Advertisement

Tag: rajalakshmi kodibettu

ಔಷಧಿಗಳೇಕೆ ಕೆಲಸ ಮಾಡುತ್ತಿಲ್ಲ?

“ಔಷಧಿಗಳ ಹೆಸರಿನಲ್ಲಿ ದೇಹದೊಳಗೆ ಸೇರುವ ಸೂಕ್ಷ್ಮ ಜೀವಿಗಳನ್ನು ರೋಗಾಣುಗಳು ಕ್ಯಾರೇ ಅನ್ನುತ್ತಿಲ್ಲ. ಅಂದರೆ ಸೂಕ್ಷ್ಮ ಜೀವಿಗಳ ಲೋಕದಲ್ಲಿ ಬದಲಾವಣೆಗಳು ಆಗುತ್ತಿವೆ ಎಂದಾಯಿತು. ಆ ಬದಲಾವಣೆಗಳಿಂದ ಮನುಷ್ಯರಿಗೆ ಸಮಸ್ಯೆ ಸೃಷ್ಟಿ ಆಗುತ್ತದೆಯೇ. ಒಂದುವೇಳೆ ಸಮಸ್ಯೆಗಳು ಸೃಷ್ಟಿ ಆಗುತ್ತಿವೆ ಎಂದಾದರೆ, ಅವುಗಳ ಪ್ರಮಾಣ ಎಂತಹುದು ಎಂಬುದು ಕುತೂಹಲದ ಸಂಗತಿ. ಕೊರೊನಾ ಓಡಿಸುವ ಭರದಲ್ಲಿ ನಾವು ನೆನಪಿಡಬೇಕಾದ..”

Read More

ತೂಗುವ ಕನಸೇ ಕಣ್ಣಲಿ ನಿಲ್ಲು ನಾಳೆಗೂ ಮಿಗಲಿ ಸವಿಬಾಳು

“ನೀರು, ಗಾಳಿ, ಬೆಳಕಿನಂತೆಯೇ ಎಷ್ಟೋ ವಿಧದ ಸಂಪತ್ತುಗಳು ನಮ್ಮಲ್ಲಿದ್ದರೂ, ಅವುಗಳ ಮಹತ್ವವನ್ನು ನಾವು ಅರಿತಿರುವುದಿಲ್ಲ. ಕಿಕ್ಕಿರಿದು ತುಂಬಿದ್ದ ಬಸ್ಸಿನಲ್ಲಿ ಹೇಗೋ ಜಾಗ ಮಾಡಿಕೊಂಡು ಕಚೇರಿ ತಲುಪುವ, ಜಾತ್ರೆಯಲ್ಲಿ ಸೇರಿದ ಜನಜಂಗುಳಿಯಲ್ಲಿ ತೇರಿನ ಕಳಸವನ್ನೇ ನೋಡುತ್ತಾ, ಜೈಕಾರ ಹಾಕುತ್ತ ಮುಂದೆ ಮುಂದೆ ಸಾಗುವ, ಮನೆಗೆ ಬರುವ ನೆಂಟರೊಡನೆ ಬಾಯಿತುಂಬಾ ಮಾತನಾಡುತ್ತಾ ಚಹಾಕುಡಿವ, ಆಪ್ತರನ್ನು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ