Advertisement

Tag: Prakash Ponnachi

ನೀರಿನ ನೆರಳು:‌ ಪ್ರಕಾಶ್‌ ಪೊನ್ನಾಚಿ ಬರಹ

ಅಗಲಿಕೆ ಆರಂಭದಷ್ಟೇ ನೋವನ್ನು ಅಂತ್ಯಕ್ಕೂ ಉಳಿಸಿಕೊಳ್ಳುತ್ತದೆನ್ನುವ ಸೂತ್ರ ಅವಳಿಂದ ನನಗೀಗ ನಿಧಾನಕ್ಕೆ ಅರ್ಥವಾಗತೊಡಗಿತ್ತು. ಮತ್ತೆ ಮರುಜನ್ಮವಿದ್ದರೆ ನನ್ನಾಣೆ ನೀನೆ ನನಗೆ ಸಿಗಬೇಕು. ಈ ಮಡಿಲು ಸದಾ ನನ್ನ ತಲೆಗೆ ಜೋಪಡಿಯಾಗಬೇಕು. ನಿನ್ನ ಕುರುಚಲು ಗಡ್ಡದ ಕೂದಲು ಸದಾ ನನ್ನ ಕೆನ್ನೆಗೆ ಕಚಗುಳಿ ಇಡುತ್ತಿರಬೇಕು. ನನ್ನ ಎಲ್ಲಾ ಖುಷಿಗಳಿಗೂ ನೀನೇ ಕಾರಣಬೇಕು… ಏನೆಲ್ಲಾ ಹೇಳಿದ್ದಳು ಅವಳು. ಪ್ರೀತಿಸುವುದರಲ್ಲಿ ನಾನೇ ಹುಚ್ಚ ಎಂದುಕೊಂಡ ನನ್ನನ್ನೇ ಸೋಲಿಸಿ ಹುಚ್ಚಿಯಷ್ಟೇ ಪ್ರೀತಿಸುತ್ತಿದ್ದಳು.
ಪ್ರಕಾಶ್‌ ಪೊನ್ನಾಚಿ ಬರಹ ನಿಮ್ಮ ಓದಿಗೆ

Read More

ಊರು ಬಿಟ್ಟವರ ಹಾಡುಪಾಡು

ಜೀವದಿಂದಿಡಿದು ಜೀವನದೊಟ್ಟಿಗೆ ಬೆರೆತುಹೋಗಬೇಕಿದ್ದ ಭಾಷೆಯನ್ನು ನಿಧಾನಕ್ಕೆ ಮರೆಯಲಾರಂಭಿಸಿ, ಸಾಂಸ್ಕೃತಿಕ ಕೇಂದ್ರಗಳಾಗಿದ್ದ ಹಳ್ಳಿಗಳನ್ನ ತೊರೆದು ಎಲ್ಲವೂ ವ್ಯಾಪಾರವಾಗಿರುವ ಪಟ್ಟಣದ ಮೋಹಕ್ಕೆ ಒಂದು ತಲೆ ಮಾರನ್ನೇ ವರ್ಗಾಯಿಸಿದ್ದು ದುರಂತವಲ್ಲದೇ ಮತ್ತೇನು? ಪಟ್ಟಣದಲ್ಲಿ ಸೈಟು ಮಾಡಿ, ದೊಡ್ಡ ದೊಡ್ಡ ಬಂಗಲೆ ಕಟ್ಟುವುದನ್ನೇ ಜೀವನದ ಅತಿದೊಡ್ಡ ಯಶಸ್ಸು ಎಂಬ ಹುಸಿ ಸುಳ್ಳನ್ನು ಮುಗ್ಧ ಮನಸ್ಸುಗಳಲ್ಲಿ ಬಿತ್ತಲಾರಂಭಿಸಿದ ಪರಿಣಾಮ ಬಾಗಿಲು ಹಾಕಿದ ದೊಡ್ಡ ದೊಡ್ಡ ಬಂಗಲೆಗಳಲ್ಲಿ ವೈಚಾರಿಕತೆ ಹಳ್ಳಿಯ ಹೆಂಚಿನ ಮನೆಗಳಲ್ಲೇ ಉಳಿದುಬಿಟ್ಟವು.
ಪ್ರಕಾಶ್‌ ಪೊನ್ನಾಚಿ ಬರಹ

Read More

ಊರು ಬಿಟ್ಟವರ ಹಾಡುಪಾಡು

ಪಟ್ಟಣದಲ್ಲಿ ಸೈಟು ಮಾಡಿ, ದೊಡ್ಡ ದೊಡ್ಡ ಬಂಗಲೆ ಕಟ್ಟುವುದನ್ನೇ ಜೀವನದ ಅತಿದೊಡ್ಡ ಯಶಸ್ಸು ಎಂಬ ಹುಸಿ ಸುಳ್ಳನ್ನು ಮುಗ್ಧ ಮನಸ್ಸುಗಳಲ್ಲಿ ಬಿತ್ತಲಾರಂಭಿಸಿಬಿಟ್ಟರು. ಅದರ ಪರಿಣಾಮ ಬಾಗಿಲು ಹಾಕಿದ ದೊಡ್ಡ ದೊಡ್ಡ ಬಂಗಲೆಗಳಲ್ಲಿ ವೈಚಾರಿಕತೆ, ಸಾಂಸ್ಕೃತಿಕ ನೆಲೆಗಟ್ಟುಗಳು ಮಾಯವಾಗಿ, ಹಳ್ಳಿಯ ಹೆಂಚಿನ ಮನೆಗಳಲ್ಲೇ ಉಳಿದುಬಿಟ್ಟವು. ಹಳ್ಳಿಗಳಲ್ಲಿ ಹಾಗಿರಲಿಲ್ಲ. ತಾತನಿಗೆ ಅಷ್ಟು ವಯಸ್ಸಾದರೂ ಅವನೇ ಮನೆಯ ಯಜಮಾನ, ಅಪ್ಪ ಚಿಕ್ಕಪ್ಪ ದೊಡ್ಡಪ್ಪಂದಿರೆಲ್ಲಾ ತಾತನ ಮಾತನ್ನು ಎಂದಿಗೂ ಎತ್ತಾಕುತ್ತಿರಲಿಲ್ಲ.
ಹಳ್ಳಿಯ ಜೀವನ ಮತ್ತು ಪಟ್ಟಣದ ವಾಸದ ನಡುವೆಯಿರುವ ದೊಡ್ಡ ಕಂದಕದ ಕುರಿತು…

Read More

ಪ್ರಕಾಶ್ ಪೊನ್ನಾಚಿ ಬರೆದ ಈ ವಾರದ ಕಥೆ “ಪರಿಧಿ”

“ಬೆಳಗೆದ್ದರೆ ಯುಗಾದಿ ಹಬ್ಬ, ಊರಲ್ಲೆಲ್ಲಾ ಎತ್ತುಗಳನ್ನ ಸಿಂಗರಿಸಿ ನೇಗಿಲು ನೊಗವನ್ನೆಲ್ಲಾ ಸ್ವಚ್ಚಗೊಳಿಸಿ ಭೂಮಿ ತಾಯಿಗೆ ಒಂದೆರಡು ಸುತ್ತು ಉಳುಮೆ ಮಾಡಿ ಪೂಜೆ ಸಲ್ಲಿಸಿ ಆ ವರ್ಷದ ವ್ಯವಸಾಯಕ್ಕೆ ಪಾದಾರ್ಪಣೆಗೆ ಅಡಿಗಲ್ಲು ಹಾಕುವುದು ಮಾಮೂಲು. ಅಪ್ಪ ಎಂದಿನಂತೆ ಕೆಬ್ಬೆ ಹೊಲದಲ್ಲಿ ಎತ್ತುಗಳನ್ನು ಕೆಬ್ಬೆ ಹೊಲದಲ್ಲಿ ಎತ್ತುಗಳನ್ನು ಸಿಂಗರಿಸಿ ಹೊನ್ನೇರು ಕಟ್ಟಲು ಅಣಿ ಮಾಡುತ್ತಿದ್ದರು. ನಾನು, ಅಕ್ಕ ಹೂ, ವಿಭೂತಿ, ನೀರುಗಳನ್ನು ಹಿಡಿದು ಅಪ್ಪನ ಪೂಜೆ, ಮೊದಲ ಏರಿನ ಸುತ್ತು ನೋಡಲು ಕಾತುರದಿಂದ ಅಪ್ಪನ ..”

Read More

ಪ್ರಕಾಶ್ ಪೊನ್ನಾಚಿ ಬರೆದ ಈ ದಿನದ ಕವಿತೆ

“ದಾರಿಯಲ್ಲಿ ಸವೆದು ಸೊರಗುವ
ಮರಳ ಕಣದ ಮೇಲೆ
ಹೂವೊಂದು ಬಿದ್ದು ಮೈನರೆವಾಗ
ನಾಚಿಕೊಂಡ ಮಿಂಚು ಹುಳವೊಂದು
ಬೆಳಕ ತಡೆಹಿಡಿವ ನಿಗೂಢ ನಡೆ
ನಿಜ
ಈ ಬೆಳಗಿಗೆ ಎಷ್ಟೊಂದು ಮುಖವಾಡಗಳು”- ಪ್ರಕಾಶ್ ಪೊನ್ನಾಚಿ ಬರೆದ ಈ ದಿನದ ಕವಿತೆ

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಜಾರಿದ ಬದುಕನ್ನು ಸ್ವವಿಮರ್ಶಿಸಿಕೊಂಡ ಆತ್ಮಕಥೆ: ನಾರಾಯಣ ಯಾಜಿ ಬರಹ

ನಂದು ದಾದಾ ಅವಳಲ್ಲಿ ಸ್ವಾತಂತ್ರ್ಯ ಹೋರಾಟದ ಕಿಡಿಯನ್ನು ಹಚ್ಚಿದರೆ ರಮೇಶಣ್ಣ ಅವಳಿಗೆ ಬಲೆಹಾಕಿ ಅವಳನ್ನು ದುರುಪಯೋಗಪಡಿಸಿ ಮನೆಯಿಂದ ಓಡಿಸಿಕೊಂಡುಹೋಗಿ ನಡುನೀರಿನಲ್ಲಿ ಕೈಬಿಟ್ಟು ಪರಾರಿಯಾಗುತ್ತಾನೆ. ನಂದಣ್ಣನ ಆದರ್ಶಗಳು ಈಕೆಯೊಳಗೆ…

Read More

ಬರಹ ಭಂಡಾರ