Advertisement

Tag: Prashanth Belathur

‘ಗೌರ್ಮೆಂಟ್ ಬ್ರಾಹ್ಮಣ’ನೆಂಬ ಪುಸ್ತಕವೂ ಮತ್ತು ನಾನು ರೂಪುಗೊಂಡ ಬಗೆಯೂ’: ಪ್ರಶಾಂತ್‌ ಬೆಳತೂರು ಬರಹ

ಚೇಳಿನಿಂದಲೇ ಹುಟ್ಟಿದ ಚೇಳಿನಿಂದಲೇ ಸತ್ತ ಎನ್ನುವ ತನ್ನಜ್ಜಿಯ ಮಾತುಗಳೊಂದಿಗೆ ತನ್ನ ತಂದೆಯನ್ನು ನೆನಪಿಸಿಕೊಳ್ಳುವ, ಪಂದ್ರಾ ಆಗಸ್ಟ್‌ನ ಸ್ವಾತಂತ್ರ್ಯ ನಿಜಕ್ಕೂ ಎಂತಹ ಸ್ವಾತಂತ್ರ್ಯ? ಯಾವ ಬಗೆಯ ಸ್ವಾತಂತ್ರ್ಯ? ಒಂದೇ ಒಂದು ಕೊಡದ ನೀರನ್ನು ಬಾವಿಯಲ್ಲಿ ಮೊಗೆಯಲಾರದೆ ಹೋದ ಕೆಳಗೇರಿಯ ಜನ ಅಂದು ಮೊಗೆಮೊಗೆದು ಸೇದಿದರು, ಮತ್ತೆ ಬಾವಿಗೆ ಸುರವಿದರು, ಮರುದಿನ ಆ ಬಾವಿಗಳಲ್ಲಿ ಇನ್ನಾರು ನೀರು ಮೊಗೆಯಬಾರದಂತೆ ಊರ ಜನರೇ ಶಾಶ್ವತವಾಗಿ ಮುಚ್ಚಿದ್ದರು ಎನ್ನುವಾಗ ಕರುಳು ಹಿಂಡಿದಂತಾಗುತ್ತದೆ.
ಪ್ರೊ. ಅರವಿಂದ ಮಾಲಗತ್ತಿ ಆತ್ಮಕತೆ “ಗೌರ್ಮೆಂಟ್ ಬ್ರಾಹ್ಮಣ”, ಹೇಗೆ ತಮ್ಮ ಬದುಕು ಬದಲಾಯಿಸಿತು ಎನ್ನುವುದರ ಕುರಿತು ಪ್ರಶಾಂತ್‌ ಬೆಳತೂರು ಬರಹ ಇಲ್ಲಿದೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ