Advertisement

Tag: Prasahanth Bichi

ಕನ್ನಡವೆಂದರೆ ಕುಣಿದಾಡುವುದೆನ್ನೆದೆ..

ಚಿತ್ರ ಬಿಡಿಸುವ ಮಕ್ಕಳನ್ನು ಚಿತ್ರಕಲಾ ಶಾಲೆಗೆ ಸೇರಿಸಬೇಕು ಎನ್ನುವ ಜ್ಞಾನ ಈಗಲೂ ಬಹುತೇಕ ಪಾಲಕರಿಗೆ ಇಲ್ಲ. ಆದರೆ ಚಿತ್ರಕಲೆ ಗೊತ್ತಿದ್ದವರನ್ನು ಸೈನ್ಸ್ ವಿಭಾಗಕ್ಕೆ ಸೇರಿಸುವುದಕ್ಕೆ, ಇಮಾಮ್ ಸಾಬಿ ಮತ್ತು ರಾಮನವಮಿಯ ಸಂಬಂಧ ಎನ್ನಬಹುದು. ಅದೇ ರೀತಿಯಲ್ಲಿ ಇತ್ತೀಚಿನ ಕರ್ನಾಟಕದ ಬಹುತೇಕ ಪಾಲಕರು ಇಂಗ್ಲೀಷ್ ಭಾಷೆಯ ಕಲಿಕೆಯ ಮೇಲೆ ಮಕ್ಕಳ ಜ್ಞಾನವನ್ನು ಅಳಿಯುತ್ತಾರೆ. ಮಾತನಾಡುವಾಗ ಮಧ್ಯೆ ಮಧ್ಯೆ ಇಂಗ್ಲೀಷ್ ಉಪಯೋಗಿಸಿದರೆ ಬುದ್ಧಿವಂತರೆಂದು ಗುರುತಿಸಿಕೊಳ್ಳುತ್ತಾರೆ. ಹಾಗಾಗಿ ಬೆಂಗಳೂರಿಗರ ಕನ್ನಡದಲ್ಲಿ ಕನ್ನಡವನ್ನು ಭೂತಗನ್ನಡಿ ಹಾಕಿ ಹುಡುಕಬೇಕು ಎಂದು ಕೆಲವರು ಕುಹುಕವಾಡುತ್ತಾರೆ.
ಪ್ರಶಾಂತ್‌ ಬೀಚಿ ಬರೆಯುವ ಅಂಕಣ

Read More

ಮಾನವೀಯತೆಯ ಧರ್ಮವೊಂದು ಈ ಬದುಕಿಗೆ ಸಾಕಲ್ಲವೇ!

“ಇದನ್ನೆಲ್ಲ ನೋಡಿ ಇನ್ನೊಂದು ಧರ್ಮದ ಜನ ಅಲ್ಲಿಗೆ ಧಾವಿಸಿದರು. ಅವರೂ ಕೂಡ ಹಳ್ಳಿಯ ಜನರಿಗೆ ಕೆಲವು ಅಮಿಷವನ್ನು ನೀಡಲು ಶುರುಮಾಡಿದರು. ಮಳೆ ಬರುವಾಗ ವ್ಯವಸಾಯ ಮಾಡಿ ತಿನ್ನುತ್ತಿದ್ದ ಜನರಿಗೆ, ಉಚಿತವಾಗಿ ಮಾಂಸವನ್ನು ನೀಡಿದರು. ಸಿಹಿ ಇಷ್ಟಪಡುತ್ತಿದ್ದ ಕಾಡುಜನಾಂಗದವರಿಗೆ ಪಾಯಸ ನೀಡಿ ಒಲಿಸಿಕೊಂಡರು. ಖಾಯಿಲೆ ಬಂದವರಿಗೆ ಕೆಲವು ಔಷಧಿಗಳನ್ನು..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ