Advertisement

Tag: Prashanth Beechi

ಸೇವೆಯನ್ನು ಕಲಿಯುವ ಉತ್ಸಾಹಿ ಮಕ್ಕಳು

ಕೆನಡಾದಲ್ಲಿ ಹೈ ಸ್ಕೂಲ್ ಓದುವ ಮಕ್ಕಳು 40 ಗಂಟೆಗಳ ಸೇವಾ ಕಾರ್ಯಗಳನ್ನು ಮಾಡಬೇಕು. ಆದನ್ನು ಮುಗಿಸಿದರೆ ಮಾತ್ರ ಅವರಿಗೆ ಹೈ ಸ್ಕೂಲ್ ಮುಗಿಸಿದ ಪ್ರಮಾಣ ಪತ್ರವನ್ನು ಕೊಡುತ್ತಾರೆ. ಯಾವ ಸಂಸ್ಥೆಗೆ ಸೇವೆ ಮಾಡುತ್ತೇವೆ, ಎಷ್ಟು ಗಂಟೆಗಳು ಮಾಡುತ್ತೇವೆ ಎಂದು ನಮೂದಿಸಿ, ಸೇವಾ ಸಂಸ್ಥೆಗಳ ವಿವರ ಮತ್ತು ಅಲ್ಲಿನ ಪರಿಚಾರಕರ ಸಹಿಯ ಜೊತೆಗೆ ಅವರ ವಿವರಗಳನ್ನು ನಮೂದಿಸಬೇಕು. ಎಲ್ಲಾ ಮಕ್ಕಳು ಇದನ್ನು ಬಹಳ ನ್ಯಾಯಯುತವಾಗಿ ಮತ್ತು ನಿಖರ ಮಾಹಿತಿಯೊಂದಿಗೆ ಪೂರ್ಣ ಮಾಡುತ್ತಾರೆ. ಯಾವುದೇ ರೀತಿಯ ಸುಳ್ಳು ಮಾಹಿತಿಯನ್ನು ಕೊಡುವುದಿಲ್ಲ.
ಪ್ರಶಾಂತ್‌ ಬೀಚಿ ಅಂಕಣ

Read More

ಬೀಳುವವರನ್ನು ಕೈಹಿಡಿಯಬೇಕಾದವರು ಯಾರು?

ಅಸಹಾಯಕರು, ನಿರ್ಗತಿಕರು, ಬಡವರು ಹಾಗು ಅವಕಾಶ ವಂಚಿತರು ಪ್ರಪಂಚದ ಯಾವುದೇ ದೇಶದಲ್ಲಿದ್ದರೂ ಅವರು ಶಾಪಗ್ರಸ್ತರೆ. ಎಲ್ಲೋ ಕೆಲವರಿಗೆ ನೆರವು ಸಿಗುತ್ತದೆ, ಎಲ್ಲೋ ಕೆಲವು ನಿರ್ಗತಿಕರು ಸೆಟೆದು ನಿಲ್ಲುತ್ತಾರೆ, ಎಲ್ಲೋ ಕೆಲವು ಬಡವರು ತಿರುಗಿ ಬೀಳುತ್ತಾರೆ, ಕೆಲವರಿಗಷ್ಟೇ ಅವಕಾಶ ಸಿಗುತ್ತದೆ, ಆದರೆ ಉಳಿದವರಿಗೆ ದಾರಿ ಎಲ್ಲಿ. ಹಣವಂತರ ಜಗತ್ತಿನಲ್ಲಿ, ಮೋಸಗಾರರ ವಂಚನೆಯಲ್ಲಿ ಮುಗ್ಧರಿಗೆ ಮತ್ತು ನ್ಯಾಯವಂತರಿಗೆ ಸೋಲು ಕಟ್ಟಿಟ್ಟ ಬುತ್ತಿ. ಸಣ್ಣ ಹೋರಾಟ ನಡೆದರೆ ಅವರನ್ನು ಮಟ್ಟ ಹಾಕಲು ತುದಿಗಾಲಲ್ಲಿ ನಿಂತಿರುತ್ತದೆ ಈ ಜಗತ್ತು. ಪ್ರಶಾಂತ್‌ ಬೀಚಿ ಅಂಕಣ

Read More

ನಂಬುವುದಾದರೂ ಯಾರನ್ನು ಎಂಬ ಗೊಂದಲದ ಕಾಲವಿದು

ಇತ್ತೀಚಿನ ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಮೊದಲನೆ ಲಸಿಕೆ ಯಾವುದಿರುತ್ತದೆಯೋ ಎರಡನೆ ಲಸಿಕೆ ಕೂಡ ಅದೇ ಆಗಿರಬೇಕು ಎನ್ನುವ ವರದಿ ಹೊರಬಂದಿದೆ. ಹಾಗೆಂದು ನಾವು ವಿಶ್ವ ಆರೋಗ್ಯ ಸಂಸ್ಥೆಯನ್ನಾದರೂ ಹೇಗೆ ನಂಬುವುದು? ಅವರೂ ಕೂಡ ಅವರೇ ಕೊಟ್ಟ ವರದಿಯನ್ನು ಅನೇಕ ಬಾರಿ ಬದಲಿಸಿದ್ದಾರೆ. ಲಸಿಕೆ ಬಹಳ ಮುಖ್ಯ, ಲಸಿಕೆಯಿಂದ ಮಾತ್ರ ಕೊರೋನ ತಡೆಯುವ ಮಾರ್ಗ ಸಧ್ಯಕ್ಕೆ ಇರುವುದು.”

Read More

‘ನಿನಗೆ ಅರ್ಥವಾಗುವುದಿಲ್ಲ ಬಿಡು!’ ಅಂದರೇನು?

“ಅವರು ಮೊದಲ ಬಾರಿಗೆ ತಾಂಜಾನಿಯಾಕ್ಕೆ ಬಂದಿದ್ದರು, ಹೆಚ್ಚಿನ ಮಾಹಿತಿ ಇಲ್ಲದೆ ಕೈಲಿದ್ದ ಲ್ಯಾಪ್ ಟಾಪ್ ಬಹಳ ಸುಲಭವಾಗಿ ಹೆಗಲಿಗೆ ಹಾಕಿಕೊಂಡು ಸುತ್ತಾಡಿದ್ದಾರೆ. ಇವರಿಗೆ ಇಂಗ್ಲೀಷ್ ಸರಿಯಾಗಿ ಬರುವುದಿಲ್ಲ ಮತ್ತು ಹೊಸಬರು ಎನ್ನುವುದು ಕೆಲವರಿಗೆ ಗೊತ್ತಾಗಿ ಸಣ್ಣ ಕಳ್ಳರು ಇವರನ್ನು ಹಿಂಬಾಲಿಸಿದ್ದಾರೆ. ಕಡಿಮೆ ಜನರು ಓಡಾಡುವ ಸ್ಥಳ ಬಂದಾಗ ಇವರ ಕೈಲಿದ್ದ ಕ್ಯಾಮೆರಾ, ಲ್ಯಾಪ್ ಟಾಪ್ ಮತ್ತು ಒಬ್ಬರ ಪೋನ್ ಕಿತ್ತುಕೊಂಡು ಓಡಿದ್ದಾರೆ…”

Read More

ಹುಡುಕುವ ಭರ, ಕಳೆದುಹೋಗುವ ಭಯ: ಪ್ರಶಾಂತ್‌ ಬೀಚಿ ಅಂಕಣ

ಯಶಸ್ಸಿನ ಮೆಟ್ಟಿಲು ಏರುತ್ತ ಹೋಗುವುದು ಎಷ್ಟೊಂದು ಸಂತಸದ ವಿಷಯ. ಆದರೆ ಇಷ್ಟೊಂದು ಮೆಟ್ಟಿಲು ಹತ್ತಿ ತಾನು ಒಂಟಿಯಾಗಿ ಬಿಟ್ಟಿರುವೆ ಎಂಬ ವಿಚಾರ ತುತ್ತತುದಿಯ ಮೆಟ್ಟಿಲನ್ನು ತಲುಪಿದ ಮೇಲೆಯೇ ಗೊತ್ತಾಗುವುದು. ಜೀವನದ ಇಂತಹ ಸಂದಿಗ್ಧ ಎಳೆಗಳನ್ನು ಹಿಡಿದು, ನವಿರು ವಿಶ್ಲೇಷಣೆಯ ಜೊತೆಗೆ ಕೆನಡಾದಲ್ಲಿರುವ ಕನ್ನಡದ ಲೇಖಕ ಪ್ರಶಾಂತ್ ಬೀಚಿ ಅವರು ಹದಿನೈದು ದಿನಗಳಿಗೊಮ್ಮೆ ಶನಿವಾರಗಳಂದು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ