Advertisement

Tag: Ramachandra Habbu

ಗಾಂಧೀಜಿ ಬದುಕಿನ ಹರಿವುಗಳ ಒಳಾರ್ಥವನ್ನು ತೆರೆದಿಟ್ಟ ಕೃತಿ

ಗಾಂಧೀಜಿಯವರ ಕುರಿತು ಆಕ್ಷೇಪಗಳು ಬಂದಾಗ ಇದರಲ್ಲಿ ಅವರ ನಡೆ ಆ ಕಾಲದಲ್ಲಿ ಎಷ್ಟು ಸೂಕ್ತವಾಗಿತ್ತು ಎನ್ನುವದನ್ನು ಇಲ್ಲಿ ವಿವರಿಸಲಾಗಿದೆ. ಖಿಲಾಪತ್ ಚಳುವಳಿಯನ್ನು ಗಾಂಧಿ ಸಂಪೂರ್ಣವಾಗಿ ಒಪ್ಪಿಲ್ಲ; ಆದರೆ ಆ ಧರ್ಮದ ಬಗೆಗೆ ಅವರಿಗಿರುವ ಆಳ ದೃಷ್ಟಿಕೋನದಿಂದ ಮುಸಲ್ಮಾನರ ಭಾವನೆಗಳನ್ನು ಗಾಂಧಿ ಅರ್ಥಮಾಡಿಕೊಂಡಿದ್ದರು ಎನ್ನುತ್ತಾರೆ. ಹಾಗೇ ನೋಡಿದರೆ ಖಿಲಾಪತ್ ಚಳುವಳಿಯನ್ನು ಗಾಂಧಿ ಬೆಂಬಲಿಸಿದ ಕಾರಣದಿಂದಲೇ ಗಾಂಧಿ ರಾಷ್ಟ್ರೀಯ ನಾಯಕರಾಗಿ ಹೊಮ್ಮಿದ್ದು ಮತ್ತು 1920ರ ನಾಗಪುರ ಅಧಿವೇಶನದ ನಂತರ ತೀವ್ರವಾದಿಗಳನ್ನು ಬದಿಗೆ ಸರಿಸಿ ಅನಭಿಷಕ್ತ ನಾಯಕರಾಗಿರುವುದು.
ರಾಮಚಂದ್ರ ಹಬ್ಬು ಅನುವಾದಿಸಿರುವ “ಮಹಾತ್ಮ ಗಾಂಧಿ ಜೀವನ ಚರಿತೆ” ಕೃತಿಯ ಕುರಿತು ನಾರಾಯಣ ಯಾಜಿ ವಿಶ್ಲೇಷಣೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ