Advertisement

Tag: Prakash

ಮಿಲನ-ಸುಂದರ ಅನುಬಂಧದ ಕವನ: ರಾಮ್ ಪ್ರಕಾಶ್ ರೈ ಕೆ ಸರಣಿ

ಆಕಾಶ್ ಮತ್ತು ಅಂಜಲಿಯೇ ಕಥೆಯ ಬಹು ಭಾಗದ ಕೇಂದ್ರ ಬಿಂದುವಾಗಿರುವುದರಿಂದ ಸಂಬಂಧದ ಪರಿಕಲ್ಪನೆ, ಶೂನ್ಯ ಪುರುಷ ಮೇಲರಿಮೆ, ಅವಳ ಖುಷಿಯಲ್ಲಿ ಅವನು ಕಾಣುವ ನೆಮ್ಮದಿ ಎಲ್ಲವೂ ಬದುಕಿಗೊಂದು ಮಾದರಿ. ಬಂಧಗಳು ಬಿಗಿಯಾಗುವುದೇ ತಾನು, ತನ್ನದೆಂಬ ಭಾವ ಶೂನ್ಯವಾಗಿ, ನಿನ್ನ ಸಂತಸವೇ ನನ್ನದು ಎಂಬ ಯೋಚನೆ ಮುನ್ನೆಲೆಗೆ ಬಂದಾಗ ಎಂದು ಸಾರುವ ಕಥೆಯ ತೆರೆಯ ಮೇಲಿನ ಚಿತ್ರಣವೇ ಮನ ಮಿಡಿಯುವಂಥದ್ದು.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ