Advertisement

Tag: Rajeshwari tejasvi

ನೂರಡಿ ರಸ್ತೆಯ ಸಾಹಸಗಳು

ಇಬ್ಬರು ಗೆಳೆಯರು ಸುಂದರೇಶ್ ಮುಂದೆ ಶ್ರೀರಾಂ ಹಿಂದೆ ರಸ್ತೆ ದಾಟುತ್ತಿರಬೇಕಾದರೆ ನಡುವಯಸ್ಸಿನ ಹೆಂಗಸೊಬ್ಬಳು ಬಂದು ಲಪ್ಪೆಂದು ಬಿಗಿಯಾಗಿ ಸುಂದರೇಶ್ ಕೈ ಹಿಡಿದಳು. ಇಬ್ಬರು ಗೆಳೆಯರು ಅನಿರೀಕ್ಷಿತ ನಡವಳಿಕೆಯಿಂದ ತತ್ತರಿಸಿದರು. ಆಗ ಶ್ರೀರಾಂ ಅಕ್ಷರಶಃ ಅವಳ ಕೈ ಕಿತ್ತು ಹಾಕಿ ನೋಡಿದರೆ ಸುಂದರೇಶ್ ಮುಖವೆಲ್ಲ ಕೆಂಪೇರಿ ಬೆವರುತ್ತಿದ್ದರಂತೆ. ಅಲ್ಲದೆ ಸರ ಸರನೆ ರಸ್ತೆ ದಾಟುತ್ತಿದ್ದಾರೆ ! ಇದಕ್ಕೂ ಮೀರಿ “ನನ್ನ ಮರೆತು ಬಿಟ್ರಾ ಅಣ್ಣಾ” ಎಂದು ಬೊಬ್ಬಿಡುತ್ತಾ ಓಡೋಡಿ ಬಂದು ಅವಳು ಸಮೀಪಿಸುತ್ತಿದ್ದಾಳೆ. ಇದೇನೋ ವಿಚಿತ್ರ ಪ್ರಸಂಗವಿರಬೇಕೆಂದು ಅರಿತ ಶ್ರೀರಾಂ ಶೀಘ್ರ ಕಾರ್ಯೋನ್ಮುಖರಾದರು.
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ ರಾಜೇಶ್ವರಿ ತೇಜಸ್ವಿ ಬರಹ.

Read More

ತೇಜಸ್ವಿ ನೆನಪು ಮಧುರ 

ಪ್ರೆಸ್ಸು ಮ್ಯಾಗಝಿನೂ ಗಗನಕುಸುಮದಂತೆ ಬಲುದೂರದಲ್ಲಿ ಮಿನುಗಿ ಹೋಗಿದ್ದು ಇವರ ಪ್ರಜ್ಞೆಯ ಪರಧಿಯ ಮೇಲೆ ದಾಖಲಾದ ಅನುಭವ ಇವರನ್ನು ಕಂಗೆಡಿಸಿತ್ತು. ಡಿಗ್ರಿ ಮುಗಿಸಿ ಹತ್ತಿರತ್ತಿರ ನಾಲ್ಕು ವರ್ಷಗಳಾದರೂ ಹೊಟ್ಟೆಪಾಡಿಗಾಗಿ ದುಡಿಮೆ ಮಾಡಲಿಲ್ಲವೆಂದು ಕೊರಗುತ್ತಿದ್ದರು. ಕುಂಟನೋ, ಕುರುಡನೋ, ಹೆಳವನೋ ಆಗಿರುವವನಂತೆ ಇನ್ನೊಬ್ಬರಿಗೆ ಭಾರವಾಗಿ ಕುಳಿತಿರುವೆನಲ್ಲ ಎಂದು ಬೇಜಾರು ಮಾಡಿಕೊಳ್ಳುತ್ತಿದ್ದರು. ‘ನಿರುದ್ಯೋಗದ ಮುದ್ದೆಯಾಗಿ ಹೋಗಿದ್ದೇನೆ. ತೋಟ ಮಾಡಿಯೇ ತೀರುವೆ’ ಎಂದು ನಿರ್ಧರಿಸಿದರು.’ಮೂಡಿಗೆರೆ ಹ್ಯಾಂಡ್ ಪೋಸ್ಟ್’ ನಲ್ಲಿ ರಾಜೇಶ್ವರಿ ತೇಜಸ್ವಿ ಬರಹ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ