Advertisement

Tag: Rajeshwari tejasvi

ನೂರಡಿ ರಸ್ತೆಯ ಸಾಹಸಗಳು

ಇಬ್ಬರು ಗೆಳೆಯರು ಸುಂದರೇಶ್ ಮುಂದೆ ಶ್ರೀರಾಂ ಹಿಂದೆ ರಸ್ತೆ ದಾಟುತ್ತಿರಬೇಕಾದರೆ ನಡುವಯಸ್ಸಿನ ಹೆಂಗಸೊಬ್ಬಳು ಬಂದು ಲಪ್ಪೆಂದು ಬಿಗಿಯಾಗಿ ಸುಂದರೇಶ್ ಕೈ ಹಿಡಿದಳು. ಇಬ್ಬರು ಗೆಳೆಯರು ಅನಿರೀಕ್ಷಿತ ನಡವಳಿಕೆಯಿಂದ ತತ್ತರಿಸಿದರು. ಆಗ ಶ್ರೀರಾಂ ಅಕ್ಷರಶಃ ಅವಳ ಕೈ ಕಿತ್ತು ಹಾಕಿ ನೋಡಿದರೆ ಸುಂದರೇಶ್ ಮುಖವೆಲ್ಲ ಕೆಂಪೇರಿ ಬೆವರುತ್ತಿದ್ದರಂತೆ. ಅಲ್ಲದೆ ಸರ ಸರನೆ ರಸ್ತೆ ದಾಟುತ್ತಿದ್ದಾರೆ ! ಇದಕ್ಕೂ ಮೀರಿ “ನನ್ನ ಮರೆತು ಬಿಟ್ರಾ ಅಣ್ಣಾ” ಎಂದು ಬೊಬ್ಬಿಡುತ್ತಾ ಓಡೋಡಿ ಬಂದು ಅವಳು ಸಮೀಪಿಸುತ್ತಿದ್ದಾಳೆ. ಇದೇನೋ ವಿಚಿತ್ರ ಪ್ರಸಂಗವಿರಬೇಕೆಂದು ಅರಿತ ಶ್ರೀರಾಂ ಶೀಘ್ರ ಕಾರ್ಯೋನ್ಮುಖರಾದರು.
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರಹ.

Read More

ತೇಜಸ್ವಿ ನೆನಪು ಮಧುರ 

ಪ್ರೆಸ್ಸು ಮ್ಯಾಗಝಿನೂ ಗಗನಕುಸುಮದಂತೆ ಬಲುದೂರದಲ್ಲಿ ಮಿನುಗಿ ಹೋಗಿದ್ದು ಇವರ ಪ್ರಜ್ಞೆಯ ಪರಧಿಯ ಮೇಲೆ ದಾಖಲಾದ ಅನುಭವ ಇವರನ್ನು ಕಂಗೆಡಿಸಿತ್ತು. ಡಿಗ್ರಿ ಮುಗಿಸಿ ಹತ್ತಿರತ್ತಿರ ನಾಲ್ಕು ವರ್ಷಗಳಾದರೂ ಹೊಟ್ಟೆಪಾಡಿಗಾಗಿ ದುಡಿಮೆ ಮಾಡಲಿಲ್ಲವೆಂದು ಕೊರಗುತ್ತಿದ್ದರು. ಕುಂಟನೋ, ಕುರುಡನೋ, ಹೆಳವನೋ ಆಗಿರುವವನಂತೆ ಇನ್ನೊಬ್ಬರಿಗೆ ಭಾರವಾಗಿ ಕುಳಿತಿರುವೆನಲ್ಲ ಎಂದು ಬೇಜಾರು ಮಾಡಿಕೊಳ್ಳುತ್ತಿದ್ದರು. ‘ನಿರುದ್ಯೋಗದ ಮುದ್ದೆಯಾಗಿ ಹೋಗಿದ್ದೇನೆ. ತೋಟ ಮಾಡಿಯೇ ತೀರುವೆ’ ಎಂದು ನಿರ್ಧರಿಸಿದರು.’ಮೂಡಿಗೆರೆ ಹ್ಯಾಂಡ್ ಪೋಸ್ಟ್’ ನಲ್ಲಿ ರಾಜೇಶ್ವರಿ ತೇಜಸ್ವಿ ಬರಹ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ