Advertisement

Tag: Raghavendra E Horabailu

ಮನುಷ್ಯ ಲೋಕದ ಸಂಕಟಗಳು ಕಥೆಗಳಾದ ಪರಿ

ಇಲ್ಲಿನ ಕಥೆಗಳಲ್ಲಿ ಬರುವ ‘ಪರಸು, ತೇಜು ಮತ್ತು ಸಂಜು ಪಾತ್ರಗಳು ಒಂದು ಹೊಸ ನೆಲೆಗಟ್ಟಿನಲ್ಲಿ ನಿಲ್ಲುತ್ತವೆ. ಇವರೆಲ್ಲಾ ಬದುಕಿನ ಹೊಸ ಸಮಸ್ಯೆಯೊಂದರ ಪ್ರತಿರೂಪದಂತೆ ನಿಲ್ಲುತ್ತಾರೆ. ಮುಗಿಲ ದುಃಖ ಮತ್ತು ಹುಚ್ಚು ಕಥೆಗಳು ತುಂಬಾ ಭಾವನಾತ್ಮಕವಾಗಿವೆ. ನಿಮ್ಮ ಮನೆಯ ಪಕ್ಕದವರ ಕಥೆಯಷ್ಟೆ ಆಪ್ತವಾಗಿ ಬಂದಿದೆ. ಆಧುನಿಕ ಕಾಲದ ಅನಾಥ ಬದುಕನ್ನು ಈ ಎರಡು ಕಥೆಗಳು ತೆರೆದಿಡುತ್ತವೆ.
ಸದಾಶಿವ ಸೊರಟೂರು ಅವರ ಅರ್ಧ ಮಳೆ ಅರ್ಧ ಬಿಸಿಲು ಕಥಾ ಸಂಕಲನದ ಕುರಿತು ರಾಘವೇಂದ್ರ ಈ. ಹೊರಬೈಲು ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ