ಘ ಇರುಳುಗಳು ಕಳೆದು ಹೋದದ್ದೇ ತಿಳಿಯುತ್ತಿರಲಿಲ್ಲ. ಎಷ್ಟೋ ರಾತ್ರಿಗಳು ಕರೆಂಟ್ ಸಹ ಇರುತ್ತಿರಲಿಲ್ಲ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More