Advertisement

Tag: protest

ಕಣ್ಣ ಮುಂದೆ ಕುಳಿತ ಸಾವು ಕರಗಿತ್ತು..: ರಂಜಾನ್‌ ದರ್ಗಾ ಸರಣಿ

ರಹಮಾನ್ ಖಾನ್ ಅದೇನೋ ಹೇಳಿದ. ನಂತರ ನನಗೆ ಮಾತನಾಡಲು ತಿಳಿಸಿದ. ಅದು ನನ್ನ ಕೊನೆಯ ಭಾಷಣ ಎಂದು ಭಾವಿಸಿದೆ. ಬದುಕುಳಿಯುವ ಯಾವ ಸಾಧ್ಯತೆಯೂ ಇಲ್ಲ ಎನಿಸಿತು. ಅವರೆಲ್ಲ ‘ಏನು ಮಾತನಾಡ್ತಿಯೋ ನೋಡೋಣ’ ಎಂದು ಅಂದುಕೊಂಡವರ ಹಾಗೆ ಕುಳಿತಿದ್ದರು. ಅಂದೇ ಪ್ರಕಟವಾದ ಸಾಪ್ತಾಹಿಕ ಪುರವಣಿಯ ಪ್ರತಿ ಕೈಯಲ್ಲಿತ್ತು. ಆ ನನ್ನ ಲೇಖನ ಇಡೀ ಮುಖಪುಟ ತುಂಬಿತ್ತು. ಮೇಲೆ ಕೆಂಪು ಬಣ್ಣದಲ್ಲಿ ಕಲಾವಿದ ಸೂರಿ ಬರೆದ ಮುಸ್ಲಿಂ ಮಹಿಳೆಯ ಚಿತ್ರ ಲೇಖನದಲ್ಲಿನ ನೋವಿಗೆ ಪೂರಕವಾಗಿದ್ದು ಹೃದಯಸ್ಪರ್ಶಿಯಾಗಿತ್ತು.  ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ