Advertisement

Tag: Prakash Puttappa

ದೇಸೀಧ್ವನಿಯ ಕಥೆಗಳು: ಪ್ರಕಾಶ್‌ ಪುಟ್ಟಪ್ಪ ಕಥಾಸಂಕಲನಕ್ಕೆ ಡಾ. ಮಹೇಶ್ವರಿ ಯು. ಮುನ್ನುಡಿ

ಕತೆಗಾರಿಕೆಯ ಕೌಶಲವನ್ನು, ಕತೆಗಾರನ ಆಳವಾದ ಸಂವೇದನಾಶೀಲತೆಯನ್ನು, ಸಮಾಜಮುಖಿಯಾದ ನೈಜ ಕಾಳಜಿಯನ್ನು ಹೊಂದಿರುವ ಗಟ್ಟಿಯಾದ ಕಥಾವಸ್ತುವುಳ್ಳ ಇನ್ನಷ್ಟು ಕತೆಗಳು ಸಂಕಲನದ ಮಹತ್ವವನ್ನು ಹೆಚ್ಚಿಸಿವೆ. ಪ್ರಕಾಶ ಅವರು ನೆಲಮೂಲದ ಸಂಸ್ಕೃತಿಯ ಸತ್ವದಿಂದ ವಿಶೇಷವಾಗಿ ಪುಷ್ಟಿಗೊಂಡವರು. ಆ ಘಮಲನ್ನೂ ಕ್ರೂರ ವಾಸ್ತವವನ್ನೂ ಜೊತೆಜೊತೆಯಾಗಿ ಕಟ್ಟಿಕೊಡುವ ‘ಕಂಡಾಯದೊಡೆಯ ಉಘೇಉಘೇ, ಐರನ್ ಆನೆಗಳು, ನಿಗಿನಿಗಿಕೆಂಡ ಮುಂತಾದ ಕತೆಗಳಲ್ಲದೆ ಭಿನ್ನಮಾದರಿಯ ಕತೆಗಳೂ ಈ ಸಂಗ್ರಹದಲ್ಲಿವೆ.. ಸಂಕಲನದ ಅತ್ಯುತ್ತಮ ಕತೆಗಳಲ್ಲಿ ಆ ಸತ್ವವೇ ಮೈದುಂಬಿದೆ.
ಪ್ರಕಾಶ್‌ ಪುಟ್ಟಪ್ಪ ಕಥಾಸಂಕಲನ ‘ಗಾಂಧಿಜೋಡಿನ ಮಳಿಗೆ’ಗೆ ಡಾ. ಮಹೇಶ್ವರಿ ಯು. ಮುನ್ನುಡಿ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ