Advertisement

Tag: Queen Elizebeth

ಆಸ್ಟ್ರೇಲಿಯಾದ ಹೊಸ ರಾಜ, ಹೊಸ ಭವಿಷ್ಯದ ಕನಸುಗಳು

ತನ್ನದೇ ಆದ ‘ಸೂರ್ಯ ಮುಳುಗದ’ ನಾಡು ಯುನೈಟೆಡ್ ಕಿಂಗ್ಡಮ್ ಸಾಮ್ರಾಜ್ಯದ ಅಧಿಪತಿಯಾಗಿದ್ದ, ಅದರ ಜೊತೆಗೆ ಐವತ್ತಾರು ಕಾಮನ್ವೆಲ್ತ್ ರಾಷ್ಟ್ರಗಳ ನಾಯಕಿಯಾಗಿದ್ದ ರಾಣಿ ಎರಡನೆ ಎಲಿಝಬೆತ್ ಕೂಡ ಹೀಗೆಯೆ ಎಪ್ಪತ್ತು ವರ್ಷಗಳ ಸುದೀರ್ಘ ಕಾಲದಲ್ಲಿ ‘ಮುಳುಗದ’ ಸೂರ್ಯನಂತೆ ರಾರಾಜಿಸುತ್ತ ಸಾಮ್ರಾಜ್ಞಿಯಾಗಿದ್ದರು. ‘ನನ್ನ ಜೀವನವನ್ನು ನಿಮ್ಮ ಸೇವೆಗಾಗಿ ಮುಡಿಪಿಟ್ಟಿದ್ದೀನಿ’ ಎನ್ನುತ್ತಾ ಸದಾಕಾಲ ತಮ್ಮ ಕಾರ್ಯಕ್ಷಮತೆ ತೋರಿದರು ಎನ್ನುವುದೀಗ ಇಡೀ ಪ್ರಪಂಚದ ಜನರಿಗೆ ಅತ್ಯುತ್ತಮ ಉದಾಹರಣೆಯಾಗಿದೆ. ಡಾ. ವಿನತೆ ಶರ್ಮಾ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಬದಲಾದ ಜಗದಲ್ಲಿ ಕದಲದೆ ನಿಂತಿದ್ದ ರಾಣಿ

ಜಗತ್ತಿನ ಅತಿದೊಡ್ಡ ನಗರ ಲಂಡನ್. ಆದರೆ ಸಂತಸ ನೆಮ್ಮದಿಗಳು ನೆಲೆಸಿರುವ ಊರಲ್ಲ. ಕಾರ್ಮಿಕರ ಸಂಕಟ, ಕ್ರಾಂತಿಯ ಭಯ, ಇಡೀ ಪಟ್ಟಣವನ್ನು ಸ್ತಬ್ದವಾಗಿಸಬಲ್ಲ ಮುಷ್ಕರಗಳು ವಿಜೃಂಭಿಸುತ್ತಿದ್ದ, ಎರಡನೆಯ ಮಹಾಯುದ್ಧದ ಭೀಕರ ಆಘಾತಗಳಿಂದ ಕಕ್ಕಾಬಿಕ್ಕಿಯಾದ ಜಾಗ. ಅಂತಹ ಪ್ರಕ್ಷುಬ್ದ ಕಾಲದಲ್ಲಿ ಎಲಿಜೆಬೆತ್ ಹುಟ್ಟಿದ್ದು.ಆ ಪ್ರಕ್ಷುಬ್ಧತೆಯ ಸಹವಾಸದಿಂದ ಅವರಿಗೆ ಎಂದೂ ಬಿಡುಗಡೆ ಸಿಗಲೇ ಇಲ್ಲ. ಬ್ರಿಟನ್ನಿನ ಜನಸಾಮಾನ್ಯರ, ಕಾಮನ್ ವೆಲ್ತ್ ದೇಶಗಳ ಜನರ ಅಷ್ಟೇ ಏಕೆ ಸಂಪರ್ಕಕ್ಕೆ ಬಂದ ಜಗತ್ತಿನ ಎಲ್ಲ ಪ್ರಧಾನಿಗಳ, ಅಧ್ಯಕ್ಷರ, ಮಹಾನಾಯಕರ ಅಪಾರ ಪ್ರೀತಿ ಅಭಿಮಾನವನ್ನು ಸಂಪಾದಿಸಿದ ಮಹಾರಾಣಿ ಒಂದು ಶತಮಾನದ ರಾಜಕೀಯ ಸಾಮಾಜಿಕ ಆರ್ಥಿಕ ವೈಜ್ಞಾನಿಕ ಆರೋಗ್ಯ ಕ್ಷೇತ್ರಗಳ ಪ್ರಗತಿ ಮತ್ತು ದುರಂತಗಳಿಗೆ ಸಾಕ್ಷಿಯಾದವರು ನಿನ್ನೆಯಷ್ಟೇ ಅಗಲಿದ್ದಾರೆ.  ಅವರ ಕುರಿತು ಯೋಗೀಂದ್ರ ಮರವಂತೆ ಬರೆದ ಲೇಖವೊಂದು ಇಲ್ಲಿದೆ. 

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ