Advertisement

Tag: Purushottam Bilimale

ಏ.ಕೆ. ಕುಕ್ಕಿಲ ಪುಸ್ತಕಕ್ಕೆ ಪ್ರೊ. ಪುರುಷೋತ್ತಮ ಬಿಳಿಮಲೆ ಬರೆದ ಮುನ್ನುಡಿ

“ಇಂಥ ತೀವ್ರತರವಾದ ಕಷ್ಟದ ದಿನಗಳಲ್ಲಿ ಕೆಲವರು ತಮ್ಮ ಗುಪ್ತ ಕಾರ್ಯಸೂಚಿಗಳನ್ನು ಮುನ್ನೆಲೆಗೆ ತರಲು ಪ್ರಯತ್ನಿಸಿದ ಘಟನೆಗಳೂ ನಡೆದುವು. ಕೊರೋನಾ ಓಡಿಸಲು ಶಂಖ ಜಾಗಟೆಗಳನ್ನು ಬಳಸಲು ಸೂಚಿಸಿದಲ್ಲಿಂದ ಆರಂಭವಾದ ಅದು ದೆಹಲಿಯ ತಬ್ಲೀಗ್ ಜಮಾಅತ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರಿಂದ ಕೊರೋನಾ ಹರಡಿದೆ ಎಂದು ಹೇಳುತ್ತಾ ಮಹಾಮಾರಿಗೂ ಕೋಮುವಾದದ ಸೋಂಕು ತಗಲಿಸುವವರೆಗೆ ಮುಂದುವರೆಯಿತು. ಆದರೆ ಕೊರೋನಾಕ್ಕೆ ಹಿಂದು ಮುಸ್ಲಿಂ ವ್ಯತ್ಯಾಸ ಗೊತ್ತಾಗದೆ, ಎಲ್ಲರನ್ನೂ ಬಲಿ ತೆಗೆದುಕೊಳ್ಳಲಾರಂಭಿಸಿದ ಮೇಲೆ ಚಿತ್ರ ಸ್ವಲ್ಪ ಬದಲಾಯಿತು.”
ಏ.ಕೆ. ಕುಕ್ಕಿಲ ಬರೆದ ‘ವೈರಸ್‌ʼ ಕಾದಂಬರಿಗೆ ಪ್ರೊ. ಪುರುಷೋತ್ತಮ ಬಿಳಿಮಲೆ ಬರೆದ ಮುನ್ನುಡಿ

Read More

ಡಾ. ಪುರುಷೋತ್ತಮ ಬಿಳಿಮಲೆಯವರ ಪುಸ್ತಕಕ್ಕೆ ಪ್ರೊ.ಅಶೋಕ ಶೆಟ್ಟರ್ ಬರೆದ ಮುನ್ನುಡಿ

“ಬ್ರಿಟೀಷರ ಭೂಕಂದಾಯವನ್ನು ವಿರೋಧಿಸಿ ನಡೆದ ಹೋರಾಟಗಳು ಅಸಂಖ್ಯ. ದಕ್ಷಿಣ ಕನ್ನಡ ಮತ್ತು ಕೊಡಗು ಪ್ರದೇಶಗಳಲ್ಲಿ ಬ್ರಿಟೀಷರು ಭೂಸ್ವಾಮ್ಯ ಮತ್ತು ಭೂಕಂದಾಯಕ್ಕೆ ಸಂಬಂಧಿಸಿ ಜಾರಿಗೆ ತಂದ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸಿದ ಹೋರಾಟದ ಕತೆ ಮೈನವಿರೇಳಿಸುವಂತಹುದು. ರೈತರ ಕೆಚ್ಚು, ವಿಶ್ವಾಸ, ಹೇಗಾದರೂ ಮಾಡಿ ಬ್ರಿಟೀಷರ ಕಂದಾಯ ಹೊರೆಯಿಂದ ಮುಕ್ತವಾಗಬೇಕು ಎಂಬ ಅವರ ಪ್ರಯತ್ನವನ್ನು ಸಾರುವ  ಘಟನೆಯ  ಮೇಲೆ ಬೆಳಕು ಚೆಲ್ಲುವ ಕೆಲಸವನ್ನು ಡಾ. ಪುರುಷೋತ್ತಮ ಬಿಳಿಮಲೆ ಮಾಡಿದ್ದಾರೆ. ” 
‘ಅಮರ ಸುಳ್ಯದ ರೈತ ಹೋರಾಟ’  ಪುಸ್ತಕಕ್ಕೆ ಪ್ರೊ.ಅಶೋಕ ಶೆಟ್ಟರ್ ಬರೆದ ಮುನ್ನುಡಿ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ